• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂದಾಯ ಗ್ರಾಮಗಳ ರಚನೆಗೆ ಪ್ರಮುಖ ಆದ್ಯತೆ : ಸಚಿವ ಕೃಷ್ಣ ಬೈರೇಗೌಡ
ದಾಖಲೆ ಇಲ್ಲದೇ ಜನವಸತಿ ಪ್ರದೇಶದಲ್ಲಿ ವಾಸಿಸುವವರಿಗೆ ಗ್ರಾಮಗಳನ್ನು ರಚಿಸುವ ಮೂಲಕ ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಕೆಲಸವನ್ನು ತ್ವರಿಗತಗಿತಯಲ್ಲಿ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೂಚಿಸಿದ್ದಾರೆ.
ಎರಡನೇ ಹಂತದ ಒಳಚರಂಡಿ ಕಾಮಗಾರಿಗೆ ಚಾಲನೆ
ಪಟ್ಟಣದಲ್ಲಿ ಎರಡನೇ ಹಂತದ ಒಳಚರಂಡಿ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಕೆರೆ ಬಯಲು ಪ್ರದೇಶದಲ್ಲಿ ಭೂಮಿ ಪೂಜೆ ನೆರವೇರಿಸಿದರು.
ಬುದ್ಧಿ ಹೇಳಿದ್ದಕ್ಕೆ ತಂದೆ ಉಸಿರು ನಿಲ್ಲಿಸಿದ ಮಕ್ಕಳು
ಐಸ್‌ ಫ್ಯಾಕ್ಟರಿ ಮಾಲೀಕನ ಕೊಲೆಗೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು ಹಣಕ್ಕಾಗಿ ಹೆತ್ತ ಮಕ್ಕಳೇ ತಂದೆಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು 7 ಜನ ಆರೋಪಿಗಳನ್ನು ಬಂಧಿಸಲಾಗಿದ್ದು ಕೊಲೆ ವಿಚಾರವಾಗಿ ಸಂಬಂಧಿಗಳು ವ್ಯಕ್ತಪಡಿಸಿದ್ದ ಅನುಮಾನ ನಿಜವಾಗಿದೆ.
ಉಪ್ಪಾರ ಜನಾಂಗದ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನ: ಕೆ.ಎಂ.ಉದಯ್
ಸರ್ವರ ಹಿತವನ್ನು ಬಯಸುವ ಉಪ್ಪಾರ ಜನಾಂಗದ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯವಾದ ನಿವೇಶನ ದೊರಕಿಸಲಾಗುವುದು. ದಿನನಿತ್ಯ ದುಡಿದು ತಿನ್ನುವ ಉಪ್ಪಾರ ಜನಾಂಗ ಸ್ವಾಭಿಮಾನದ ಬದುಕಿನ ಜನಾಂಗವಾಗಿದೆ. ಈ ಜನಾಂಗದ ಏಳಿಗೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ.
ಬಾಕಿ ಅನುದಾನ ಬಿಡುಗಡೆಗಾಗಿ ಕೇಂದ್ರಕ್ಕೆ ಒತ್ತಡ ಹೇರಿ: ಸಿದ್ದರಾಮಯ್ಯ
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಹಣ ಬಿಡುಗಡೆಯಾಗುತ್ತಿಲ್ಲ. 2024-25ನೇ ಸಾಲಿನ ಕೇಂದ್ರದ ಪಾಲು ಇನ್ನೂ 4,195 ಕೋಟಿ ರು. ಬಿಡುಗಡೆ ಮಾಡಬೇಕಿದ್ದು, ರಾಜ್ಯದ ಸಂಸದರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನ ತರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.
ಉಪ ಜಾತಿಗಳು ಒಂದಾದರೆ ಜನಾಂಗದ ಶಕ್ತಿ ಬಲಿಷ್ಠಗೊಳ್ಳಲಿದೆ: ಶ್ರೀ ಚಂದ್ರಶೇಖರ ಸ್ವಾಮೀಜಿ
ಚಿಕ್ಕಮಗಳೂರು, ರಾಜ್ಯ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಉಪ ಪಂಗಡಗಳ ಸಮಾಜ ಬಾಂಧವರು ವೀರಶೈವ ಲಿಂಗಾಯಿತ ಎಂದು ನಮೂದಿಸಿ ಜನಾಂಗದ ಶಕ್ತಿಯನ್ನು ಬಲಿಷ್ಠ ಗೊಳಿಸಬೇಕು ಎಂದು ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಆರೋಗ್ಯಕರ ಜೀವನ ನಿರ್ವಹಣೆಯಿಂದ ಕಣ್ಣಿನ ಆರೈಕೆ ಸಾಧ್ಯ
ಕರ್ನಾಟಕ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಆರೋಗ್ಯ ತಪಾಸಣೆ ಶಿಬಿರವ ನೇತ್ರ ತಜ್ಞ ಡಾ.ಬಿ.ಜಿ.ಪ್ರದೀಪ್ ಉದ್ಘಾಟಿಸಿದರು.
ಸಭಾ ನಿಯಮ ಉಲ್ಲಂಘನೆ : ಅಧ್ಯಕ್ಷರ ರಾಜೀನಾಮೆಗೆ ಪ್ರತಿಪಕ್ಷ ಆಗ್ರಹ
ಚಿಕ್ಕಮಗಳೂರು, ನಿಯಮ ಉಲ್ಲಂಘಿಸಿ ಸರ್ವ ಸದಸ್ಯರ ಸಾಮಾನ್ಯ ಸಭೆ ಕರೆದಿರುವ ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್‌ ಅವರಿಗೆ ನಗರಸಭೆಯ ಆಡಳಿತ ನಡೆಸುವ ಸಾಮಾರ್ಥ್ಯವಿಲ್ಲ. ಅವರಿಗೆ ನಿಯಮಗಳ ಪರಿಜ್ಞಾನವಿಲ್ಲ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬುಧವಾರ ನಡೆದ ನಗರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.
ಪೌರಸೇವಕರನ್ನು ಅಭಿನಂದಿಸಿರುವುದು ಮಾದರಿ ಕಾರ್ಯಕ್ರಮ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆಪೌರಸೇವೆ, ಸ್ವಚ್ಛತಾ ನೌಕರರಿಗೆ ಗುರುತಿಸಿ ಅಭಿನಂದಿಸಿರುವುದು ಮಾದರಿ ಕಾರ್ಯಕ್ರಮವಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ಪ್ರಕೃತಿ ಆರಾಧನೆಯಿಂದ ಪರಿಸರ ಸಂರಕ್ಷಣೆ: ರತ್ನ ಯತೀಶ್
ಪ್ರಕೃತಿ ಆರಾಧನೆ ಮೂಲಕ ನದಿ ಪರಿಸರಗಳ ಸಂರಕ್ಷಣೆ ಸಾಧ್ಯ ಎಂದು ರತ್ನ ಯತೀಶ್‌ ಹೇಳಿದರು.
  • < previous
  • 1
  • ...
  • 516
  • 517
  • 518
  • 519
  • 520
  • 521
  • 522
  • 523
  • 524
  • ...
  • 11825
  • next >
Top Stories
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ
ಐಪಿಎಲ್‌ ಚಾಂಪಿಯನ್‌ ಆರ್‌ಸಿಬಿ ತಂಡ ಖರೀದಿಸಲ್ಲ : ಡಿ.ಕೆ.ಶಿವಕುಮಾರ್‌
23 ಸಾವಿರ ದಾಟಲಿದೆ ಕೊಬ್ಬರಿ ಬೆಲೆ : ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ
ತುಮಕೂರಿಗೆ ಬೆಂಗಳೂರು ಉತ್ತರ ನಾಮಕರಣ ?
ಕಾಸರಗೋಡು ಹೆದ್ದಾರಿ ನಾಮಫಲಕಗಳಲ್ಲಿ ಕನ್ನಡ ಕಣ್ಮರೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved