• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
12ರಂದು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ
ಪ್ರಾಥಮಿಕ ಶಾಲಾ ಶಿಕ್ಷಕರ ಬಹುದಿನದ ಬೇಡಿಕೆ ಸಿ ಅಂಡ್ ಆರ್ ತಿದ್ದುಪಡಿಗೆ ಆಗ್ರಹಿಸಿ ಆ. 12ರಂದು ನಗರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು ಶಿಕ್ಷಕರು ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷ ಮಾದಪ್ಪ ಕರೆ ನೀಡಿದರು.
ಮಕ್ಕಳಿಗೆ ನಿಮ್ಮ ಅಮೂಲ್ಯ ಸಮಯ ನೀಡಿ: ಡಾ.ವಿ.ಎಚ್.ಐಶ್ವರ್ಯ
ಪ್ರತಿಯೊಬ್ಬ ತಂದೆ ತಾಯಿಯರು ಮಕ್ಕಳಗೆ ನಿಮ್ಮ ಅಮೂಲ್ಯವಾದ ಸಮಯವನ್ನು ನೀಡಬೇಕು ಎಂದು ಶಿವಮೊಗ್ಗದ ಪಾಸಿಟಿವ್ ಮೈಂಡ್ ಆಸ್ಪತ್ರೆಯ ವೈದ್ಯೆ ಹಾಗೂ ಆಪ್ತ ಸಮಾಲೋಚಕಿ ಡಾ.ವಿ.ಎಚ್.ಐಶ್ವರ್ಯ ಹೇಳಿದರು.
ಯೋಗ, ಧ್ಯಾನದಿಂದ ನಕಾರಾತ್ಮಕ ಭಾವನೆ ದೂರ
ಸಾವಿರಾರು ವರ್ಷಗಳ ಕಾಲ ಇತಿಹಾಸವಿರುವ ಯೋಗ ಪ್ರಾಣಾಯಾಮ ಧ್ಯಾನ ಇಂದು ಹೆಚ್ಚು ಪ್ರಚಲಿತವಾಗಿದೆ ಎಂದು ಜಡೆಯ ವಿರಕ್ತ ಮಠದ ಮಹಾಂತ ಸ್ವಾಮೀಜಿ ಹೇಳಿದರು.
ಮೈಲಾರಲಿಂಗಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆ
ಬೆಳಗ್ಗಿನಿಂದಲೇ ಶ್ರೀ ಸ್ವಾಮಿಗೆ ಪೂಜಾರರಾದ ದಶರಥ ಮತ್ತು ವಿಜೇತ್ ಹಾಗೂ ವಿವಿಧ ಗೊರವಯ್ಯರ ಸಮ್ಮುಖದಲ್ಲಿ ಹಾಲು, ತುಪ್ಪದಭಿಷೇಕ ಮತ್ತು ರುದ್ರಾಭಿಷೇಕ ನಡೆಯಿತು.
ತರಕಾರಿ ಬೆಳೆದು ಮಾದರಿಯಾದ ರೈತ
ಮಳೆಗಾಲದಲ್ಲಿ ಜೌಗು ಭೂಮಿಯಿಂದಾಗಿ ಬೆಳೆ ಕಳೆದುಕೊಳ್ಳುವ ಸ್ಥಿತಿಯಲ್ಲಿ ಚಿಂತೆಗೀಡಾಗುವ ರೈತರಿಗೆ ವಿಭಿನ್ನ ಪದ್ಧತಿಯ ಮೂಲಕ ತಾಲೂಕಿನ ಎಲಿವಾಳ ಗ್ರಾಮದ ರೈತನೋರ್ವ ತರಕಾರಿ ಬೆಳೆದು ರೈತ ಸಮೂಹಕ್ಕೆ ಮಾದರಿಯಾಗಿದ್ದಾರೆ.
ಚಾರುಕೀರ್ತಿ ಭಟ್ಟಾರಕ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ
ಜ್ವಾಲಾಮಾಲಿನಿ ಜೈನ್‌ ಮಹಿಳಾ ಮಂಡಳಿಯಿಂದ ಶ್ರೀ ಜ್ವಾಲಾಮಾಲಿನಿ ದೇವಿಗೆ ಅಭಿಷೇಕ, ವಿಶೇಷ ಆರಾಧನೆ, ಅಷ್ಟಾವಧಾನ ಸೇವೆ, ಶೋಡೋಪಚಾರ ಸೇವೆ, ಉಯ್ಯಾಲೆ ಸೇವೆ ಹಮ್ಮಿಕೊಳ್ಳಲಾಗಿತ್ತು. ಹೊರನಾಡಿನ ಗಾನ ವಿಶಾರದೆ ಜಯಶ್ರೀ ಧರಣೇಂದ್ರ ಅವರಿಂದ ಸಂಗೀತ ಸೇವೆ ನಡೆಯಿತು.
ತಾಯಿ ಎದೆ ಹಾಲು ಅಮೃತಕ್ಕೆ ಸಮಾನ: ಶ್ರೀನಾಥ್
ಮಗುವಿಗೆ ಎದೆ ಹಾಲು ನೀಡುವುದರಿಂದ ಸೌಂದರ್ಯ ಹಾಳಾಗುತ್ತದೆ ಎಂಬ ತಪ್ಪು ಕಲ್ಪನೆ ಅನೇಕ ಮಹಿಳೆಯರಿಗಿದೆ. ಇದು ಸರಿಯಲ್ಲ.
ಡಾ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಸೇವಾಕಾರ್ಯ: ಧ.ಗ್ರಾ.ಸಂಸ್ಥೆಯ ಸಿದ್ದಲಿಂಗಪ್ಪ
ಮನುಷ್ಯರಿಗೆ ಮಾನಸಿಕ ನೆಮ್ಮದಿ ಸಿಗಬೇಕಾದರೆ ದೇವಸ್ಥಾನಗಳಿಗೆ ಪ್ರತಿನಿತ್ಯ ಹೋಗಬೇಕು, ದೇವಸ್ಥಾನಗಳಲ್ಲಿ ಸ್ವಚ್ಛತೆ ಅತಿ ಮುಖ್ಯವಾಗಿದೆ.
ದಾವಣಗೆರೆಯಲ್ಲಿ ಬಿಜೆಪಿಗರಿಗೆ ಸಂಸದೆ ವೇದಿಕೆಯಲ್ಲೇ ತಿರುಗೇಟು
ಲೋಕಸಭೆ ಚುನಾವಣೆ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ಸಿನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌, ಕೇಂದ್ರದ ಮಾಜಿ ಸಚಿವ, ಬಿಜೆಪಿ ಮಾಜಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯನ್ನೇರಿ ಗಮನ ಸೆಳೆದರು.
ಬೆಂಗಳೂರು-ಬೆಳಗಾವಿ ವಂದೇ ಭಾರತ್‌ಗೆ ದಾವಣಗೆರೆಯಲ್ಲಿ ಭವ್ಯ ಸ್ವಾಗತ
ವಂದೇ ಭಾರತ್ ರೈಲು ದಾವಣಗೆರೆ ರೈಲು ನಿಲ್ದಾಣಕ್ಕೆ ಮಧ್ಯಾಹ್ನ ಆಗಮಿಸಿದ ವೇಳೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ.ಹರೀಶ ಇತರರು ಸಂಭ್ರಮದಿಂದ ಸ್ವಾಗತಿಸಿ, ನಂತರ ಇಲ್ಲಿಂದ ಮುಂದೆ ಸಾಗಲು ಹಸಿರು ನಿಶಾನೆ ತೋರುವ ಮೂಲಕ ರೈಲನ್ನು ಬೀಳ್ಕೊಟ್ಟರು.
  • < previous
  • 1
  • ...
  • 523
  • 524
  • 525
  • 526
  • 527
  • 528
  • 529
  • 530
  • 531
  • ...
  • 13423
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved