• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕದ ಶಕ್ತಿ ಯೋಜನೆ ಲಂಡನ್‌ ಬುಕ್‌ ರೆಕಾರ್ಡ್ಸ್‌ಗೆ
ರಾಜ್ಯದ ಮಹಿಳೆಯರಿಗೆ 564.10 ಕೋಟಿ ಉಚಿತ ಪ್ರಯಾಣದ ಸೇವೆ ನೀಡಿದ ಶಕ್ತಿ ಯೋಜನೆ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ 464 ಪ್ರಶಸ್ತಿಗಳನ್ನು ಪಡೆದಿರುವ ಕೆಎಸ್ಸಾರ್ಟಿಸಿಯು ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ಗೆ ಸೇರ್ಪಡೆಯಾಗಿದೆ.
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ರಾಜ್ಯದ ವಿವಿಧೆಡೆ 12 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕೋಟ್ಯಂತರ ರುಪಾಯಿ ಮೌಲ್ಯದ ಚರ ಹಾಗೂ ಸ್ಥಿರಾಸ್ತಿ ಪತ್ತೆಹಚ್ಚಿದ್ದಾರೆ.
ದಾವಣಗೆರೆಯಲ್ಲಿ ಜನಗಣತಿಗೆ ದಿನಕ್ಕೊಂದು ಆದೇಶಕ್ಕೆ ಕಿಡಿ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ನಡೆಯುತ್ತಿರುವ ಜಾತಿಗಣತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ದಿನಕ್ಕೊಂದು ಆದೇಶ ಹೊರಡಿಸುತ್ತಿರುವುದನ್ನು ಖಂಡಿಸಿ ಗಣತಿದಾರ ಶಿಕ್ಷಕರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ಗಮನ ಸೆಳೆದರು.
ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ತಿಪ್ಪೇಸ್ವಾಮಿ
ಹಿರಿಯೂರು ನಗರದ ರೋಟರಿ ಸಭಾಂಗಣದಲ್ಲಿ ನಡೆದ ಮಾಜಿ ಸಚಿವ ತಿಪ್ಪೇಸ್ವಾಮಿ ಹಾಗೂ ಸಿದ್ದನಾಯಕರ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ನಾಳೆ ವಾಯ್ಸ್ ಆಫ್ ಒಬಿಸಿ 100 ಕಾರ್ಯಕ್ರಮ
ದೇಶದಲ್ಲಿ ಸಾಂವಿಧಾನಿಕ ಮೌಲ್ಯ ಬಲಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಒಬಿಸಿ ವಿಭಾಗದ ವತಿಯಿಂದ ಆ.16 ರಂದು ಗುಂಡ್ಲುಪೇಟೆಯಲ್ಲಿ ವಾಯ್ಸ್ ಆಫ್ ಒಬಿಸಿ 100 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಆರ್.ಚೇತನ್‌ ಕುಮಾ‌ರ್ ಹೇಳಿದರು.
ಸಿಜೆಐ ಮೇಲೆ ಶೂ ಎಸೆತ: 18ಕ್ಕೆ ಚಾಮರಾಜನಗರ ಸ್ವಯಂ ಬಂದ್
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ಖಂಡಿಸಿ ನಗರದ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಅ. ೧೮ರಂದು ಚಾಮರಾಜನಗರ ಸ್ವಯಂ ಬಂದ್ ಮಾಡಲಾಗುತ್ತಿದೆ ಎಂದು ಸಮಿತಿಯ ಮುಖಂಡರು ತಿಳಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮದ್ದೂರು ತಾಲೂಕು ಪ್ರಥಮ ಸ್ಥಾನ ಪಡೆಯಬೇಕು: ಶಾಸಕ ಕೆ.ಎಂ.ಉದಯ್
ಶಿಕ್ಷಕರು ಮತ್ತು ಪೋಷಕರು ಪ್ರತಿನಿತ್ಯ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು. ನಮ್ಮಿಂದ ಶಾಲೆಗಳಿಗೆ ಏನು ಸೌಕರ್ಯ, ಸವಲತ್ತು ಬೇಕಾಗುತ್ತೋ ಕೇಳಿ ಪೂರೈಕೆ ಮಾಡಲಾಗುವುದು.
ಶ್ರೀರಂಗಪಟ್ಟಣ ಟಿಎಪಿಸಿಎಂಎಸ್‌ಗೆ ಸಬ್ಬನಕುಪ್ಪೆ ನಾಗರಾಜು ಅಧ್ಯಕ್ಷ
ಶ್ರೀರಂಗಪಟ್ಟಣ ಟಿಎಪಿಸಿಎಂಎಸ್‌ನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಆಯ್ಕೆಯಾಗಿದ್ದರು. 12 ಮಂದಿ ನಿರ್ದೇಶಕರಲ್ಲಿ ಒಮ್ಮತದಿಂದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ.
ಮಂಡ್ಯದಲ್ಲಿ ‘ಐ ಲವ್ ಆರ್‌ಎಸ್‌ಎಸ್‌’ ಪೋಸ್ಟರ್ ಅಭಿಯಾನ
ಆರ್‌ಎಸ್‌ಎಸ್‌ ಚಟುವಟಿಕೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಂಡ್ಯ ನಗರದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ‘ಐ ಲವ್ ಆರ್‌ಎಸ್‌ಎಸ್’ ಪೋಸ್ಟರ್ ಅಭಿಯಾನ.
ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಬಿ.ನಾಗೇಂದ್ರ ಕುಮಾರ್
ಕಳೆದ ಅ.10 ರಂದು ಹೇಮಾವತಿ ನದಿಗೆ ಮಂದಗೆರೆ ಬಳಿ ನಿರ್ಮಿಸಿರುವ ಮಂದಗೆರೆ ಬಲದಂಡೆ ನಾಲೆ ನಾಟನಹಳ್ಳಿ ಬಳಿ 10 ಕಿ.ಮೀ.ನಲ್ಲಿ ಮಾಳೆ ಬಿದ್ದು ನೀರು ನಾಲಾ ಏರಿಯ ತಳಭಾಗದಿಂದ ಹೊರಬರಲಾರಂಭಿಸಿದೆ. ರೈತರು ಸಕಾಲಕ್ಕೆ ಎಂಜಿನಿಯರ್‌ಗಳಿಗೆ ಸುದ್ದಿ ಮುಟ್ಟಿಸಿದ ಪರಿಣಾಮ ತಕ್ಷಣವೇ ನಾಲೆಯಲ್ಲಿ ನೀರು ಬಂದ್ ಮಾಡಿದ್ದಾರೆ.
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • ...
  • 14620
  • next >
Top Stories
ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ
ಚಿತ್ತಾಪುರ ಪಥ ಸಂಚಲನಕ್ಕೆ ಹೈಕೋರ್ಟ್‌ ಷರತ್ತು ಬದ್ಧ ಅನುಮತಿ
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved