• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌ಎಸ್‌ಎಸ್ ನಿಷೇಧಿಸಲು ಹುನ್ನಾರ: ಸುನೀಲ್ ಕುಮಾರ್ ಆಕ್ರೋಶ
ಪ್ರಿಯಾಂಕ ಖರ್ಗೆ ಅವರು ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ಹಾಗೂ ಬೈಠಕ್‌ಗಳನ್ನು ನಿಷೇಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿರುವ ಆರೋಪ ಹಿನ್ನೆಲೆ, ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಆರ್‌ಎಸ್‌ಎಸ್‌ ನಿಷೇಧಿಸರು: ಪೇಜಾವರ ಶ್ರೀ ವಿಶ್ವಾಸ
ಆರ್‌ಎಸ್ಎಸ್‌ನ್ನು ನಿಷೇಧ ಮಾಡುವುದು ಸರಿಯಲ್ಲ, ಮೂಗು ಸೋರುತ್ತಿದೆ ಎಂದು ಅದನ್ನೇ ಕಿತ್ತೆಸೆಯುತ್ತಾರಾ ? ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಲೂರುಸಿದ್ದಾಪುರ ಸರ್ಕಾರಿ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ
ಜಿಲ್ಲಾ ಮಟ್ಟದ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಆಲೂರು ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಬಿಜೆಪಿ ಮತಗಳ್ಳತನ ಆರೋಪಿಸಿ ಕಾಂಗ್ರೆಸ್‌ ಸಹಿ ಸಂಗ್ರಹ ಅಭಿಯಾನ
ಬ್ಲಾಕ್ ಕಾಂಗ್ರೆಸ್ ವತಿಯಿಂದ ‘ವೋಟ್ ಚೋರ್, ಗದ್ದಿ ಚೋಡ್’ ಕಾರ್ಯಕ್ರಮ ಉರ್ವ ಮಾರ್ಕೆಟ್‌ ಬಳಿ ನಡೆಯಿತು. ಸಾರ್ವಜನಿಕ ಸಭೆಯ ಬಳಿಕ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ನೂರಾರು ಮಂದಿ ಸಹಿ ಹಾಕಿ ಬೆಂಬಲ ಸೂಚಿಸಿದರು.
ಸಿಬ್ಬಂದಿ ಕೊರತೆಯಲ್ಲಿಯೂ ನಗರ ಸ್ವಚ್ಛತೆಗೆ ಆದ್ಯತೆ: ಪೌರಾಯುಕ್ತ ಹೆಚ್.ಆರ್.ರಮೇಶ್
ನಗರಸಭೆಯಲ್ಲಿ ಸಿಬ್ಬಂದಿಗಳ ತೀವ್ರ ಕೊರತೆಯ ನಡುವೆ ಪೌರ ಸಿಬ್ಬಂದಿಗಳ ಮೂಲಕ ನಗರ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು ಪೌರಾಯುಕ್ತರು ಹೇಳಿದರು.
ಕನ್ನಡ ರಾಜ್ಯೋತ್ಸವ ಅಚ್ಚುಕಟ್ಟಾಗಿ ನಡೆಸಿ: ಜಿಲ್ಲಾಧಿಕಾರಿ
ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಅಧ್ಯಯನ ಶಕ್ತಿ ಮೂಡಿಸುವಲ್ಲಿ ರಸಪ್ರಶ್ನೆ ಕಾರ್ಯಕ್ರಮ ಯಶಸ್ವಿ
ಸಂವಹನ, ಸಹಭಾಗಿತ್ವ, ಸಮನ್ವಯತೆ, ನಾಯಕತ್ವ ಕೌಶಲ್ಯಗಳನ್ನು ಬೆಳೆಸುವ, ಜ್ಞಾಪಕಶಕ್ತಿಯನ್ನು ಒರೆಗೆ ಹಚ್ಚುವ ಈ ರಸಸ್ಪರ್ಧೆ ಕಾರ್ಯಕ್ರಮ ಕುತೂಹಲ ಹಾಗೂ ಅಧ್ಯಯನಶಕ್ತಿ ಮೂಡಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.
ಬಾಕಿ ದಿನಗೂಲಿ, ತುಟ್ಟಿಭತ್ಯೆ ಆಗ್ರಹ: ಬೀಡಿ ಕಾರ್ಮಿಕರ ಪ್ರತಿಭಟನೆ
ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರು ಸೋಮವಾರ ನಗರದ ಭಾರತ್ ಬೀಡಿ ಕಂಪೆನಿ ಮುಂದೆ ಹಕ್ಕೊತ್ತಾಯ ಚಳವಳಿ ಮಾಡಿದರು.
ಭಾರತ ವಿಕಾಸ ಪರಿಷತ್‌ ಗಾಯನ ಸ್ಪರ್ಧೆ: ಅನಂತೇಶ್ವರ ಶಾಲೆ ಪ್ರಾಂತ ಮಟ್ಟಕ್ಕೆ
ಭಾರತ ವಿಕಾಸ್ ಪರಿಷತ್ ಭಾರ್ಗವ ಶಾಖೆ ಉಡುಪಿ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಸಮೂಹ ಗಾಯನ ಸ್ಪರ್ಧೆ 2025 ನಗರದ ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು.
ಪೌರಕಾರ್ಮಿಕಳ ಪುತ್ರ ಎಚ್‌. ಉಮೇಶಗೆ 4 ಚಿನ್ನದ ಪದಕ

ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ಪೌರ ಕಾರ್ಮಿಕಳಾಗಿ ಸೇವೆ ಸಲ್ಲಿಸುತ್ತಿರುವ ಪದ್ಮಾವತಿ ಪುತ್ರ ಎಚ್‌.ಉಮೇಶ್ ಬೆಂಗಳೂರು ವಿವಿಯಿಂದ ನಾಲ್ಕು ಚಿನ್ನದ ಪದಕಗಳೊಂದಿಗೆ ಎಂಎ ಪದವಿಯಲ್ಲಿ ಉತ್ತೀರ್ಣರಾಗಿದ್ದಾರೆ.

  • < previous
  • 1
  • ...
  • 524
  • 525
  • 526
  • 527
  • 528
  • 529
  • 530
  • 531
  • 532
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved