• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ವಿಂಟಲ್‌ ಭತ್ತಕ್ಕೆ ₹3500 ನಿಗದಿಪಡಿಸಿ: ರೈತ ಸಂಘ ಆಗ್ರಹ
ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಗೆ ಸುಗ್ರೀವಾಜ್ಞೆ ಹೊರಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಮತ್ತು ಜಿಲ್ಲಾ ಘಟಕದಿಂದ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ಇತರರ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು.
ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳ
ಕೆಲವು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ತಾಲೂಕಿನ ಫಲಿತಾಂಶ ಜಿಲ್ಲಾ ಮಟ್ಟದಲ್ಲಿ ಕೊನೆಯ ಸ್ಥಾನದಲ್ಲಿತ್ತು. ಈ ಹಿಂದೆ ಮಕ್ಕಳ ದಾಖಲಾತಿ ಇಲ್ಲದ ಪರಿಣಾಮ ಹಲವು ಗ್ರಾಮಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆ ಪೈಕಿ ಈ ಸಾಲಿನಲ್ಲಿ 5 ಗ್ರಾಮಗಳಲ್ಲಿ ಮುಚ್ಚಿರುವ ಶಾಲೆಗಳು ಪುನಾರಂಭಗೊಳ್ಳುತ್ತಿವೆ. ಮಕ್ಕಳ ಮನೆ ಕೂಡ ಮೂರು ಕಡೆ ಆರಂಭಗೊಳ್ಳುತ್ತಿವೆ. ಮಕ್ಕಳ ಮನೆ ಮೂಲಕ ಪೂರ್ವ ಪ್ರಾಥಮಿಕ ಶಾಲೆಗಳಿಂದಲೇ ಇಂಗ್ಲೀಷ್ ಬೋಧನೆಗೆ ಒತ್ತು ನೀಡಲಾಗಿದೆ. ಖಾಸಗಿ ಶಾಲೆಗಳನ್ನು ಮೀರಿಸುವ ಮಟ್ಟದಲ್ಲಿ ನಮ್ಮ ಮಕ್ಕಳ ಮನೆ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಕಾರ್ಮಿಕ ಸಂಹಿತೆ ರದ್ದುಪಡಿಸಲು ಗಜೇಂದ್ರಗಡದಲ್ಲಿ ಒತ್ತಾಯ
ಕೇಂದ್ರ ಸರ್ಕಾರ ಜಾರಿಗೆ ತರಲು ಹೋರಾಟಿರುವ ಕಾರ್ಮಿಕ ವಿರೋಧಿ ಕಾನೂನು ವಾಪಸಾತಿ, ಬೆಲೆ ಏರಿಕೆ ಖಂಡಿಸಿ, ಕನಿಷ್ಠ ಕೂಲಿ ಉದ್ಯೋಗ ಭದ್ರತೆ ಒದಗಿಸಲು ಒತ್ತಾಯಿಸಿ ಜಂಟಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮೇ ೨೦ರಂದು ದೇಶವ್ಯಾಪ್ತಿ ಮುಷ್ಕರ ಹಿನ್ನೆಲೆ ಗಜೇಂದ್ರಗಡ ಸಮೀಪದ ಮ್ಯಾಕಲ್‌ಝರಿ ಗ್ರಾಮದಲ್ಲಿ ಪ್ರಚಾರ ಜಾಥಾ ನಡೆಯಿತು.
ಬಾರದ ಆಕ್ಷೇಪ: ಅಂಬೇಡ್ಕರ್‌, ರವೀಂದ್ರ ಹೆಸರು ನಾಮಕರಣಕ್ಕೆ ಪುರಸಭೆ ಒಪ್ಪಿಗೆ
ಪಟ್ಟಣದ ಐ.ಬಿ. ವೃತ್ತಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ ಹಾಗೂ ಪುರಸಭಾ ಸಭಾಂಗಣಕ್ಕೆ ಮಾಜಿ ಶಾಸಕ ದಿ.ಎಂ.ಪಿ. ರವೀಂದ್ರ ಹೆಸರು ನಾಮಕರಣ ಮಾಡಲು ಈ ಹಿಂದೆ ಅನುಮೋದನೆ ನೀಡಿದ್ದನ್ನು ಹೊರಡಿಸಿದ ಪತ್ರಿಕಾ ಪ್ರಕಟಣೆಗೆ ಯಾವುದೇ ಆಕ್ಷೇಪ ಬರದಿರುವುದರಿಂದ ಗುರುವಾರ ಇಲ್ಲಿ ನಡೆದ ಪುರಸಭಾ ಸಾಮಾನ್ಯ ಸಭೆ ಪುನಃ ಒಪ್ಪಿಗೆ ಸೂಚಿಸಿತು.
ಮೂಡಲಕೊಪ್ಪಲು ಡೈರಿ ಅಧ್ಯಕ್ಷ- ಉಪಾಧ್ಯಕ್ಷರಾಗಿ ರಾಜೇಗೌಡ, ಸಾಕಮ್ಮ ಆಯ್ಕೆ
ಹಾಲು ಉತ್ಪಾದಕರ ಸಹಕಾರ ಸಂಘಗಳು ಗ್ರಾಮೀಣ ಪ್ರದೇಶ ಜನರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿವೆ. ಅಲ್ಲಿಗೆ ಆಯ್ಕೆಯಾಗುವ ನಿರ್ದೇಶಕರು, ಅಧ್ಯಕ್ಷ, ಉಪಾಧ್ಯಕ್ಷರು ಎಲ್ಲರೂ ಜತೆಗೂಡಿ ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕು.
ಎಲ್.ಟಿ.ಎ.ಬಿ. ಕೇಬಲ್ ಮತ್ತು ಎಚ್.ಟಿ.ಪವರ್ಡ್ ಕಂಡಕ್ಟರ್ ಅಳವಡಿಕೆ
ಎಲ್.ಟಿ.ಎ.ಬಿ. ಕೇಬಲ್ ಮತ್ತು ಎಚ್.ಟಿ.ಪವರ್ಡ್ ಕಂಡಕ್ಟರ್ ಅಳವಡಿಕೆಯಿಂದ ವಿದ್ಯುತ್ ಅವಘಡಗಳನ್ನು ತಪ್ಪಿಸಬಹುದು. ರಾಜ್ಯದಲ್ಲಿ ಪ್ರಥಮ ಬಾರಿಗೆ ಬೆಂಗಳೂರು ನಗರ ಹೊರತುಪಡಿಸಿ ತಾಲೂಕು ಕೇಂದ್ರವಾದ ಶಿರಾದಲ್ಲಿ ಎಲ್.ಟಿ.ಎ.ಬಿ. ಕೇಬಲ್ ಅಳವಡಿಸಲಾಗುತ್ತಿದೆ ಎಂದು ಶಾಸಕ ಟಿ ಬಿ ಜಯಚಂದ್ರ ತಿಳಿಸಿದರು.
ಸಾರ್ವಜನಿಕರ ಅಹವಾಲನ್ನು ಸಮಾಧಾನದಿಂದ ಆಲಿಸಿ
ಸಾರ್ವಜನಿಕರು ಕಚೇರಿಗೆ ಬಂದ ಸಂದರ್ಭದಲ್ಲಿ ಅಧಿಕಾರಿಗಳು ಸ್ಪಂದಿಸಿ ಸಮಾಧಾನದಿಂದ ಆಲಿಸಿ ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ೨೪೦ ಜನರಿಗೆ ಟೋಕನ್ ನೀಡಲಾಗಿದೆ. ಅದರಲ್ಲಿ ಇಂದು ೧೮೦ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಉಳಿದ ಅರ್ಜಿಗಳನ್ನು ಶುಕ್ರವಾರ ಬೆಳಗ್ಗೆ ೧೦ ಗಂಟೆಯಿಂದ ಇದೇ ಸ್ಥಳದಲ್ಲಿ ಲೋಕಾಯುಕ್ತದ ಇತರೆ ನ್ಯಾಯಾಧೀಶರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಎಂದರು.
ಅಮರನಾಥ್‌ ಯಾತ್ರೆಗೆ ಪೆಹಲ್ಗಾಂ ಕ್ಯಾಂಪ್ ಸಿದ್ಧತೆ
ಜು.3 ರಿಂದ ಈ ಬಾರಿಯ ಅಮರನಾಥ ಯಾತ್ರೆ ಶುರುವಾಗಲಿದ್ದು, ಪೆಹಲ್ಗಾಂ ಕ್ಯಾಂಪ್ ಸಿದ್ಧತೆ ನಡೆಸಲಾಗುತ್ತಿದೆ.
ಜಾತಿ ಸಮೀಕ್ಷೆ: ಗಣತಿದಾರರಿಂದ ಭಾರೀ ಲೋಪ; ಕಿರಣ್‌ಕುಮಾರ್ ಕೊತ್ತಗೆರೆ
ಶಾಲಾ ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಿದ್ದು, ಅವರು ಮನೆ ಮನೆಗೆ ಬಂದಾಗ ಕೇವಲ ಆದಿ ಕರ್ನಾಟಕ, ಆದಿದ್ರಾವಿಡ, ಆದಿ ಆಂಧ್ರ ಎಂಬ ಮೂರು ಸಮುದಾಯಗಳನ್ನು ಮಾತ್ರ ನಮೂದಿಸುತ್ತಿದ್ದಾರೆ. ಇದರಿಂದ ಜಾತಿ ಸಮೀಕ್ಷೆ ನಡೆಸುವುದು ವ್ಯರ್ಥವಾಗುತ್ತದೆ.
ಸಿಮ್ಸ್‌ ಆಡಳಿತಾಧಿಕಾರಿ ವರ್ಗಾವಣೆಗೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ
ಚಾಮರಾಜನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂದ ಜಿಲ್ಲಾ ಘಟಕದ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು.
  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 11842
  • next >
Top Stories
195 ಆಶಾ ಮೆಂಟರ್‌ಗಳನ್ನು ಸೇವೆಯಿಂದ ಮುಕ್ತಗೊಳಿಸಿದ ಸರ್ಕಾರ
ಬ್ಯಾಂಕ್‌ ಖಾತೆ ಲೀನ್‌, ಫ್ರೀಜ್‌ : ಜನ ಕಂಗಾಲು!
ನಿಜವಾಯ್ತು ದುರಂತದ ಬಗ್ಗೆ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ!
ಮುಂಗಾರು ಮಳೆ : ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಗೆ 2 ದಿನ ರೆಡ್‌ ಅಲರ್ಟ್‌
ವಿಮಾನದ ಬ್ಲ್ಯಾಕ್‌ಬಾಕ್ಸ್ ಪತ್ತೆ : ದುರಂತ ಕಾರಣ ಶೀಘ್ರ ಬಯಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved