ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೆಜೆಎಂ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ
ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಜಲ್ ಜೀವನ್ ಮಿಷನ್ (ಜೆಜೆಎಂ) ಯೋಜನೆಗೆ ಸಂಬಂಧಿಸಿದಂತೆ ಬಾಕಿಯಿರುವ ಕಾರ್ಯಾದೇಶಗಳನ್ನು ಶೀಘ್ರವೇ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ಕಾರ್ಯನಿರ್ವಾಹಕ ಎಂಜಿನಿಯರ್ ಕುಮಾರಸ್ವಾಮಿ ಅವರಿಗೆ ಸೂಚಿಸಿದರು.
ಪದವೀಧರ ಮತದಾರರ ನೋಂದಣಿಗೆ ಬಿಜೆಪಿ ಚಾಲನೆ
ಆಗ್ನೇಯ ಪದವೀಧರ ಕ್ಷೇತ್ರವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ಕ್ಷೇತ್ರದಾದ್ಯಂತ ಪದವೀಧರ ಮತದಾರರ ನೋಂದಣಿ ಕಾರ್ಯ ಆರಂಭಿಸಿದೆ.
ತುಮುಲ್ಗೆ ನಿರ್ದೇಶಕ ನಾಗೇಶಬಾಬು ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ತೀರ್ಪು
ಮಧುಗುರಿ ತಾಲೂಕಿನಿಂದ ತುಮುಲ್ಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಬಿ.ನಾಗೇಶ್ ಬಾಬು ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ.
ಆರ್ಥಿಕ ಸಂಪತ್ತಿಕ್ಕಿಂತ, ಆರೋಗ್ಯ ಸಂಪತ್ತು ಮುಖ್ಯ
ಮನುಷ್ಯನಿಗೆ ಆರ್ಥಿಕ ಸಂಪತ್ತಿಕ್ಕಿಂತ, ಆರೋಗ್ಯ ಸಂಪತ್ತು ಅತಿ ಮುಖ್ಯ. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಮನೆಮದ್ದಿನಿಂದಲೇ ಸರಿಪಡಿಸಿಕೊಂಡು ಶಾರೀರಿಕವಾಗಿ ಸದೃಢರಾಗಬಹುದು ಎಂದು ಹಿರಿಯ ವಕೀಲ ನಟರಾಜ್ ಹೇಳಿದರು.
ದೇವೀರಮ್ಮ ಜಾತ್ರೆಗೆ ಮುನ್ನೆಚ್ಚರಿಕೆ ಕ್ರಮ
ತಾಲೂಕಿನ ಬಿಂಡಿಗ ಶ್ರೀ ದೇವೀರಮ್ಮನವರ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ಸಂಪೂರ್ಣ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ ಅಮಟೆ ತಿಳಿಸಿದರು.
ಮೈಸೂರಿನಲ್ಲಿ ರೌಡಿಗಳ ಪರೇಡ್; ವಿವಿಧ ಪ್ರಕರಣಗಳು ದಾಖಲು
ಇನ್ನೂ 61 ತ್ರಿಬಲ್ ರೈಡಿಂಗ್, 204 ಹೆಲ್ಮೆಟ್ ಇಲ್ಲದೆ ಪ್ರಯಾಣ, ದೋಷಯುಕ್ತ ನಂಬರ್ ಪ್ಲೇಟ್, ವೀಲಿಂಗ್ ಪ್ರಕರಣ ದಾಖಲಿಸಿ, ಒಟ್ಟು 7 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಆಸ್ಪತ್ರೆಗೆ ಬೀಗ ಹಾಕಿ ಗ್ರಾಮಸ್ಥರ ಪ್ರತಿಭಟನೆ
ಚಿಕ್ಕೋಬನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನೇಮಕ ಮಾಡುವಂತೆ ಆಗ್ರಹ
ಖಾಲಿ ಇರುವ ಸರ್ಕಾರಿ ಹುದ್ದೆಗಳ ಶೀಘ್ರ ಭರ್ತಿಗೆ ಆಗ್ರಹ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಶೀಘ್ರ ಭರ್ತಿಮಾಡುವಂತೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಮಂಗಳವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ತಲತಲಾಂತರದಿಂದ ಹರಿದು ಬಂದಿರುವ ಜಾನಪದ ಸಾಹಿತ್ಯ
ಜಾನಪದ ಸಾಹಿತ್ಯ ತಲತಲಾಂತರದಿಂದ ಕಿವಿಯಿಂದ ಕಿವಿಗೆ, ಬಾಯಿಯಿಂದ ಬಾಯಿಗೆ ಹರಿದು ಬಂದಿದೆ. ಜಾನಪದ ಅನಕ್ಷರಸ್ಥ ಸಮಾಜದ ಭಾಗವಾಗಿಯೂ ಇದೆ. ತಲೆಮಾರಿನಿಂದ ತಲೆಮಾರಿಗೆ ಸಮುದಾಯದ ಸೃಷ್ಟಿಯಾಗಿ ಬರುವಾಗ ಅದರ ಮೂಲ ಕರ್ತೃ ಕಣ್ಮರೆಯಾಗಿ ಅದು ಸಮುದಾಯದ ಸ್ವತ್ತಾಗಿ ಉಳಿಯುತ್ತದೆ ಎಂದು ಸಾಹಿತಿ ಮನಸುಳಿ ಮೋಹನ್ ಅಭಿಪ್ರಾಯಪಟ್ಟರು.
ಅಳಿವಿನಂಚಿನ ಕಲೆಗಳ ಪ್ರೋತ್ಸಾಹಿಸುವುದು ತುರ್ತು ಅಗತ್ಯ
ಬಸವಕೇಂದ್ರ ಮುರುಘಾಮಠದಲ್ಲಿ ಮಂಗಳವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕಲಾವಿದ ಡಾ.ವೆಂಕಪ್ಪ ಅಂಬಾಜಿ ಅವರನ್ನು ಡಾ.ಬಸವಕುಮಾರ ಸ್ವಾಮೀಜಿ ಸನ್ಮಾನಿಸಿದರು.
< previous
1
...
517
518
519
520
521
522
523
524
525
...
14620
next >
Top Stories
ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ : ಮುಧೋಳದಲ್ಲಿ 30 ಟ್ರ್ಯಾಕ್ಟರ್ಗೆ ರೈತರಿಂದ ಬೆಂಕಿ
ಜೈಷ್ ವೈದ್ಯರ ಉಗ್ರಜಾಲ ಬಯಲಿಗೆಳೆದಿದ್ದು ಎಸ್ಎಸ್ಪಿ ಚಕ್ರವರ್ತಿ
ಸ್ಫೋಟದ ತೀವ್ರತೆಗೆ ದೇಹ ಗೋಡೆಗೆ ಅಪ್ಪಳಿಸಿ ಶ್ವಾಸಕೋಶವೇ ಛಿದ್ರ
ಕರ್ನಾಟಕದಲ್ಲಿ ಮುಂದಿನ ವರ್ಷ 7000 ಸರ್ಕಾರಿ ಶಾಲೆ ಬಂದ್?
ಬಿಹಾರ ಯಾರ ಮುಡಿಗೆ ? ಎನ್ಡಿಎಗೆ ಗೆಲುವೋ ಬದಲಾವಣೆಯ ಪರ ಒಲವೋ?