• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳ್ಳೆಯ ಕಾರ್ಯಗಳಿಂದ ಮನುಷ್ಯನಿಗೆ ನೆಮ್ಮದಿ
ಕಲ್ಯಾಣ ಕಾರ್ಯ ಮಾಡುವವರೇ ನಿಜವಾದ ಶ್ರೀಮಂತರು. ವಿಶೇಷವಾಗಿ ಶ್ರಾವಣ ಮಾಸದಲ್ಲಿ ನಮ್ಮ ಸಂಸ್ಕೃತಿಗಳ ಆಚಾರ-ವಿಚಾರ ತಪ್ಪದೆ ಪಾಲಿಸಬೇಕು
ಮಹಿಳೆಯರ ಆರ್ಥಿಕ ಅಭಿವೃದ್ಧಿಯಲ್ಲಿ ಟ್ರಸ್ಟ್‌ ಶ್ರಮ
ಸಿಸಿಎಫ್ ಲೊಯೋಲ ಜನಸ್ಫೂರ್ತಿ ಎಸ್‌ಎಚ್‌ಜಿ ಟ್ರಸ್ಟ್ ಮಹಿಳೆಯರ ಆರ್ಥಿಕ ಚಟುವಟಿಕೆ ನಿರ್ವಹಣೆಗೆ ಸಾಕ್ಷಿಯಾಗಿದೆ
ಗಣೇಶ ಹಬ್ಬಕ್ಕೆ ತಯಾರಾದ ಗಣೇಶ ಮೂರ್ತಿಗಳು
ಗಣೇಶ ಚತುರ್ಥಿಯು ಇನ್ನೇನು ಬಂದೇ ಬಿಟ್ಟಿತು. ಇನ್ನು ಮೂರ್ತಿಗಳ ತಯಾರಿಯ ಅನೇಕ ಕೆಲಸಗಳು ಬಾಕಿ ಇವೆ.
ಗೊಬ್ಬರ ಕೊರತೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಸಮರ್ಪಕ ರಸಗೊಬ್ಬರ ಪೂರೈಕೆ ಮಾಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಭಾನುವಾರ ಶಿರಹಟ್ಟಿಯಲ್ಲಿ ಬಿಜೆಪಿ ಹಾಗೂ ರೈತ ಮೋರ್ಚಾ ವತಿಯಿಂದ ಮಾರುತಿ ದೇವಸ್ಥಾನದಿಂದ ಎತ್ತು, ಚಕ್ಕಡಿಯೊಂದಿಗೆ ಶಾಸಕ ಡಾ. ಚಂದ್ರು ಕೆ. ಲಮಾಣಿ ನೇತೃತ್ವದಲ್ಲಿ ಮೆರವಣಿಗೆ ನಡೆಸಿ, ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸರ್ಕಾರದ ಕಾರ್ಯವೈಖರಿ ವಿರುದ್ಧ ಹರಿಹಾಯ್ದರು.
ಅಣ್ಣ-ತಂಗಿಯರ ಬಾಂಧವ್ಯ ಸಾರಿದ ರಕ್ಷಾಬಂಧನ
ಅಣ್ಣ-ತಂಗಿಯರ ರಕ್ಷಾಬಂಧನವನ್ನು ಹಿಂದೂ-ಮುಸ್ಲಿಂರು ಡಂಬಳ ಹೋಬಳಿಯ ಗ್ರಾಮಗಳಲ್ಲಿ ಸಂಭ್ರಮ ಸಡಗರದಿಂದ ಆಚರಿಸಿದರು.
ಕುಷ್ಟಗಿ ಸಂತೆ ಬಯಲಿನಲ್ಲೇ ಮೀನು, ಮಾಂಸ ಮಾರಾಟ!
ಮಳೆಗಾಲದ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿ ತರಕಾರಿ ಮಾರಾಟ ಮಾಡುವವರು ಹಲವು ರೀತಿಯ ತೊಂದರೆ ಅನುಭವಿಸುತ್ತಾರೆ
ನರಗುಂದ ತಾಲೂಕಿನಲ್ಲಿ ಅತಿಯಾದ ಮಳೆಗೆ ಗೋವಿನಜೋಳ ಬೆಳೆ ಕುಂಠಿತ
ನರಗುಂದ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಗೋವಿನಜೋಳದ ಬೆಳೆ ಬೆಳವಣಿಗೆ ಕುಂಠಿತವಾಗಿದ್ದು, ಬೆಳೆಗಾರರಲ್ಲಿ ನಿರಾಸೆ ಮೂಡಿಸಿದೆ.
ಭಗವದ್ಗೀತೆ ಪಠಣದಿಂದ ಮನಸ್ಸಿಗೆ ನೆಮ್ಮದಿ- ದಯಾನಂದ ಶ್ರೀಗಳು
ಪ್ರತಿ ಜೀವನ ಜಂಜಾಟದಲ್ಲಿ ಮನುಷ್ಯ ಒಂದಿಷ್ಟು ಆಧ್ಯಾತ್ಮಕ ಚಿಂತನೆ ಮತ್ತು ಭಗವದ್ಗೀತೆ ಅಧ್ಯಯನ ಮಾಡಿದರೆ ಮನುಷ್ಯನಿಗೆ ನೆಮ್ಮದಿ ಸಿಗಲು ಸಾಧ್ಯವಾಗುತ್ತದೆ ಎಂದು ಇಬ್ರಾಹಿಂಪುರದ ಶಿವಾನಂದ ಮಠದ ದಯಾನಂದ ಶ್ರೀಗಳು ಹೇಳಿದರು.
ಲಕ್ಷ್ಮೇಶ್ವರ ಪೊಲೀಸ್ ಠಾಣೆಯಿಂದ ವಿಶೇಷ ಕಾರ್ಯಾಚರಣೆ 50ಕ್ಕಿಂತ ಹೆಚ್ಚು ಬೈಕ್ ವಶಕ್ಕೆ
ಪಟ್ಟಣದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಂಬರ್‌ ಪ್ಲೆಟ್ ಇಲ್ಲದ ಹಾಗೂ ದೋಷಪೂರಿತ ನಂಬರ್‌ ಪ್ಲೇಟನೊಂದಿಗೆ ಬೈಕ್ ಚಲಾಯಿಸುತ್ತಿದ್ದ 50 ಬೈಕ್ ಸವಾರರಿಗೆ ಪೊಲೀಸರು ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸುವ ಕಾರ್ಯ ಮಾಡಿದ್ದಾರೆ.
ದೇವಾಲಯಗಳು ಜ್ಞಾನ, ಕಲೆ, ಸಂಸ್ಕೃತಿಯ ತೊಟ್ಟಿಲು: ಶಾಸಕ ಬಸವರಾಜ ಶಿವಣ್ಣನವರ
ದೇವಾಲಯವು ಮೂಲಭೂತವಾಗಿ ಪೂಜಾ ಕೇಂದ್ರವಾಗಿದ್ದು, ಜನರ ಆಧ್ಯಾತ್ಮಿಕ ಆಸೆಗಳನ್ನು ಈಡೇರಿಸಿಕೊಳ್ಳಲು ನಿರ್ಮಿಸಲಾಗಿದೆ.
  • < previous
  • 1
  • ...
  • 513
  • 514
  • 515
  • 516
  • 517
  • 518
  • 519
  • 520
  • 521
  • ...
  • 13423
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved