• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ಮಾಪನ ಯಂತ್ರವೊಂದೇ ಬೆಳೆ ವಿಮೆಗೆ ಆಧಾರ ಎಂಬುದು ಸರಿಯಲ್ಲ: ಶಿವರಾಮ ಹೆಬ್ಬಾರ
ಮಳೆ ಮಾಪನ ಯಂತ್ರಗಳ ದುರಸ್ತಿಗೆ ರಾಜ್ಯ ಸರ್ಕಾರ ಈಗಾಗಲೇ ಟೆಂಡರ್ ನೀಡಿದ್ದು, ರಿಪೇರಿ ಕಾರ್ಯವೂ ನಡೆಯುತ್ತಿದೆ.
ಧರ್ಮಸ್ಥಳದ ವಿರುದ್ಧ ಅಪಪ್ರಚಾರಕರ ವಿರುದ್ಧ ತನಿಖೆಗೆ ಆಗ್ರಹ
ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ನಿಲ್ಲಿಸಬೇಕು. ಈ ಬಗ್ಗೆ ತನಿಖೆ ನಡೆಸಬೇಕು
ಬೀದಿನಾಯಿ, ಬಿಡಾಡಿ ದನದ ಉಪಟಳ ತಡೆಗೆ ನಿರ್ಣಯ
ನಗರಸಭೆಯಿಂದ ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ತಕ್ಷಣ ಟೆಂಡರ್ ಪ್ರಕ್ರಿಯೆಯನ್ನು ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಕೊಟ್ಟ ಮಾತಿನಂತೆ ವಂದೇ ಭಾರತ ರೈಲು ತಂದಿದ್ದೇನೆ

ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲು ತರುತ್ತೇನೆ ಎಂದು ಮಾತು ಕೊಟ್ಟಿದ್ದೆ. ಅದರಂತೆ ರೈಲು ತೆಗೆದುಕೊಂಡು ಬಂದಿದ್ದೇನೆ. ಬೆಳಗಾವಿ ಜನರ ಧ್ವನಿಗೆ ಸ್ಪಂದಿಸಿದ್ದೇವೆ. ಇದರ ಸದುಪಯೋಗವನ್ನು ಜಿಲ್ಲೆಯ ಜನರು ಪಡೆದುಕೊಳ್ಳುವಂತೆ ಸಂಸದ ಜಗದೀಶ ಶೆಟ್ಟರ್ ಕರೆ ನೀಡಿದರು‌.

ಪ್ರತಿಭೆ ಜನ್ಮದಿಂದ, ಪಾಂಡಿತ್ಯ ಅಧ್ಯಯನದಿಂದ ದಕ್ಕಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿಭೆ ಎನ್ನುವುದು ಜನ್ಮದಿಂದ ಬಂದ ಗುಣ. ಪಾಂಡಿತ್ಯ ಎನ್ನುವುದು ಸತತ ಅಧ್ಯಯನ, ಕಠಿಣ ಪರಿಶ್ರಮದಿಂದ ಪ್ರಾಪ್ತಿಯಾಗುವಂತಹದ್ದು ಎಂದು ಬಿಎಲ್‌ಡಿಇ ಸಂಸ್ಥೆಯ ಉಪಾಧ್ಯಕ್ಷ ಜಿ.ಕೆ.ಪಾಟೀಲ ಹೇಳಿದರು.
ಕನ್ನಡ ವಿರೋಧಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಕರ್ನಾಟಕದ ನೆಲದಲ್ಲಿ ಕನ್ನಡ ಭಾಷೆ ವಿರುದ್ಧ ಹುನ್ನಾರ ನಡೆಸುತ್ತಿರುವವರನ್ನು ಗಡಿಪಾರು ಮಾಡಬೇಕು ಮತ್ತು ಅವರು ನಡೆಸುತ್ತಿರುವ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು.
ಉಡುಪಿ: ಸೌಂದರ್ಯ ತಜ್ಞೆಯರ ಕಾರ್ಯಾಗಾರ ಸಂಪನ್ನ
ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸೌಂದರ್ಯ ತಜ್ಞೆಯರು ಸೇರಿಕೊಂಡು ಉಡುಪಿಯ ಕಿದಿಯೂರು ಹೋಟೆಲ್‌ನ ಅನಂತ ಶಯನ ಸಭಾ ಭವನದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಇತ್ತೀಚೆಗೆ ಆಯೋಜಿಸಲಾಯಿತು.
ಬಸವ ಸಂಸ್ಕೃತಿ ಅಭಿಯಾನದ ಯಶಸ್ಸಿಗೆ ಶ್ರಮಿಸಿ
ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ಯಶಸ್ವಿಗೆ ಸಮಸ್ತ ಲಿಂಗಾಯತರು ಶ್ರಮಿಸಬೇಕು. ಸೆ.11ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಮದುರ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು
ಶ್ರದ್ಧೆ, ನಂಬಿಕೆಯಿಂದ ನೈತಿಕ ಬಲ: ತಾಳ್ತಜೆ ವಸಂತಕುಮಾರ್
ಉಪ್ಪಿನಂಗಡಿಯ ಇಂದ್ರಪ್ರಭ ಆಡಿಟೋರಿಯಂ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕ ಮತ್ತು ವಸುಧಾ ಪ್ರತಿಷ್ಠಾನ ವತಿಯಿಂದ ಕನ್ನಡ ಕಲರವ-2 ಕಾರ‍್ಯಕ್ರಮ ನಡೆಯಿತು.
ನಕಲಿ ಪ್ರತಿಮೆ ಪ್ರಕರಣ: ನಿರ್ಮಿತಿ ಕೇಂದ್ರ ಅಧಿಕಾರಿಗಳ ವಜಾಕ್ಕೆ ಕಾರ್ಕಳ ಕಾಂಗ್ರೆಸ್ ಮನವಿ
ಪರಶುರಾಮ ಥೀಮ್ ಪಾರ್ಕ್ ಸಂಬಂಧಿತ ನಕಲಿ ಕಂಚಿನ ಪ್ರತಿಮೆ ಪ್ರಕರಣದಲ್ಲಿ ಆರೋಪಿತರಾಗಿರುವ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಎಂಜಿನಿಯರ್ ಸಚಿನ್‌ ವೈ. ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗವು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
  • < previous
  • 1
  • ...
  • 510
  • 511
  • 512
  • 513
  • 514
  • 515
  • 516
  • 517
  • 518
  • ...
  • 13422
  • next >
Top Stories
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved