• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೋಡುಗರ ಮೈನವಿರೇಳಿಸಿದ ರೇಣುಕಾ ಯಲ್ಲಮ್ಮದೇವಿ ಒನಕೆ ಕರಗ ಮಹೋತ್ಸವ
ಸುಮಾರು ೫ ಅಡಿ ಉದ್ದದ ಒನಕೆ ಮೇಲೆ ನೀರು ತುಂಬಿದ ತಾಮ್ರದ ಪಾತ್ರೆಯನ್ನಿಟ್ಟು ಒನಕೆಯನ್ನು ತಲೆಯ ಮೇಲಿಟ್ಟುಕೊಂಡು ಅದರಲ್ಲಿನ ವಸಂತದ ನೀರನ್ನು ನೃತ್ಯ ಪ್ರದರ್ಶನದ ಮೂಲಕ ಹೊರಚೆಲ್ಲುವ ಕರಗದ ಪೂಜಾರಿ ಮಂಜುನಾಥ್‌ರ ಕಲಾ ಪ್ರೌಢಿಮೆಯ ಸಾಹಸಕ್ಕೆ ಜನ ತಲೆದೂಗಿದರು.
ಪೊಲೀಸ್ ಬಂದೋಬಸ್ತ್ ನಲ್ಲಿ ಖುಷಿ ಅಂತ್ಯಸಂಸ್ಕಾರ
ರಾಮನಗರ: ಅನುಮಾನಸ್ಪದವಾಗಿ ಕೊಲೆಗೀಡಾಗಿರುವ ಅಪ್ರಾಪ್ತೆ ಖುಷಿ ಅಂತ್ಯ ಸಂಸ್ಕಾರ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಬುಧವಾರ ಸಂಜೆ ನೆರವೇರಿತು.
20ರ ಸಾಧನಾ ಸಮಾವೇಶಕ್ಕೆ 2 ಲಕ್ಷ ಜನ ಸೇರುವ ನಿರೀಕ್ಷೆ: ಸಚಿವ ಜಮೀರ್
ನಗರದಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ.
ಸಮಾಜದ ಒಳಿತಿಗೆ ಶ್ರಮಿಸಿದ್ದ ಹೇಮರಡ್ಡಿ ಮಲ್ಲಮ್ಮ: ಶಾಸಕ ಯು.ಬಿ. ಬಣಕಾರ
ದಾನ ಧರ್ಮ ಅಂತಃಕರಣ, ತ್ಯಾಗ ಮನೋಭಾವನೆ, ನಿಸ್ವಾರ್ಥ ಭಕ್ತಿಗೆ ಹೆಸರಾಗಿದ್ದ ಹೊಂದಿದ್ದ ಹೇಮರಡ್ಡಿ ಮಲ್ಲಮ್ಮ ಜೀವನವಿಡೀ ಕಷ್ಟ ಅನುಭವಿಸಿ ಬದುಕಿನಲ್ಲಿ ಸಾರ್ಥಕತೆ ಕಂಡ ಶಿವಶರಣೆಯಾಗಿದ್ದಾರೆ.
ಜೀರ್ಣೋದ್ಧಾರಗೊಂಡ ಶ್ರೀ ಸೋಮೇಶ್ವರ ದೇಗುಲ ಲೋಕಾರ್ಪಣೆ
ಕೀಲಾರ ಗ್ರಾಮದ ಶ್ರೀಸೋಮೇಶ್ವರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಹಾಗೂ ಟ್ರಸ್ಟ್ ವತಿಯಿಂದ ದೇವಾಲಯದ ಜೀರ್ಣೋದ್ಧಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಮೇ ೧೬ರಿಂದ ೧೯ರ ವರೆಗೆ ಹಮ್ಮಿಕೊಳ್ಳಲಾಗಿದೆ. ದೇವಾಲಯವು ೭೫೦ ವರ್ಷಗಳ ಹಿಂದೆ ಚಾಲುಕ್ಯ ರಾಜರ ಆಳ್ವಿಕೆಯಲ್ಲಿ ನಿರ್ಮಾಣಗೊಂಡಿದೆ.
ತೆಂಕನಿಡಿಯೂರು: ಭಜನಾ ಸಂಘ, ನೂತನ ಗರ್ಭಗುಡಿ ಉದ್ಘಾಟನೆ
ತೆಂಕನಿಡಿಯೂರಿನ ಶ್ರೀ ಕಾಳಿಕಾಂಬಾ ಭಜನಾ ಸಂಘದ ನೂತನ ಗರ್ಭಗುಡಿ ಹಾಗೂ ಭಜನಾ ಮಂದಿರದ ಉದ್ಘಾಟನೆಯು ಇತ್ತೀಚೆಗೆ ಶ್ರೀ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ವಿಶ್ವನಾಥ್ ಪುರೋಹಿತ್ ಮಾರ್ಗದರ್ಶನದಲ್ಲಿ ನೆರವೇರಿತು. ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೆಂದ್ರಸ್ವಾಮಿ ಸಾನ್ನಿಧ್ಯ ವಹಿಸಿದ್ದರು.
ಹೊಸಹಳ್ಳಿ, ರಾಮನಹಳ್ಳಿ ಗ್ರಾಮಸ್ಥರಿಂದ ಶ್ರೀಮಾರಮ್ಮನ ಉತ್ಸವ ಅದ್ಧೂರಿಯಾಗಿ ಆಚರಣೆ
ನಮ್ಮ ಪೂರ್ವಿಕರ ಕಾಲದಿಂದಲೂ ಗ್ರಾಮದೇವತೆ ಶ್ರೀಮಾರಮ್ಮ ಮತ್ತು ಶ್ರೀಬಿಸಿಲು ಮಾರಮ್ಮ ಉತ್ಸವವನ್ನು ಎರಡು ಗ್ರಾಮಗಳ ಯಜಮಾನರ ಸಮ್ಮುಖದಲ್ಲಿ ನಡೆಸಲಾಗುತ್ತಿದೆ. 3 ವರ್ಷಗಳಿಗೊಮ್ಮೆ ಗ್ರಾಮದೇವತೆ ಶ್ರೀಮಾರಮ್ಮ ಹಬ್ಬವನ್ನು ಮೂರು ದಿನಗಳ ಕಾಲ ಸಂಭ್ರಮದಿಂದ ಆಚರಿಸಲಾಗುತ್ತದೆ.
ಮಾದಕ ವಸ್ತುಗಳ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ವಹಿಸಿ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎನ್‌ಸಿಒಆರ್‌ಡಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿದ್ದರು.
ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ
2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಸೂರ್ಯಕಾಂತಿ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗಿ ರೈತರಿಗೆ ತೊಂದರೆಯಾಗಿತ್ತು. ಆದರೆ ಈಗ ಸರ್ಕಾರ ಸೂರ್ಯಕಾಂತಿ ಖರೀದಿಗೆ ಆದೇಶ ಮಾಡಿದೆ. ಈ ಬೆಂಬಲ ಬೆಲೆಯ ಸದುಪಯೋಗ ರೈತ ಸಮುದಾಯ ಪಡೆದುಕೊಳ್ಳಬೇಕೆಂದು ಮಾಜಿ ಶಾಸಕ ಬಿ.ಆರ್. ಯಾವಗಲ್ ಹೇಳಿದರು.
ಹಣವಿದ್ದರೆ ಮಾತ್ರ ಶಿಕ್ಷಣ ಎನ್ನುವುದು ಸುಳ್ಳು: ಶಗುಪ್ತಾ ಅಂಜುಮ್
ಹಣವಿದ್ದವರಿಗೆ ಮಾತ್ರ ಶಿಕ್ಷಣ ಸಾಧ್ಯ ಎಂಬುದು ಸುಳ್ಳು ಎಂದು ನಾನು ಸಾಬೀತುಪಡಿಸಿದ್ದೇನೆ.
  • < previous
  • 1
  • ...
  • 513
  • 514
  • 515
  • 516
  • 517
  • 518
  • 519
  • 520
  • 521
  • ...
  • 11820
  • next >
Top Stories
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ
ಐಪಿಎಲ್‌ ಚಾಂಪಿಯನ್‌ ಆರ್‌ಸಿಬಿ ತಂಡ ಖರೀದಿಸಲ್ಲ : ಡಿ.ಕೆ.ಶಿವಕುಮಾರ್‌
23 ಸಾವಿರ ದಾಟಲಿದೆ ಕೊಬ್ಬರಿ ಬೆಲೆ : ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ
ತುಮಕೂರಿಗೆ ಬೆಂಗಳೂರು ಉತ್ತರ ನಾಮಕರಣ ?
ಕಾಸರಗೋಡು ಹೆದ್ದಾರಿ ನಾಮಫಲಕಗಳಲ್ಲಿ ಕನ್ನಡ ಕಣ್ಮರೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved