• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ತಕ್ಷಣ ಬೆಳೆ ಹಾನಿ ಪರಿಹಾರ ನೀಡಿ
ಭೀಮಾ, ಕೃಷ್ಣಾ ಹಾಗೂ ಡೋಣಿ ನದಿಯ ಪ್ರವಾಹದಿಂದಾಗಿಯೂ ಸಾಕಷ್ಟು ಬೆಳೆ ಹಾನಿ
ಬೇಕಲ ಗೋಕುಲಂ ಗೋಶಾಲೆ: 20ರಿಂದ ದೀಪಾವಳಿ ರಾಷ್ಟ್ರೀಯ ಸಂಗೀತ ಉತ್ಸವ
ಕಾಸರಗೋಡಿನ ಬೇಕಲ್ ಗೋಕುಲಂ ಗೋಶಾಲೆ ಐದನೇ ದೀಪಾವಳಿ ರಾಷ್ಟ್ರೀಯ ಸಂಗೀತ ಉತ್ಸವವನ್ನು ಅ. 20 ರಿಂದ ನ. 1 ರ ವರೆಗೆ ಆಚರಿಸಲಿದೆ.
ಮೌಲ್ಯಾಧಾರಿತ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಸೂಕ್ಷ್ಮ ಚಿಂತನೆ ಮೂಡಿಸಬೇಕು: ಚಕ್ರವರ್ತಿ ಸೂಲಿಬೆಲೆ
ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ‘ವಿವೇಕ ವಿಜಯ’ ಉಪನ್ಯಾಸ ಕಾರ್ಯಕ್ರಮದ ಎರಡನೇ ಅವಧಿಯ ‘ರಾಷ್ಟ್ರ ರಕ್ಷಣಾ-ವಿವೇಕ ಶಿಕ್ಷಣ’ ಎಂಬ ಶೀರ್ಷಿಕೆಯಡಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಉಪನ್ಯಾಸ ನೆರವೇರಿತು.
ಮತಗಳ್ಳತನ ವಿರುದ್ಧ ದ.ಕ. ಜಿಲ್ಲಾದ್ಯಂತ ಸಹಿ ಸಂಗ್ರಹ: ಐವನ್‌ ಡಿಸೋಜ
ರಾಹುಲ್‌ ಗಾಂಧಿ ಕೈಗೆತ್ತಿಕೊಂಡಿರುವ ಮತಗಳ್ಳತನ ಹೋರಾಟಕ್ಕೆ ಬೆಂಬಲವಾಗಿ ದ.ಕ. ಜಿಲ್ಲೆಯಲ್ಲಿ ಬೃಹತ್‌ ಅಭಿಯಾನ ನಡೆಸಿ, ಕನಿಷ್ಠ 1.80 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ ಮಾಡಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.
ದೀಪಾವಳಿಗೆ ಹುಬ್ಬಳ್ಳಿ, ಬೆಂಗಳೂರು ನಡುವೆ ವಿಶೇಷ ರೈಲು
ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಓಡಿಸಲಿದೆ. ವೇಳಾಪಟ್ಟಿ ಬಿಡುಗಡೆಯಾಗಿದೆ.
ಜಾನಪದ, ದೇಶ ಭಕ್ತಿ ಗೀತೆ ವಿಭಾಗದ ಗೀತಾ ಗಾಯನ ಸ್ಪರ್ಧೆ
ಕಾರ್ನಾಡು ಸಿ ಎಸ್‌ ಐ ಶಾಲೆಯಲ್ಲಿ ತಾಲೂಕು ಮಟ್ಟದ ಶಾಲೆ ಮತ್ತು ಕಾಲೇಜುಗಳ ಜಾನಪದ ಹಾಗು ದೇಶ ಭಕ್ತಿ ಗೀತೆ ವಿಭಾಗದ ಗೀತಾಗಾಯನ ಸ್ಪರ್ಧೆ ನೆರವೇರಿತು.
ಜಾತಿಗಣತಿಗೆ ತಾತ್ಕಾಲಿಕ ನೆಲೆಯ ಸಿಬ್ಬಂದಿ ನೇಮಕ: ಅಸಮಾಧಾನ
ಪಂಚಾಯಿತಿ ಆಡಳಿತದ ಗಮನಕ್ಕೆ ತಾರದೇ ತಾತ್ಕಾಲಿಕ ನೆಲೆಯ ಸಿಬ್ಬಂದಿಯನ್ನು ಜಾತಿಗಣತಿ ಕಾರ್ಯಕ್ಕೆ ನೇಮಿಸಿರುವ ಬಗ್ಗೆ ಪಂಚಾಯಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ ಘಟನೆ ಉಪ್ಪಿನಂಗಡಿ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಡೆಯಿತು.
ಪ್ರಿಯಾಂಕ ಖರ್ಗೆ ಮತ್ತೆ ಹುಟ್ಟಿದರೂ ಆರ್‌ಎಸ್‌ಎಸ್ ನಿಷೇಧ ಅಸಾಧ್ಯ: ಯಶ್ಪಾಲ್ ಸುವರ್ಣ
ಭಾನುವಾರ ಪ್ರಿಯಾಂಕ ಖರ್ಗೆ, ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದರ ಮತ್ತು ಡಿ.ಕೆ. ಶಿವಕುಮಾರ್ ಆರ್‌ಎಸ್ಎಸ್ ಬಗ್ಗೆ ಮಾಡಿರುವ ಟೀಕೆಗಳನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಖಂಡಿಸಿದ್ದಾರೆ.
27ರಿಂದ ಮಂಗಳೂರಲ್ಲಿ ರಾಜ್ಯದ ಪ್ರಥಮ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌: ಉದ್ಘಾಟನೆಗೆ ಸಿಎಂ
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ ಟೂರ್ನಮೆಂಟ್‌ ಮಂಗಳೂರಿನ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಅ.27ರಿಂದ ನ.2ರವರೆಗೆ ನಡೆಯಲಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ.
ಗೆರಟೆಯಲ್ಲಿ ಮೂಡಿದ ಪಂಜುರ್ಲಿ ದೈವದ ಮೊಗ!
ದಕ್ಷಿಣಕನ್ನಡ ಜಿಲ್ಲೆಯ ಪುಣಚದ ಯಕ್ಷಗಾನ ಕಲಾವಿದರೊಬ್ಬರು ಗೆರಟೆಯಲ್ಲಿ ಪಂಜುರ್ಲಿ ಮುಖವಾಡ ತಯಾರಿಸುವ ಮೂಲಕ ತಮ್ಮ ಕಲಾಪ್ರೌಢಿಮೆ ಮೆರೆದಿದ್ದಾರೆ.
  • < previous
  • 1
  • ...
  • 522
  • 523
  • 524
  • 525
  • 526
  • 527
  • 528
  • 529
  • 530
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved