• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಣ್ಮರೆಯಾದ ಕಲಿಯುಗದ ಕುಡುಕ ಖ್ಯಾತಿಯ ರಾಜು
ಹಲವು ವರ್ಷಗಳಿಂದ ನಾಟಕ ಹಾಗೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ರಾಜು ತಾಳಿಕೋಟಿ, ಕಲಿಯುಗದ ಕುಡುಕ ನಾಟಕದ ಮೂಲಕ ಉತ್ತರ ಕರ್ನಾಟಕದಲ್ಲಿ ಭಾರಿ ಹೆಸರು ಮಾಡಿದ್ದರು
ಇಂದಿನಿಂದ ಪ್ರತಿ ತಾಲೂಕಲ್ಲಿ ಸರ್ಕಾರ ವಿರುದ್ಧ ಹೋರಾಟ
ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರೊಂದಿಗೆ ಸೇರಿ ಬಿಜೆಪಿ ಅ.14ರಿಂದ ಪ್ರತಿಯೊಂದು ತಾಲೂಕು ಮಟ್ಟದಲ್ಲಿ ಹೋರಾಟ
ವಕೀಲನ ಬಂಧನಕ್ಕೆ ಆಗ್ರಹಿಸಿ ವಿಜಯಪುರ ಬಂದ್‌
ಮುಖ್ಯ ನ್ಯಾಯಾಧೀಶ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವುದನ್ನು ಖಂಡಿಸಿ ಪ್ರತಿಭಟನೆ, ಬಂದ್
ನನ್ನೂರಿನ ಹಿರಿಯರ, ಕಾರ್ಯಕರ್ತರ ಶ್ರಮದ ಫಲ: ಎಸ್.ಜಿ.ನಂಜಯ್ಯನಮಠ
ನನ್ನೂರಿನ ಹಿರಿಯರ, ಪಕ್ಷದ ಕಾರ್ಯಕರ್ತರ ಶ್ರಮವೇ ನನಗೆ ಅಧಿಕಾರ ಸಿಗಲು ಕಾರಣ ಎಂದು ಮಾಜಿ ಶಾಸಕ, ರಾಜ್ಯ ಕೈಗಾರಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು.
ಬೀಳಗಿ ಶುಗರ್ಸ್‌ ಯುನಿಟ್-೨ರ ಬಾಯ್ಲರ್ ಪ್ರದೀಪನ ಸಮಾರಂಭ
ಲೋಕಾಪುರ ಸಮೀಪದ ತಿಮ್ಮಾಪುರದ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯ ಬೀಳಗಿ ಶುಗರ್ಸ್‌ ಯುನಿಟ್-೨ ಬಾಯ್ಲರ್ ಪ್ರದೀಪನ ಸಮಾರಂಭ ಅದ್ಧೂರಿಯಾಗಿ ಜರುಗಿತು.
ಅಹಿಂಸೆಯೊಡನೆ ಪರಸ್ಪರ ಪ್ರೇಮಭಾವವೇ ನೈಜ ಧರ್ಮ: ಮುನಿ ಕುಲರತ್ನಭೂಷಣ ಮಹಾರಾಜರು
ಸಕಲ ಜೀವಿಗಳಲ್ಲೂ ಅಹಿಂಸೆಯಿಂದ ಜೀವಿಸುವ ಸಕಲ ಜೀವರಾಶಿಯಲ್ಲೂ ಪ್ರೇಮಭಾವ ಹೊಂದುವ ಗುಣವೇ ನೈಜ ಧರ್ಮವಾಗಿದೆ ಎಂದು ಹಳಿಂಗಳಿ ಭದ್ರಗಿರಿಯ ಆಚಾರ್ಯ ೧೦೮ ಮುನಿ ಕುಲರತ್ನಭೂಷಣ ಮಹಾರಾಜರು ಆಶೀರ್ವಚನ ನೀಡಿದರು.
ಡಿಸಿಸಿ ಬ್ಯಾಂಕ್‌ಗೆ 9 ಜನ ಅವಿರೋಧ ಆಯ್ಕೆ
ತೀವ್ರ ಕುತೂಹಲ ಕೆರಳಿದ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳ ಚುನಾವಣೆಯಲ್ಲಿ 16 ಸ್ಥಾನಗಳ ಪೈಕಿ 9 ಸ್ಥಾನಗಳಲ್ಲಿ ಜಾರಕಿಹೊಳಿ ಪೆನಲ್‌ನಲ್ಲಿ ಗುರುತಿಸಿಕೊಂಡಿರುವ 9 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಜಾರಕಿಹೊಳಿ ಪೆನಲ್‌ ಬಿಡಿಸಿಸಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಹತ್ತಿರಕ್ಕೆ ಬಂದಿದೆ.
ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣವೇ ಸರ್ಕಾರದ ಧ್ಯೇಯ : ಸಿಎಂ ಸಿದ್ದರಾಮಯ್ಯ
ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಶ್ರೀಬಸವಗೋಪಾಲ ನೀಲಮಾಣಿಕಮಠದ ದಾನೇಶ್ವರ ಶ್ರೀಗಳ ಸಾನ್ನಿಧ್ಯದಲ್ಲಿ ಸೋಮವಾರ ನಡೆದ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಭಾರತೀಯ ಮಹಿಳೆಯರಿಂದ ದೇಶದ ಆರ್ಥಿಕತೆ ಸುಧಾರಣೆ: ಕೆ.ಉಲ್ಲಾಸ ಕಾಮತ್
ಬಾಗಲಕೋಟೆ ನಗರದ ಬಿ.ವಿ.ವಿ.ಸಂಘದ ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜು ಸಭಾಭವನದಲ್ಲಿ ಸೋಮವಾರ ಬಿ.ವಿ.ವಿ.ಎಸ್ ಇನ್ಸ್ಟಿಟ್ಯೂಟ್ ಮ್ಯಾನೇಜಮೆಂಟ್ ಸ್ಟಡೀಸ್ ಪದವಿ ಪ್ರದಾನ ಸಮಾರಂಭದಲ್ಲಿ ಜ್ಯೋತಿ ಲ್ಯಾಬ್ಸ್ ಲಿ. ನಿಕಟಪೂರ್ವ ಜಂಟಿ ನಿರ್ವಹಣಾ ನಿರ್ದೇಶಕರು ಹಾಗೂ ಯುಕೆ ಮತ್ತು ಕಂಪನಿ ಸಂಸ್ಥಾಪಕ ಕೆ.ಉಲ್ಲಾಸ ಕಾಮತ್ ಪದವಿ ಪ್ರದಾನ ಮಾಡಿದರು.
ಶಾಸಕರ ಬೆಂಬಲ ಇಲ್ದೆ ಯಾರೂ ಸಿಎಂ ಆಗಲ್ಲ, ಹೈಕಮಾಂಡ್ ಆಶೀರ್ವಾದವೂ ಬೇಕು : ಸಿದ್ದರಾಮಯ್ಯ

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂಬ ಡಿಕೆಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಶಾಸಕರ ಬೆಂಬಲ ಇಲ್ಲದೇ ಯಾರೂ ಮುಖ್ಯಮಂತ್ರಿ ಆಗೋಕೆ ಆಗಲ್ಲ. ಬಹುಮತ ಇದ್ರೆ ಆಗೋದು, ಹೈಕಮಾಂಡ್ ಆಶೀರ್ವಾದವೂ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 14621
  • next >
Top Stories
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
ಬಾಂಬರ್‌ ಸದ್ದಿಗೆ ಬೆಚ್ಚಿದ ಚಿಕ್ಕಬಳ್ಳಾಪುರ ಜನ!
ವಲಸೆ ಕಾರ್ಮಿಕರಿಂದ ಕನ್ನಡಿಗರ ಕೆಲಸಕ್ಕೆ ಕುತ್ತು!
ಕೃಷಿ ಮೇಳದಲ್ಲಿ ವಿವಿಧ ಕೀಟ ಖಾದ್ಯಗಳ ಹವಾ - ಮಿಡತೆ ಫ್ರೈ, ಜಿರಳೆ ಪಕೋಡ, ಮಿಡತೆ ಕಬಾಬ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved