• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ವಿರುದ್ಧ ಕಿಡಿಗೇಡಿಗಳಿಂದ ವ್ಯವಸ್ಥಿತ ಅಪಪ್ರಚಾರ: ಮಂಗಳ ನವೀನ್
ಧರ್ಮಸ್ಥಳದ ವಿರುದ್ಧ ಕೇಳಿ ಬಂದಿರುವ ಆರೋಪಗಳ ಬಗ್ಗೆ ಈಗಾಗಲೇ ಎಸ್‌ಐಟಿ ತಂಡ ತನಿಖೆ ನಡೆಸುತ್ತಿದೆ. ಈ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಕೆಲ ಕಿಡಿಗೇಡಿಗಳು ಇದನ್ನೇ ಬಂಡವಾಳ ಮಾಡಿಕೊಂಡು ಕ್ಷೇತ್ರದ ಪಾವಿತ್ರ್ಯತೆ ಹಾಳು ಮಾಡುವ ಹುನ್ನಾರದಲ್ಲಿ ತೊಡಗಿಕೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಮಹತ್ತರ ತಿರುವು: ಮಧು ಜಿ.ಮಾದೇಗೌಡ
ಪಿಯು ಮತ್ತು ಪದವಿ ಸೇರಿ 5 ವರ್ಷಗಳು ವಿದ್ಯಾರ್ಥಿ ಜೀವನದ ಮಹತ್ತರ ತಿರುವು. ಈ ವೇಳೆ ಕಠಿಣ ಪರಿಶ್ರಮ ವಹಿಸಿದರೆ ಭವಿಷ್ಯದಲ್ಲಿ ಐಎಎಸ್ ಮತ್ತು ಕೆಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ದಾರಿದೀಪವಾಗಲಿದೆ. ನಿಮ್ಮ ಮುಂದಿನ ಜೀವನ ಉತ್ತಮವಾಗಿರುತ್ತದೆ.
ಸಿಎಂ, ಕುರುಬ ಸಮಾಜದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಖಂಡನೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಕುರುಬ ಸಮಾಜ ಮತ್ತು ಮಂಡ್ಯ ಜಿಲ್ಲೆಯ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿರುವ ಮಂಡ್ಯ ತಾಲೂಕು ಬಸರಾಳು ಗ್ರಾಮದ ಹೇಮಾವತಿ ಬಡಾವಣೆಯಲ್ಲಿ ಶಾನುಭೋಗನಹಳ್ಳಿ ಕುಮಾರ್ ಮತ್ತು ಬನ್ನಹಟ್ಟಿಯ ಮಹೇಶ್ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹ.
ಧರ್ಮಸ್ಥಳ ಕ್ಷೇತ್ರಕ್ಕೆ ಕೆಟ್ಟ ಹೆಸರು ತರಲು ಪಿತೂರಿ: ಖಂಡನೆ
ಅಪರಿಚಿತ ವ್ಯಕ್ತಿ ನೀಡಿರುವ ದೂರಿನ ಬಗ್ಗೆ ಸರ್ಕಾರ ಎಸ್ಐಟಿ ರಚಿಸಿ ತನಿಖೆ ನಡೆಸುತ್ತಿದೆ. ತನಿಖಾ ವರದಿಯಲ್ಲಿ ತಪ್ಪಿತಸ್ಥರು ಯಾರೆಂದು ತಿಳಿಯಲಿದೆ. ಆದರೆ, ಕೆಲ ಕಿಡಿಗೇಡಿಗಳು ಹಾಗೂ ಮತಾಂಧ ಶಕ್ತಿಗಳು ಧರ್ಮಸ್ಥಳ ಕ್ಷೇತ್ರದ ಹಾಗೂ ಧರ್ಮಾಧಿಕಾರಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಸರಿಯಲ್ಲ.
ದೂರವಾಣಿ ಕರೆ ಸ್ವೀಕರಿಸದ ಶಾಸಕರನ್ನು ತರಾಟೆ ತೆಗೆದುಕೊಂಡ ಸ್ವ-ಪಕ್ಷದ ಕಾರ್ಯಕರ್ತ..!
ಶ್ರೀರಂಗಪಟ್ಟಣ ತಾಲೂಕಿನ ಕಪರನಕೊಪ್ಪಲು ಗ್ರಾಮದಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರನ್ನು ಗ್ರಾಮದ ಸ್ವಪಕ್ಷದ ಹನುಮಂತು ಅವರು ಅಡ್ಡಗಟ್ಟಿ ಏರು ದನಿಯಲ್ಲಿಯೇ ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಸ್ಮಶಾನ ಭೂಮಿಗೆ ಆಗ್ರಹ: ಗೆಜ್ಜಲೆಗೆರೆ ಕಾಲೋನಿ ನಿವಾಸಿಗಳಿಂದ ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ
ಸ್ಮಶಾನ ಭೂಮಿಗಾಗಿ ಆಗ್ರಹಿಸಿ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿ ನಿವಾಸಿಗಳು ತಾಲೂಕು ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ಶನಿವಾರ ರಾತ್ರಿ ಪ್ರತಿಭಟನೆ ನಡೆಸಿದರು. ಮಳೆ ನಡುವೆಯೂ ಗ್ರಾಮಸ್ಥರು ಶವವನ್ನು ತಾಲೂಕು ಕಚೇರಿಗೆ ತಂದು ಧರಣಿ ನಡೆಸಲು ಮುಂದಾದರು. ಈ ವೇಳೆ ಎಚ್ಚೆತ್ತ ಅಧಿಕಾರಿಗಳು ಕಚೇರಿ ಪ್ರವೇಶ ದ್ವಾರದ ಎಲ್ಲಾ ಗೇಟ್ ಬಂದ್ ಮಾಡಿ ನಿರ್ಬಂಧಿಸಿದರು.
ಸಕಾಲಕ್ಕೆ ಸಾಲ ಮರುಪಾವತಿ ಮಾಡಿ ಅಭಿವೃದ್ಧಿಗೆ ಸಹಕರಿಸಿ:ಶ್ರೀಧರ್
ಸಹಕಾರ ಸಂಘದ ಸದಸ್ಯರು ಸಾಲ ಪಡೆದು ತಮ್ಮ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಿದ ನಂತರ ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಜೊತೆಗೆ ಸಕಾಲಕ್ಕೆ ಸಾಲ ಮರುಪಾವತಿ ಮಾಡಿ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು.
ದಲಿತರ ನೋವು-ನಲಿವು ಸಾಹಿತ್ಯ ರೂಪದಲ್ಲಿ ತರಲು ದಲಿತ ಸಾಹಿತ್ಯ ಪರಿಷತ್ ಹುಟ್ಟಿದೆ: ಪ್ರೊ.ಚಂದ್ರಶೇಖರ್
ಮನುಷ್ಯನ ಭಾವನೆಗಳನ್ನು ಅಕ್ಷರ ರೂಪದಲ್ಲಿ ಒಡ ಮೂಡಿಸುವುದೇ ಸಾಹಿತ್ಯವಾಗಿದೆ. ದಲಿತರ ನೋವು ನಲಿವುಗಳನ್ನು ಸಾಹಿತ್ಯ ರೂಪದಲ್ಲಿ ಹೊರತರುವ ಉದ್ದೇಶದಿಂದ ದಲಿತ ಸಾಹಿತ್ಯ ಬಂದಿದೆ. ಸಾಹಿತ್ಯದಲ್ಲಿ ದೇವನೂರು ಮಹಾದೇವ, ಸಿದ್ದಲಿಂಗಯ್ಯ, ತೋಟಗಹಳ್ಳಿ ರಾಮಯ್ಯ ತಮ್ಮದೆ ಆದ ಛಾವು ಮೂಡಿಸಿದ್ದಾರೆ.
ನಾಲೆಯ ಆರ್‌ಸಿಸಿ ಟ್ರಫ್ ಕಾಮಗಾರಿಗೆ ಶಾಸಕ ರಮೇಶ್‌ ಚಾಲನೆ
ಈ ಬಾರಿ ಉತ್ತಮವಾಗಿ ಮಳೆಯಾಗುತ್ತಿದ್ದು ರೈತರು ಬಹಳ ವಿಶ್ವಾಸದಿಂದ ವ್ಯವಸಾಯ ಮಾಡಿ, ರೈತರಿಗೆ ಗೊಬ್ಬರ, ಸಾಲ, ಬಿತ್ತನೆ ಬೀಜ ಎಲ್ಲವನ್ನು ಸಮರ್ಪಕವಾಗಿ ವಿತರಣೆ ಮಾಡಲಾಗುತ್ತಿದೆ. ರೈತರು ಉತ್ತಮವಾಗಿ ವ್ಯವಸಾಯ ಮಾಡುವ ಮೂಲಕ ತಮ್ಮ ಬದುಕನ್ನು ಹಸನು ಮಾಡಿಕೊಳ್ಳಬೇಕು.
ಒಂದೇ ಮಳೆಗೆ ಬಾಯ್ಬಿಟ್ಟ ಮಂಡ್ಯ ನಗರದ ರಸ್ತೆ ಗುಂಡಿಗಳು..!
ಶನಿವಾರ ರಾತ್ರಿ ಸುರಿದ ಒಂದೇ ಮಳೆಗೆ ನಗರದ ಹಲವೆಡೆ ರಸ್ತೆಗಳು ಗುಂಡಿಬಿದ್ದಿವೆ. ಗುಂಡಿಗಳಿಗೆ ಹಾಕಿದ ತೇಪೆಗಳು ಹರಿದು ಹೋಗಿವೆ. ತೇಪೆ ಹಾಕಿದ ರಸ್ತೆಗಳೆಲ್ಲವೂ ಮತ್ತೆ ಹಿಂದಿನ ಸ್ಥಿತಿಯನ್ನೇ ತಲುಪಿ ಅವಾಂತರ ಸೃಷ್ಟಿಸಿವೆ. ಮಂಡ್ಯ ನಗರದ ಹೊಳಲು ವೃತ್ತ, ರೈಲ್ವೆ ಕೆಳಸೇತುವೆ, ಕೊಪ್ಪ ಕಡೆಗೆ ತೆರಳುವ ನಿಲ್ದಾಣ, ಕುವೆಂಪು ನಗರ, ಚಾಮುಂಡೇಶ್ವರಿ ನಗರ, ಜಿಲ್ಲಾಸ್ಪತ್ರೆ ಹಿಂಭಾಗದ ರಸ್ತೆ, ಸೇರಿದಂತೆ ಹಲವೆಡೆ ರಸ್ತೆಗಳು ಕಿತ್ತುಬಂದಿವೆ.
  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 13423
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved