• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳದಿ ಮೆಟ್ರೋಗೆ ಮೋದಿ ಚಾಲನೆ
ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು (19.15 ಕಿಮೀ) ಪ್ರಧಾನಿ ಮೋದಿ ಅವರು ಭಾನುವಾರ ಲೋಕಾರ್ಪಣೆ ಮಾಡಿದರು.
ಅಧಿವೇಶನಕ್ಕೆ ದೋಸ್ತಿಗಳ ಒಗ್ಗಟ್ಟಿನ ಜಪ
ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆ ತೆಗೆದುಕೊಳ್ಳಲು ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಭಾನುವಾರ ಸಂಜೆ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ.
ಇಂದಿನಿಂದ ಅಧಿವೇಶನ: ಕೈ vs ಬಿಜೆಪಿ, ದಳ ಫೈಟ್‌?
ವಿಧಾನ ಮಂಡಲದ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ ವಿರುದ್ಧ ಸದನ ಕದನಕ್ಕೆ ಮೈತ್ರಿ ಪಕ್ಷಗಳು ಸಜ್ಜಾಗಿವೆ.
ರಾಜ್ಯದಲ್ಲಿ ₹54000 ಕೋಟಿಯ ರೈಲ್ವೆ ಕಾಮಗಾರಿ : ವೈಷ್ಣವ್‌
ಕರ್ನಾಟಕದಲ್ಲಿ ರೈಲ್ವೆ ವಲಯ ಮಹತ್ತರ ಪರಿವರ್ತನೆ ಕಾಣುತ್ತಿದ್ದು, 54 ಸಾವಿರ ಕೋಟಿ ರು.ನಷ್ಟು ಮೌಲ್ಯದ ರೈಲ್ವೆ ಕಾಮಗಾರಿಗಳು ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.
ನಮ್ಮದು ಅತಿವೇಗದ ಆರ್ಥಿಕತೆ : ಟ್ರಂಪ್‌ಗೆ ಮೋದಿ ತಿರುಗೇಟು

ಭಾರತದ್ದು ಅತ್ಯಂತ ವೇಗದ ಆರ್ಥಿಕತೆ. ಜಾಗತಿಕ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿರುವ ಭಾರತ ಶೀಘ್ರ 3ನೇ ಸ್ಥಾನಕ್ಕೇರಲಿದೆ ಎನ್ನುವ ಮೂಲಕ ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಭಾರತದ್ದು ‘ಡೆಡ್‌ ಎಕಾನಮಿ’ ಎಂಬ ಟೀಕೆಗೆ ತಿರುಗೇಟು

ಬೆಂಗ್ಳೂರು-ಬೆಳಗಾವಿ ವಂದೇ ಭಾರತ್‌ಗೆ ಮೋದಿ ಚಾಲನೆ
ರಾಜಧಾನಿ ಬೆಂಗಳೂರಿನಿಂದ ಕುಂದಾ ನಗರಿ ಬೆಳಗಾವಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕ ಕಲ್ಪಿಸಬೇಕು ಎನ್ನುವ ಬಹುದಿನಗಳ ಬೇಡಿಕೆ ಭಾನುವಾರ ಈಡೇರಿತು.
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕೇಂದ್ರ ಹಾಗೂ ದಕ್ಷಿಣ ಭಾರತದ ರಾಜ್ಯ ಸರ್ಕಾರಗಳ ನಡುವೆ ತೆರಿಗೆ ಸಂಘರ್ಷ ಏರ್ಪಟ್ಟಿರುವ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಅಭಿವೃದ್ಧಿಗೆ ಶ್ರಮಿಸಬೇಕು.
ಮತಕಳವಿಗೆ ಸಾಕ್ಷ್ಯ ನೀಡಿ ಇಲ್ಲವೇ ದೇಶದ ಕ್ಷಮೆ ಕೇಳಿ : ರಾಗಾಗೆ ಆಯೋಗ ತಾಕೀತು

 ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿ ನಡುವಿನ ಜಟಾಪಟಿ ಮುಂದುವರೆದಿದೆ. ಡಬಲ್‌ ಮತದಾನ ಆರೋಪ ಸಂಬಂಧ ಸೂಕ್ತ ದಾಖಲೆ ನೀಡುವಂತೆ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ರಾಹುಲ್‌ ಗಾಂಧಿ ಅವರಿಗೆ ಪತ್ರ ಬರೆದು ಮತ್ತೆ ತಿರುಗೇಟು ನೀಡಿದ್ದಾರೆ.

ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತು
ಗುಡಿಬಂಡೆ ಕ್ಷೇತ್ರದ ಬಹುತೇಕ ಎಲ್ಲಾ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕ, ಉತ್ತಮವಾದ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಆದಷ್ಟು ಶೀಘ್ರವಾಗಿ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಉತ್ತಮವಾದ ರಸ್ತೆ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಕಲ್ಪಿಸಲು ಶಾಸಕರು ಉದ್ದೇಶಿಸಿದ್ದಾರೆ
ಹಸುರಿನ ನಡುವೆ, ಬರ ಭೂಮೀಲಿ ಚೆಂಡು ಹೂ ಚಿತ್ತಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವೀಗ ಹಸಿರಿನಿಂದ ಕಂಗೊಳಿಸುತ್ತಿದ್ದರೆ, ಮತ್ತೊಂದೆಡೆ ಗುಂಡ್ಲುಪೇಟೆ-ಕೇರಳ ರಸ್ತೆ ಆಜು ಬಾಜು ಗ್ರಾಮಗಳಲ್ಲಿ ಮಳೆಯಾಶ್ರಿತ ಪ್ರದೇಶದಲ್ಲಿ ಅತೀ ಹೆಚ್ಚಾಗಿ ಚೆಂಡು ಹೂ ಬೆಳೆದರೆ, ಪಂಪ್‌ ಸೆಟ್‌ ಇರುವವರು ಸ್ವಲ್ಪ ಪ್ರದೇಶದಲ್ಲಿ ಹೂ ಬೆಳೆಯುತ್ತಿರುವುದರಿಂದ ಬರದ ಭೂಮಿಯಲ್ಲಿ ರೈತರು ಹೂವಿನ ಚಿತ್ತಾರ ಮೂಡಿಸಿದ್ದಾರೆ!.
  • < previous
  • 1
  • ...
  • 519
  • 520
  • 521
  • 522
  • 523
  • 524
  • 525
  • 526
  • 527
  • ...
  • 13423
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved