• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೂರಿಯಾ ಗೊಬ್ಬರ ಪಡೆಯಲು ಮುಗಿಬಿದ್ದ ರೈತರು
ಅಣ್ಣಿಗೇರಿ ಮತ್ತು ನವಲಗುಂದ ತಾಲೂಕಿನಲ್ಲಿ ಯೂರಿಯಾ ಗೊಬ್ಬರದ ಅಭಾವ ಇಲ್ಲವೇ ಇಲ್ಲ, ರೈತರು ಆತಂಕ ಪಡಬೇಡಿ
ಹುಬ್ಬಳ್ಳಿ- ಅಂಕೋಲಾ: ವನ್ಯಜೀವಿಗಳಿಗೆ ತೊಂದರೆಯಾಗುತ್ತದೆಯೇ?
ಪರಿಸರ ವಾದಿಗಳದ್ದು ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದು ಹಾಯ್ದು ಹೋಗುತ್ತದೆ ಎಂಬುದಿತ್ತು.
ನಾಳೆಯಿಂದ ಗುರು ಅನ್ನದಾನ ಶ್ರೀಗಳ ಪುಣ್ಯಸ್ಮರಣೋತ್ಸವ
ಸಮೀಪದ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನಮಠದ ಲಿಂ. ಗುರು ಅನ್ನದಾನ ಸ್ವಾಮಿಗಳ 48ನೇ ಪುಣ್ಯಸ್ಮರಣೋತ್ಸವ, ಆಧ್ಯಾತ್ಮ ಪ್ರವಚನ ಮಂಗಲಮಹೋತ್ಸವ, 501 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಹಿರಿಯ ತಾಯಂದಿರ ಸನ್ಮಾನ ಕಾರ್ಯಕ್ರಮ, ಹೃದಯ ರೋಗ ಆರೋಗ್ಯ ತಪಾಸಣಾ ಶಿಬಿರ, ಮರಳಿ ಮಣ್ಣಿಗೆ ಜನಜಾಗೃತಿ ಅಭಿಯಾನ ಹಾಗೂ ಬೆಳ್ಳಿ ರಥೋತ್ಸವ ಕಾರ್ಯಕ್ರಮ ಆ. 3, 4ರಂದು ನಡೆಯಲಿವೆ.
ಯುವಜನತೆ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಚಟವನ್ನು ವ್ಯಸನ ಎಂದು ಕರೆಯುತ್ತಾರೆ. ವ್ಯಕ್ತಿ ಜೀವನದಲ್ಲಿ ನಿಶ್ಚಿತ ಗುರಿ ಸಾಧಿಸಬೇಕಾದರೆ ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು. ಇಂದಿನ ಯುವಜನತೆ ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ವ್ಯಸನಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಗದಗದಲ್ಲಿ ಬೃಹತ್ ಪ್ರತಿಭಟನೆ
ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ವಿವಿಧ ಪರಿಶಿಷ್ಟ ಜಾತಿ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿ: ಚಂದ್ರಶೇಖರ
ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಚಟವನ್ನು ವ್ಯಸನ ಎನ್ನಲಾಗುತ್ತದೆ. ಇಂತಹ ವ್ಯಸನಗಳಿಂದ ದೂರವಿರುವ ಮೂಲಕ ಸಮಾಜವನ್ನು ವ್ಯಸನ ಮುಕ್ತವಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.
ನಾಪತ್ತೆಯಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತ ಶವವಾಗಿ ಪತ್ತೆ, ಕೊಲೆ ಶಂಕೆ
ಹಾನಗಲ್ಲ ತಾಲೂಕಿನ ಬಮ್ಮನಹಳ್ಳಿ ಗ್ರಾಮದ ಮನೋಜ ಪ್ರಕಾಶ ಉಡಗಣಿ(28) ಮೃತದೇಹ ಸವಣೂರು ತಾಲೂಕಿನ ಮೆಳ್ಳಾಗಟ್ಟಿ ಬಳಿ ವರದಾ ನದಿಯಲ್ಲಿ ಪತ್ತೆಯಾಗಿದೆ.
ಒಳಮೀಸಲಾತಿ ಜಾರಿಗೆ ತರಲು ಹೋರಾಟ ಸಮಿತಿ ಆಗ್ರಹ
ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಮಾತನಾಡಿ, ಈ ಅಸಮಾನತೆಯನ್ನು ಸರಿಪಡಿಸಲು, 2024 ಆ. 1ರ ಸರ್ವೋಚ್ಚ ನ್ಯಾಯಾಲಯದ ತೀರ್ಪು ಸ್ಪಷ್ಟವಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ ಎಂದರು.
ವ್ಯಸನಮುಕ್ತ ಸಮಾಜಕ್ಕೆ ಶ್ರಮಿಸಿದ್ದ ಡಾ. ಮಹಾಂತ ಶಿವಯೋಗಿ: ಎಸ್.ಎಫ್.ಎನ್. ಗಾಜಿಗೌಡ್ರ
ಶರಣರು- ಸಂತರು ನಮಗೆ ಒಳ್ಳೆಯ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ನಮ್ಮ ಸಂಸ್ಕೃತಿ, ಪರಂಪರೆ, ಇತಿಹಾಸ ತಿಳಿದುಕೊಳ್ಳಬೇಕು.
ಪರಿಸರದ ನೈರ್ಮಲ್ಯ ಕಾಪಾಡದಿದ್ದರೆ ಮಾನವ ಕುಲಕ್ಕೇ ಕಂಟಕ: ಎಂ.ಎನ್‌. ಬಡಿಗೇರ
ಇಡೀ ಮನುಕುಲಕ್ಕೆ ಪರಿಸರದ ಅಗತ್ಯ, ಮಹತ್ವ ಗೊತ್ತಿದೆ. ಮಳೆ- ಗಾಳಿ ಬೆಳಕು ಎಲ್ಲವೂ ಸಕಾಲಕ್ಕೆ ನಮಗೆ ಒದಗದೇ ಹೋದರೆ ಮನುಷ್ಯನೇ ಉಳಿಯಲು ಸಾಧ್ಯವಿಲ್ಲ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 12801
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved