• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ
ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು.
ರಕ್ಕಸ ಕಲ್ಲುಗಳ ರಕ್ಷಣೆಗಾಗಿ ಪತ್ರ ಚಳವಳಿ
ದೇಶದ ಇತಿಹಾಸ ಮತ್ತು ಸಂಸ್ಕೃತಿ ಮುಂದಿನ ಜನಾಂಗಕ್ಕೆ ಅತ್ಯಗತ್ಯ. ಹಾಗಾಗಿ ಈ ಎರಡು ಕಲ್ಲುಗಳನ್ನು ಉಳಿಸಲು ಕೊಟ್ಟೂರಿನ ಅಂಚೆ ಕೊಟ್ರೇಶ್ ಪತ್ರ ಚಳವಳಿ ಆರಂಭಿಸಿದ್ದಾರೆ.
ಗಣಗೂರಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಗಣಗೂರಿನ ಡಾ. ಬಿ.ಆರ್‌. ಅಂಬೇಡ್ಕರ್‌ ಜಯಂತೋತ್ಸವ ಸಮಿತಿ ವತಿಯಿಂದ ಭಾರತ ರತ್ನ ಬಾಬಾ ಸಾಹೇಬ್‌ ಡಾ. ಬಿ. ಆರ್‌. ಅಂಬೇಡ್ಕರ್‌ ಅವರ 134ನೇ ಜನ್ಮ ದಿನಾಚರಣೆ ಆಚರಿಸಲಾಯಿತು.
ನಿಡಸೋಸಿ ಶ್ರೀಗಳ ಕಿತ್ತಾಟ: 21ಕ್ಕೆ ಅಂತಿಮ ತೀರ್ಮಾನ
ಉತ್ತರ ಕರ್ನಾಟಕದ ಪುರಾತನ ಇತಿಹಾಸ ಹೊಂದಿರುವ ಹಾಗೂ ದಾಸೋಹ ಪರಂಪರೆಯ ಜೊತೆಗೆ ಶಿಕ್ಷಣಕ್ಕೆ ಒತ್ತು ಕೊಟ್ಟು ಗಡಿಭಾಗದ ಭಕ್ತಿಯ ಶ್ರದ್ಧಾಕೇಂದ್ರವಾಗಿರುವ ಹುಕ್ಕೇರಿ ತಾಲೂಕಿನ ನಿಡಸೋಸಿಯ ಶ್ರೀ ದುರದುಂಡಿಶ್ವರ ಮಠದಲ್ಲಿ ಹಿರಿಯ ಮತ್ತು ಕಿರಿಯ ಶ್ರೀಗಳ ಪೀಠದ ಗುದ್ದಾಟಕ್ಕೆ ಸಮುದಾಯದ ಮುಖಂಡರು ತಾತ್ಕಾಲಿಕವಾಗಿ ಬ್ರೇಕ್‌ ಹಾಕಿದ್ದಾರೆ. ಮಾತ್ರವಲ್ಲ, ಪಟ್ಟಕ್ಕಾಗಿ ಪಟ್ಟು ಹಿಡಿದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಕಿರಿಯ ಶ್ರೀಗಳಾದ ನಿಜಲಿಂಗೇಶ್ವರ ಶ್ರೀಗಳು ಸತ್ಯಾಗ್ರಹ ಕೈಬಿಟ್ಟಿದ್ದಾರೆ.
ಐಪಿಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ: ಜಿಲ್ಲಾಧಿಕಾರಿ
ಜಿಲ್ಲೆಯಲ್ಲ್ಲಿಐಪಿಎಲ್ ಬೆಟ್ಟಿಂಗ್, ಅನಧಿಕೃತ ಲಾಟರಿ, ಮಟ್ಕಾ ಹಾವಳಿಯ ಪ್ರಕರಣಗಳು ನಡೆಯದಂತೆ ಅತ್ಯಂತ ಕಟ್ಟುನಿಟ್ಟಿನ ಕ್ರಮ
ಕಾರಡಗಿ ಗ್ರಾಮದಲ್ಲಿ ಅತಿಕ್ರಮಣ ಜಾಗದಲ್ಲಿ ಕಾಂಪೌಂಡ್‌ ಕಾಮಗಾರಿಗೆ ವಿರೋಧ
ಸ್ಥಳಕ್ಕೆ ಆಗಮಿಸಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶಿಡೇನೂರ ಅವರು, ಕಾಂಪೌಂಡ್ ಕಾಮಗಾರಿಯನ್ನು ಸದ್ಯಕ್ಕೆ ಸ್ಥಗಿತಗೊಳಿಸಿ. ಒಂದು ವಾರ ಕಾಲಾವಕಾಶ ನೀಡಿ. ಈ ಕುರಿತು ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರಿಂದ ಪರಿಸ್ಥಿತಿ ತಿಳಿಯಾಯಿತು.
ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ: ಆಸಂದಿ ಕಲ್ಲೇಶ್
ಕಡೂರು, ಜನ ಸಾಮಾನ್ಯರು ಸ್ವಾವಲಂಬಿ ಬದುಕು ನಡೆಸಲು ಕಾಂಗ್ರೆಸ್ ನೇತೃತ್ವದ ನಮ್ಮ ರಾಜ್ಯ ಸರ್ಕಾರ ನೀಡಿರುವ 5 ಗ್ಯಾರಂಟಿ ಯೋಜನೆಗಳು ತಾಲೂಕಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಆಸಂದಿ ಟಿ.ಕಲ್ಲೇಶ್ ಹೇಳಿದರು.
ಚನ್ನಗಿರಿಗೆ ಲೋಕಾಯುಕ್ತರ ಭೇಟಿ: ಅಹವಾಲು ಸ್ವೀಕಾರ
ಪಟ್ಟಣಕ್ಕೆ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ.ಎಸ್. ಕೊಲಾಂಪುರೆ ಮತ್ತು ಸಿಬ್ಬಂದಿ ಗುರುವಾರ ಭೇಟಿ ನೀಡಿದ್ದು, ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆ ಮತ್ತು ಅಹವಾಲುಗಳನ್ನು ಸ್ವೀಕರಿಸಿದರು.
ಭಾರತೀಯ ಸೇನೆಗೆ ಆಮ್‌ಆದ್ಮಿ ಅಭಿನಂದನೆ
ಯಾವ ವಿದೇಶಿ ಶಕ್ತಿಗಳು ಊಹಿಸಿಲಾಗದಂತೆ ಉತ್ತರವನ್ನು ಸಮರ್ಪಕ ಹೋರಾಟದ ಮೂಲಕ ತೋರಿಸಿಕೊಟ್ಟಿದ್ದಾರೆ. ಇದಕ್ಕಾಗಿ ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸುವುದಾಗಿ ಆಮ್‌ಆದ್ಮಿ ಪಾರ್ಟಿಯ ತುಮಕೂರು ಜಿಲ್ಲಾಧ್ಯಕ್ಷ ಜಯರಾಮಯ್ಯ ತಿಳಿಸಿದರು.
ರೋಗಿಗಳ ನಿಸ್ವಾರ್ಥದಿಂದ ಉಪಚರಿಸಿ
ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಮದರ್ ತರೆಸಾ ನರ್ಸಿಂಗ್ ಸ್ಕೂಲ್‍ನಲ್ಲಿ ನಡೆದ ಅಂತರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆಯನ್ನು ಎಸ್.ಸಂದೀಪ್ ಉದ್ಘಾಟಿಸಿದರು.
  • < previous
  • 1
  • ...
  • 520
  • 521
  • 522
  • 523
  • 524
  • 525
  • 526
  • 527
  • 528
  • ...
  • 11842
  • next >
Top Stories
195 ಆಶಾ ಮೆಂಟರ್‌ಗಳನ್ನು ಸೇವೆಯಿಂದ ಮುಕ್ತಗೊಳಿಸಿದ ಸರ್ಕಾರ
ಬ್ಯಾಂಕ್‌ ಖಾತೆ ಲೀನ್‌, ಫ್ರೀಜ್‌ : ಜನ ಕಂಗಾಲು!
ನಿಜವಾಯ್ತು ದುರಂತದ ಬಗ್ಗೆ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ!
ಮುಂಗಾರು ಮಳೆ : ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಗೆ 2 ದಿನ ರೆಡ್‌ ಅಲರ್ಟ್‌
ವಿಮಾನದ ಬ್ಲ್ಯಾಕ್‌ಬಾಕ್ಸ್ ಪತ್ತೆ : ದುರಂತ ಕಾರಣ ಶೀಘ್ರ ಬಯಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved