• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆರವಣಿಗೆ ಸಂದರ್ಭದಲ್ಲಿ ಅತಿರೇಕದ ವರ್ತನೆ ಸಹಿಸಲ್ಲ: ಎಸ್ಪಿ ಖಡಕ್‌ ಎಚ್ಚರಿಕೆ
ಚಿಕ್ಕಮಗಳೂರುಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ಸಂದರ್ಭದಲ್ಲಿ ಸೂಕ್ಷ್ಮ ಸ್ಥಳಗಳಲ್ಲಿ ಅತಿರೇಕದ ವರ್ತನೆ ಇರಬಾರದು. ಸಂಘಟಕರು ಇದರ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.
ಸೇವಾಶ್ರಮಕ್ಕೆ ದೇಣಿಗೆ ನೀಡುವುದು ಮಾದರಿ: ಗೋಪಿ ಕುಮಾರ್‌
ತರೀಕೆರೆ: ಯುವಕರು ಕ್ರೀಡೆ ಜೊತೆಗೆ ಅನಾಥರ ಸೇವಾಶ್ರಮಕ್ಕೆ ಹಣವನ್ನು ದೇಣಿಗೆ ರೂಪದಲ್ಲಿ ನೀಡುತ್ತಿರುವುದು ಮಾದರಿ ಎಂದು ಪುರಸಭೆ ಮಾಜಿ ಅಧ್ಯಕ್ಷ ಟಿ.ಜೆ.ಗೋಪಿ ಕುಮಾರ್‌ ಹೇಳಿದರು.
ದಲಿತ ಸಾಹಿತ್ಯ ಈ ಕಾಲದ ಸಂಕಟಗಳಿಗೆ ಪರಿಹಾರ ಆಲೋಚಿಸುತ್ತಿದೆ: ಡಾ.ರವಿಕುಮಾರ್ ನೀಹ
ತರೀಕೆರೆ, ದಲಿತ ಸಾಹಿತ್ಯ ಮಾನವೀಯಗೊಳ್ಳುತ್ತಲೇ ಈ ಕಾಲದ ಸಂಕಟಗಳಿಗೆ ಪರಿಹಾರ ಆಲೋಚಿಸುತ್ತಿದೆ ಎಂದು ಬೆಂಗಳೂರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯರು, ವಿಮರ್ಶಕ ಡಾ.ರವಿಕುಮಾರ್ ನೀಹ ಹೇಳಿದ್ದಾರೆ.
ಶೃಂಗೇರಿ ಕ್ಷೇತ್ರದಲ್ಲಿ ಅಭಿವೃದ್ದಿ ಶೂನ್ಯ:ಮಾಜಿ ಸಚಿವ ಡಿ.ಎನ್.ಜೀವರಾಜ್.
ಶೃಂಗೇರಿ, ಕ್ಷೇತ್ರದಲ್ಲಿ ಅಭಿವೃದ್ಧಿಯಿಲ್ಲ. ಆಡಳಿತ ಕುಸಿದು ಬಿದ್ದಿದೆ. ಆಸ್ಪತ್ರೆಗೆ ಹೋದರೆ ವೈದ್ಯರಿಲ್ಲದೇ ಸಾಯುವಂತ ಪರಿಸ್ಥಿತಿ, ಜಮೀನಿಗೆ ಹೋದರೆ ಆನೆಯಿಂದ ತುಳಿಸಿಕೊಳ್ಳುವ, ಹಾಸ್ಟೇಲುಗಳಲ್ಲಿ ನೇಣು ಹಾಕಿಕೊಳ್ಳುವ ಸ್ಥಿತಿ. ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯ, ದ್ವೇಷದ ರಾಜಕಾರಣ ತಾಂಡವಾಡುತ್ತಿದೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಆಕ್ರೋಶ ವ್ಯಕ್ತಪಡಿಸಿದರು.
ಪೌರಕಾರ್ಮಿಕರು ಕಡ್ಡಾಯ ಸುರಕ್ಷತಾ ಪರಿಕರ ಧರಿಸಿ
ರಾಮನಗರ: ಸ್ವಚ್ಛತೆ ಮೂಲಕ ನಗರದ ಆರೋಗ್ಯ ಕಾಪಾಡುತ್ತಿರುವ ಪೌರ ಕಾರ್ಮಿಕರು ಕರ್ತವ್ಯ ನಿರ್ವಹಿಸುವ ವೇಳೆ ಕಡ್ಡಾಯವಾಗಿ ಸುರಕ್ಷತಾ ಪರಿಕರಗಳನ್ನು ಧರಿಸಬೇಕು ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ) ಹೇಳಿದರು.
ಶಾಲಾ ಪಠ್ಯಗಳಲ್ಲಿ ಜಾನಪದ ವಿಷಯ ಸೇರಿಸಬೇಕು
ರಾಮನಗರ: ಶಾಲಾ ಪಠ್ಯಗಳಲ್ಲಿ ಜಾನಪದ ವಿಷಯವನ್ನು ಸೇರಿಸಿ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕಲಾವಿದರಿಂದ ಜಾನಪದ ಕಲೆಗಳ ಕುರಿತು ತರಬೇತಿ ಕೊಡಿಸಬೇಕು. ಇದರಿಂದ ಜಾನಪದ ಕಲೆಗಳು ಉಳಿದು ಬೆಳೆಯಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಸೂರ್ಯಪ್ರಕಾಶ್ ಸಲಹೆ ನೀಡಿದರು.
ಧರ್ಮಸ್ಥಳ ವಿರುದ್ಧ ಅಪಪ್ರಚಾರ: ನಾಳೆ ಪ್ರತಿಭಟನೆ
ರಾಮನಗರ: ಪವಿತ್ರ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ವಿರುದ್ಧ ದುಷ್ಟರ ಕೂಟ ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಇದನ್ನು ಖಂಡಿಸಿ ಆಗಸ್ಟ್ 13ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಧರ್ಮಸ್ಥಳ ಭಕ್ತಾಭಿಮಾನ ವೇದಿಕೆ ಸದಸ್ಯ ಹಾಗೂ ಬಮೂಲ್ ನಿರ್ದೇಶಕ ಹರೀಶ್‌ಕುಮಾರ್ ತಿಳಿಸಿದರು.
ಹೊಸಹೊಳಲು ಕೃಷಿ ಸಹಕಾರ ಸಂಘ ಅಭಿವೃದ್ಧಿ ಪಥದತ್ತ ದಾಪುಗಾಲು
ಸಹಕಾರ ಸಂಘವು ಜಿಲ್ಲೆಯಲ್ಲಿಯೆ ಮಾದರಿಯಾಗಿ ನಡೆದು ಅಭಿವೃದ್ಧಿ ಪಥದತ್ತ ದಾಪುಗಾಲಿಡುತ್ತಿದೆ. ಈ ಸಂಘದ ಏಳ್ಗೆಗೆ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಹಕಾರಿ ಮುಖಂಡರು ಬಹಳ ಕಷ್ಟಪಟ್ಟಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸೂಚನೆ
ಆ.15ರಂದು ಬೆಳಗ್ಗೆ ೮.೩೦ ರೊಳಗಾಗಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ತಮ್ಮ ಇಲಾಖಾ ಸಿಬ್ಬಂದಿಗಳೊಂದಿಗೆ ಹಾಜರಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಸನ್ಮಾನ ಸಮಾರಂಭಗಳು ನಡೆಯುವಾಗ ಯಾವುದೇ ಗೊಂದಲಗಳಾಗದಂತೆ ಅಚ್ಚುಕಟ್ಟಾಗಿ ಜರುಗುವಂತೆ ಕ್ರಮ ವಹಿಸಬೇಕು.
ಟಾರ್ಗೆಟ್‌ ಧರ್ಮಸ್ಥಳ ವಿರುದ್ಧ ಸಿಡಿದೆದ್ದ ಭಕ್ತರು

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಹಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿ ಧರ್ಮಸ್ಥಳ ಪರ ಭಕ್ತರು ಸೋಮವಾರ ರಾಜ್ಯದ ಹಲವೆಡೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

  • < previous
  • 1
  • ...
  • 524
  • 525
  • 526
  • 527
  • 528
  • 529
  • 530
  • 531
  • 532
  • ...
  • 13442
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved