• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭವಿಷ್ಯದ ದೃಷ್ಟಿಯಿಂದ ಬೆಂಗ್ಳೂರು ಸಜ್ಜುಗೊಳಿಸಿ: ಮೋದಿ

ಜಾಗತಿಕ ಪ್ರಮುಖ ನಗರಗಳೊಂದಿಗೆ ಹೋಲಿಕೆಯಾಗುವ ಬೆಂಗಳೂರು ನಗರವನ್ನು ನಗರ ಯೋಜನೆ, ಮೂಲಸೌಕರ್ಯಗಳ ಮೂಲಕ ಭವಿಷ್ಯದ ದೃಷ್ಟಿಯಿಂದ ಸಜ್ಜುಗೊಳಿಸಬೇಕಿದೆ ಎಂದು ಮೋದಿ ಹೇಳಿದ್ದಾರೆ.

ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು

ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು (19.15 ಕಿ.ಮೀ.) ಪ್ರಧಾನಿ ಮೋದಿ ಅವರು ಭಾನುವಾರ ಲೋಕಾರ್ಪಣೆ ಮಾಡಿದರು.

ಪ್ರಧಾನಿ ಮೋದಿಗೆ ವೇದಿಕೆಯಲ್ಲೇ ಮನವಿ ಪತ್ರ ನೀಡಿ ಗಮನ ಸೆಳೆದ ಶಿವಕುಮಾರ್

  ಪ್ರಧಾನಿ ಮೋದಿ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈಲಿನಲ್ಲಿ ಮತ್ತು ವೇದಿಕೆ ಮೇಲೆ ಅತ್ಯಂತ ಆತ್ಮೀಯತೆ, ಹತ್ತಿರದಿಂದ ಮಾತುಕತೆ ನಡೆಸಿ ಚರ್ಚೆ ನಡೆಸುವ ಮೂಲಕ ಗಮನ ಸೆಳೆದರು.

ವರ್ಷೊದ ಉಚ್ಚಯ ಬೊಕ್ಕ ಆಟಿದ ಮದಿಪು ಕಾರ್ಯಕ್ರಮ
ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಉಪ್ಪಿನಂಗಡಿ ಇದರ ವರ್ಶೋದ ಉಚ್ಚಯ ಬೊಕ್ಕ ಆಟಿದ ಮದಿಪು ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಒಡಿಯೂರು ಮಠಾಧೀಶ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಹಾಲುಮತ ಸಮಾಜದವರ ಕನಸು ನನಸಾಗುತ್ತಿದೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬೆಂಗಳೂರಿನಲ್ಲಿ ಪ್ರತಿಷ್ಠಾಪನೆಗೊಂಡಿರುವ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರಥವಾಗಿದ್ದರೆ, ಎರಡನೆಯದ್ದು ಮುದ್ದೇಬಿಹಾಳದಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿದೆ. ರಾಜ್ಯದಲ್ಲಿಯೇ ಎರಡನೆ ಪ್ರತಿಮೆ ಇದಾಗಿದೆ. ಅಷ್ಟೊಂದು ಸುಂದರವಾಗಿ ಕೋಲ್ಹಾಪೂರದ ಶಿಲ್ಪಿಗಳು ಮೂರ್ತಿ ಕೆತ್ತನೆ ಮಾಡಿದ್ದಾರೆ. ಇದರಿಂದಾಗಿ ಈ ಭಾಗದ ಬಹುತೇಕ ಕುರುಬ ಸಮಾಜ ಸೇರಿದಂತೆ ಇತರೇ ಸಮಾಜ ಬಾಂಧವರ ಕನಸು ಕನನಸಾಗುವುತ್ತಿರುವುದು ಸಂತಸ ತಂದಿದೆ ಎಂದು ತಾಲೂಕು ಹಾಲುಮತದ ಅಧ್ಯಕ್ಷ ಮಲ್ಲಿಕಾರ್ಜುನ ಮದರಿ ಹೇಳಿದರು.
ಮುಧೋಳ ತಾಲೂಕಾಸ್ಪತ್ರೆಗೆ ಲೋಕಾಯುಕ್ತರ ಭೇಟಿ
ಮುಧೋಳ ನಗರದ ತಾಲೂಕು ಆಸ್ಪತ್ರೆಗೆ ಲೋಕಾಯುಕ್ತ ಬಾಗಲಕೋಟೆ ಜಿಲ್ಲೆಯ ಡಿವೈಎಸ್ಪಿ ಸುರೇಶ ರೆಡ್ಡಿ ಅವರು ಶನಿವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಒಪಿಡಿ, ಬಾಣಂತಿಯರ ವಾರ್ಡ್, ಜನರಲ್ ವಾರ್ಡ್, ಶಸ್ತ್ರಚಿಕಿತ್ಸಾ ವಿಭಾಗ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ನೊಂದಣಿ ಕೇಂದ್ರಕ್ಕೆ ಮತ್ತು ಫಾರ್ಮಸಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು.
ಕಟೀಲು: ಮಯೂರಯಾನ ಕಾರ್ಯಕ್ರಮ ಉದ್ಘಾಟನೆ
ಕಟೀಲು ರಥಬೀದಿ ಶ್ರೀ ಸರಸ್ವತಿ ಸದನದಲ್ಲಿ ಮಯೂರ ಪ್ರತಿಷ್ಠಾನ ಮಂಗಳೂರಿನ ಪ್ರಥಮ ವಾರ್ಷಿಕೋತ್ಸವ ಹಾಗೂ ಯಕ್ಷ ಗುರು ರಕ್ಷಿತ್ ಪಡ್ರೆ ಶಿಷ್ಯವೃಂದದ ನೂತನ ಯಕ್ಷ ವೇಷಭೂಷಣ ಉದ್ಘಾಟನಾ ಕಾರ್ಯಕ್ರಮ ಮಯೂರಯಾನ ನಡೆಯಿತು.
ಬಿಜೆಪಿಯಿಂದ ಹರ್ ಘರ್ ತಿರಂಗಾ ಪ್ರಯುಕ್ತ ಬೈಕ್ ರ್‍ಯಾಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು. ಬಿಜೆಪಿಯ ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿದರು.
‘ಕೊಡವಲ್ಯಾಂಡ್’ ಹಕ್ಕೊತ್ತಾಯ: ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಕೊಡವ ಲ್ಯಾಂಡ್‌ ಹಕ್ಕೊತ್ತಾಯಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಅತಿವೃಷ್ಟಿ, ಪ್ರವಾಹ ಹಾನಿಗೆ ತುರ್ತು ಪರಿಹಾರ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಅತಿವೃಷ್ಟಿ-ಪ್ರವಾಹದಿಂದ ಉಂಟಾಗುವ ಮನೆ ಹಾನಿ, ಜನ-ಜಾನುವಾರುಗಳ ಹಾನಿಗೆ ನಿಗದಿತ ಅವಧಿಯಲ್ಲಿ ತುರ್ತಾಗಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು.
  • < previous
  • 1
  • ...
  • 526
  • 527
  • 528
  • 529
  • 530
  • 531
  • 532
  • 533
  • 534
  • ...
  • 13442
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved