• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಡಿಕೆಶಿ 65ನೇ ಜನ್ಮದಿನ ಸಂಭ್ರಮಾಚರಣೆ
ಶಿವಮೊಗ್ಗ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ 65ನೇ ವರ್ಷದ ಜನ್ಮದಿನ ಸಂಭ್ರಮಾಚರಣೆಯ ಅಂಗವಾಗಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಮೇ 15ರಂದು ಬೆಳಗ್ಗೆ 11ಕ್ಕೆ ಭಾರತೀಯ ಯೋಧರಿಗೆ ಗೌರವ ಸಮರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಆರ್.ಮೋಹನ್ ಹೇಳಿದರು.
ಬಸವನಹಳ್ಳಿಯಲ್ಲಿ ಲಯನ್ಸ್ ಕ್ಲಬ್‌ನಿಂದ ಆರೋಗ್ಯ ಉಚಿತ ತಪಾಸಣಾ ಶಿಬಿರ
ಜನರು ವರ್ಷಕ್ಕೊಮ್ಮೆಯಾದರೂ ನಿಮ್ಮ ಆರೋಗ್ಯದ ದೃಷ್ಟಿಯಿಂದ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಸೂಕ್ತ. ಯಾವುದಾದರೂ ಕಾಯಿಲೆ ಇದ್ದರೆ ಪ್ರಥಮ ಹಂತದಲ್ಲೇ ಚಿಕಿತ್ಸೆ ಪಡೆದುಕೊಂಡರೆ ಮುಂದೆಯೂ ನೀವು ಆರೋಗ್ಯವಂತರಾಗಿರಲು ಸಹಕಾರಿಯಾಗಲಿದೆ.
ಅರ್ಧ ಗಂಟೆ ಮಳೆಗೆ ಹಳ್ಳದಂತಾದ ಹಾವೇರಿ
ಮಳೆಯಿಂದಾಗಿ ನಗರದ ಹಳೆ ಪಿಬಿ ರಸ್ತೆ, ಹಾನಗಲ್ಲ ರಸ್ತೆಯ ಮೇಲೆಯೇ ಹಳ್ಳದಂತೆ ನೀರು ಹರಿದಿದೆ. ಬಸ್ ನಿಲ್ದಾಣದ ಬಳಿ ಇರುವ ಗೂಗಿಕಟ್ಟಿ ಮಾರುಕಟ್ಟೆಗೂ ನೀರು ನುಗ್ಗಿದೆ.
ಸಿಬಿಎಸ್‌ಇ 10, 12ನೇ ಕ್ಲಾಸ್‌ ಫಲಿತಾಂಶ ಕುಸಿತ
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಂಗಳವಾರ 2024-25ನೇ ಸಾಲಿನ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟಿಸಿದೆ.
ಭಾರತದ 1.92 ಲಕ್ಷ ಟನ್ ಸಗಣಿ ವಿದೇಶಕ್ಕೆ ರಫ್ತು: ಡಾ.ಅಂಜನ್ ಕುಮಾರ್
ಭಾರತ ದೇಶದ 1 ಲಕ್ಷ 92 ಸಾವಿರ ಟನ್ ಸಗಣಿಯು ವಿದೇಶಕ್ಕೆ ರಪ್ತಾಗುತ್ತಿದೆ ಎಂದು ತೀರ್ಥಹಳ್ಳಿಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಕೀಟ ಶಾಸ್ತ್ರಜ್ಞ ಹಾಗೂ ಸಹಾಯಕ ಪ್ರಾಧ್ಯಾಪಕ ಡಾ.ಅಂಜನ್ ಕುಮಾರ್ ತಿಳಿಸಿದರು.
ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಸೂಚನೆ
ಯುದ್ಧ ನಡೆದಾಗ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ತುರ್ತು ಪರಿಸ್ಥಿತಿಯಲ್ಲಿ ನಾಗರೀಕರ ರಕ್ಷಣೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ನಿರ್ಲಕ್ಷ ವಹಿಸದೇ ಕೆಲಸ ನಿರ್ವಹಿಸಬೇಕು. ಏನಾದರೂ ಸಮಸ್ಯೆ ಉಂಟಾದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಜತೆ ನೇರ ಸಂಪರ್ಕದಲ್ಲಿರಬೇಕು.
ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕಣಿವೆ ಯೋಗೇಶ್ ನಾಮಪತ್ರ ಸಲ್ಲಿಕೆ
ಕಳೆದ 25 ವರ್ಷಗಳಿಂದಲೂ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಕಣಿವೆ ಯೋಗೇಶ್ ಇದೇ ಪ್ರಥಮ ಬಾರಿಗೆ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಮೇ 24ರಂದು ನಡೆಯಲಿರುವ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.
ಭಗವಾನ್‌ ಗೌತಮ ಬುದ್ಧ ಜಯಂತಿ ನಿಮಿತ್ತ ಅರಳಿ ಸಸಿ ವಿತರಣೆ
ಪ್ರಪಂಚಕ್ಕೆ ಶಾಂತಿ ಮಂತ್ರ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧರ ಅಹಿಂಸಾ ಮಾರ್ಗವನ್ನು ಜೀವನದಲ್ಲಿ ಅನುಸರಿಸಿದರೆ ಪ್ರತಿಯೊಬ್ಬರ ಬಾಳಲ್ಲೂ ನೆಮ್ಮದಿ, ಸುಖ, ಶಾಂತಿ ಹಾಗೂ ತಾಳ್ಮೆ ನೆಲಸುತ್ತದೆ. ಭಗವಾನ್ ಬುದ್ಧರ ವಿಚಾರಧಾರೆಗಳು ಸರ್ವಕಾಲಿಕವಾಗಿವೆ.
ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ
ಟಿ. ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ 22 ಲಕ್ಷ ರು. ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಿದರು.
ಸಿಡಿಲಬ್ಬರದ ಮಳೆಗೆ 24 ಗಂಟೆಯಲ್ಲಿ 9 ಬಲಿ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರೆದಿದ್ದು, ರಾಜ್ಯದ ಹಲವೆಡೆ ಗುಡುಗು ಸಹಿತ ಭರ್ಜರಿ ಮಳೆಯಾಗಿದೆ. ಸಿಡಿಲು ಬಡಿದು 24 ಗಂಟೆಗಳ ಅವಧಿಯಲ್ಲಿ 9 ಮಂದಿ ಮೃತಪಟ್ಟಿದ್ದಾರೆ.
  • < previous
  • 1
  • ...
  • 510
  • 511
  • 512
  • 513
  • 514
  • 515
  • 516
  • 517
  • 518
  • ...
  • 11789
  • next >
Top Stories
ಮಹಾನಗರದಲ್ಲಿ ಭರದಿಂದ ಸಾಗಿದೆ ಜಿಐಎಸ್‌ ಸಮೀಕ್ಷೆ!
‘ಒಂದು ದೇಶ, ಒಂದು ಚುನಾವಣೆ’2034ರಲ್ಲಿ ಜಾರಿ ಆಗುವ ಸಾಧ್ಯತೆ
ವಿಶ್ವಬ್ಯಾಂಕ್‌ ಹೇಳಿದ್ದಕ್ಕಿಂತಲೂ ಭಾರತದಲ್ಲಿ ಬಡತನ ಇಳಿಕೆ!
''ಎಲ್ಲರನ್ನೊಳಗೊಂಡ 11 ವರ್ಷಗಳ ಬಿಜೆಪಿ ಪ್ರಗತಿ''
8-10 ಜಿಲ್ಲೆಗಳಲ್ಲಿ ಭಾರೀ ಮಳೆ - ಬೆಂಗಳೂರು ಸೇರಿ 17 ಜಿಲ್ಲೆಗೆ ಯೆಲ್ಲೋ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved