• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯ ವಿಶ್ವದಲ್ಲಿ ಶೇಷ್ಠವಾದುದು
ವಚನ ಸಾಹಿತ್ಯದಲ್ಲಿ ಶ್ರೇಷ್ಠ ಗುಣಗಳಿದ್ದು, ವಚನ ಸಾಹಿತ್ಯ ರಚನೆ ಮಾಡಿದವರು ಯಾರು ಕೂಡ ವಿಶ್ವ ವಿದ್ಯಾಲಯದಲ್ಲಿ ಪದವಿ ಪಡೆದವರಲ್ಲ,
ಮಾನವ ಸಾಗಣೆ ಸಮಾಜಕ್ಕೆ ಮಾರಕ: ರೇಣುಕಾ
ರಾಮನಗರ: ಮಾನವ ಕಳ್ಳ ಸಾಗಾಣಿಕೆ ಎಂಬುದು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಪಿಡುಗಾಗಿದೆ. ಅದನ್ನು ಹೋಗಲಾಡಿಸುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ ಬಿ.ವಿ.ರೇಣುಕಾ ಹೇಳಿದರು.
ಬ್ಯಾಂಕ್ ಸೌಲಭ್ಯಗಳು ಪಡೆಯಿರಿ: ವೆಂಕಟ್ ಸುಧೀರ್
ಕನಕಪುರ: ಗ್ರಾಮೀಣರು ಬ್ಯಾಂಕ್‌ಗಳಲ್ಲಿ ಖಾತೆ ತೆರೆಯುವ ಮೂಲಕ ಆ ಬ್ಯಾಂಕ್‌ಗಳಿಂದ ದೊರೆಯುವ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಬೆಂಗಳೂರು ವಲಯದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಉಪ ಮಹಾ ಪ್ರಬಂಧಕ ಸಿ.ಎಚ್.ವೆಂಕಟ್ ಸುಧೀರ್ ಕರೆ ನೀಡಿದರು.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾದಿಂದ ನಗರದ ಗೋಪಿವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.
ಮಹಾಂತ ಶಿವಯೋಗಿಗಳ ಆಶಯದಂತೆ ಬದುಕು ಸಾಗಿಸಿ
ಚನ್ನಪಟ್ಟಣ: ತಮ್ಮ ಜೀವನ ಪರ್ಯಂತ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಿದ ಡಾ.ಮಹಾಂತ ಶಿವಯೋಗಿ ಸ್ವಾಮೀಜಿಯವರ ಆಶಯದಲ್ಲಿ ಇಂದಿನ ಯುವಜನಾಂಗ ಸಾಗಬೇಕು ಎಂದು ಶಾಸಕ ಸಿ.ಪಿ. ಯೋಗೇಶ್ವರ್ ತಿಳಿಸಿದರು.
ಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಿಪಿವೈ ಸೂಚನೆ
ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿನ ಶೆಟ್ಟಿಹಳ್ಳಿ ಕೆರೆ ಒತ್ತುವರಿ ಜಮೀನನ್ನು ತೆರವುಗೊಳಿಸುವಂತೆ ಶಾಸಕ ಸಿ.ಪಿ.ಯೋಗೇಶ್ವರ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಹಿರಿಯರ ಜೀವನದಿಂದ ಇಂದಿಗೂ ಮಾನವೀಯತೆ ಮೌಲ್ಯ ಜೀವಂತ: ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ್
ಗ್ರಾಮದ ಜನರಿನಲ್ಲಿನ ಒಗ್ಗಟ್ಟು ಇತರರಿಗೆ ಮಾದರಿಯಾಗಿದೆ. ಜಾತಿ, ಪಕ್ಷ ಭೇದ ಮರೆತು ಒಂದೆಡೆ ಸೇರಿ ಉತ್ತಮವಾದ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಅನೇಕ ದಾನಿಗಳು ನೆರವು ನೀಡಿದ್ದಾರೆ. ದೇವಸ್ಥಾನಗಳು ಜನರಿಗೆ ನೆಮ್ಮದಿ ನೀಡುವ ತಾಣಗಳಾಗಿವೆ. ಮುಂದಿನ ದಿನಗಳಲ್ಲೂ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ಸೇರಿ ಕೆಲಸ ಮಾಡುವಂತಾಗಲಿದೆ.
ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಕೂಡಲೇ ನಿಷೇಧಿಸಿ
ಆಗಸ್ಟ್ 15ರ ಸ್ವಾತಂತ್ರೋತ್ಸವದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಕೂಡಲೇ ನಿಷೇಧಿಸುವಂತೆ ಆಗ್ರಹಿಸಿ ಇಲ್ಲಿನ ಹಿಂದೂ ಜನಜಾಗೃತಿ ಸಮಿತಿಯಿಂದ ತಹಸೀಲ್ದಾರ್, ಡಿವೈಎಸ್‌ಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು
ಮುಖ್ಯರಸ್ತೆಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಪಪಂ ಸಿದ್ಧತೆ
ಮುಖ್ಯ ರಸ್ತೆ, ವಾಣಿಜ್ಯ ಕೇಂದ್ರ, ಜನಸಂದಣಿ ಪ್ರದೇಶಗಳನ್ನು ಒಳಗೊಂಡಂತೆ ಪೊಲೀಸ್ ವ್ಯವಸ್ಥೆಗೆ ಅಗತ್ಯವಾದ ಸಿಸಿಟಿವಿ ಅಳವಡಿಕೆಗೆ ಪಟ್ಟಣ ಪಂಚಾಯಿತಿ ಸಿದ್ಧತೆ ನಡೆಸಿದೆ. ಅದಕ್ಕಾಗಿ ಈಗಾಗಲೇ 10 ಲಕ್ಷ ರು. ಮೀಸಲಿಟ್ಟಿದ್ದು ದಾನಿಗಳ ಸಹಾಯ ಕೇಳಲಾಗುವುದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಟಿ.ರಹಮತ್ ಉಲ್ಲಾ ಅಸಾದಿ ತಿಳಿಸಿದರು.
ದೇಶ ಮುನ್ನಡೆಸುವ ನಾವೀನ್ಯತೆ ಯೋಜನೆಗಳು
ಪಠ್ಯಾಧಾರಿತ ಯೋಚನೆಗಳಿಗಿಂತ ನಾವೀನ್ಯತೆ ಆಧಾರಿತ ಯೋಜನೆಗಳು ದೇಶದ ಭವಿಷ್ಯವನ್ನು ಮುನ್ನಡೆಸಲಿದೆ ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ ಸಂಶೋಧನಾ ವಿಭಾಗದ ಹಿರಿಯ ವಿಜ್ಞಾನಿ ಡಾ.ಪ್ರಶಾಂತ್ ಮಿಶ್ರ ಅಭಿಪ್ರಾಯಪಟ್ಟರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 12797
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved