• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾಷಣ ಭರವಸೆ ಬೇಡ, ಕ್ರೀಡಾಂಗಣದ ಅವಶ್ಯಕತೆ ನಿವಾರಿಸಿ
ಕುಕನೂರು ತಾಲೂಕು ಕೇಂದ್ರವಾದರೂ ಕ್ರೀಡಾಂಗಣ ಇಲ್ಲ. ಜನಪ್ರತಿನಿಧಿಗಳು ತಮ್ಮ ಭಾಷಣದಲ್ಲಿ ಮಾತ್ರ ಕ್ರೀಡಾಂಗಣದ ಭರವಸೆ ನೀಡಿದ್ದಾರೆಯೇ ಹೊರತೂ ಕಾರ್ಯನ್ಮುಖವಾಗಿಲ್ಲ ಎಂದು ತಾಲೂಕು ಕ್ರೀಡಾಂಗಣದ ಹೋರಾಟ ಸಮಿತಿಯ ಹನುಮಂತಪ್ಪ ಗುಡಿಮನಿ ಹೇಳಿದರು.
ರಸ್ತೆ ಕಾಮಗಾರಿ ನಡೆಸದಿದ್ದರೆ ಟೋಲ್ ಬಂದ್: ಶಾಸಕ ದಿನಕರ ಶೆಟ್ಟಿ
ಮಳೆ ಕಡಿಮೆಯಾಗಿರುವುದರಿಂದ ರಸ್ತೆ ಕಾಮಗಾರಿಗೆ ಸಮಸ್ಯೆಯಿಲ್ಲ. ತಕ್ಷಣದಿಂದಲೇ ರಾಷ್ಟ್ರೀಯ ಹೆದ್ದಾರಿ ೬೬ರ ಚತುಷ್ಪಥ ಕಾಮಗಾರಿಯನ್ನು ವೇಗವಾಗಿ ಮುಂದುವರಿಸಬೇಕು.
ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳ ಬಂಧಿಸಲು ಆಗ್ರಹ
ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ತಾಲೂಕು ಅಂಬಿಗರ ಚೌಡಯ್ಯ ಹಾಗೂ ಬೆಸ್ತರ ಸಂಘ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಅಂಬಿಗರ ಚೌಡಯ್ಯ ಮೂರ್ತಿ ಭಗ್ನ; ಶಿವಶರಣರಿಗೆ ಅಪಮಾನ
ವೀರಗಣಾಚಾರಿ, ನಿಜಶರಣ ಅಂಬಿಗರ ಚೌಡಯ್ಯ ಅವರ ವಚನತತ್ವ ಸಿದ್ಧಾಂತದ ವಿರೋಧಿಗಳು ಮೂರ್ತಿ ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ. ಇದು ಬಸವಾದಿ ಶಿವಶರಣರಿಗೆ, ವಚನಕಾರರಿಗೆ ಮಾಡಿರುವ ಅಪಮಾನವಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಚಿರತೆ ಸೆರೆಹಿಡಿಯಲು ಅರಣ್ಯ ಸಿಬ್ಬಂದಿ ಹಗಲು-ರಾತ್ರಿ ಗಸ್ತು
ರಟ್ಟೀಹಳ್ಳಿ ತಾಲೂಕಿನ ಕಣವಿದ್ಗೇರಿ ಗ್ರಾಮದ ರೈತನೋರ್ವನನ್ನು ಚಿರತೆ ಬಲಿ ಪಡೆದ ಹಿನ್ನೆಲೆಯಲ್ಲಿ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಸೆರೆ ಹಿಡಿಯಲು ಎರಡು ದಿನಗಳಿಂದ ಹಗಲು ರಾತ್ರಿ ಗಸ್ತು ತಿರುಗುತ್ತಿದ್ದರೂ ಪ್ರಯೋಜನವಾಗದ್ದರಿಂದ ಗ್ರಾಮಸ್ಥರಿಗೂ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ತಲೆನೋವಾಗಿ ಪರಣಮಿಸಿದೆ.
ಕರ್ತವ್ಯಲೋಪ, ಅಣಜಿ ಪಿಡಿಒ ಅಮಾನತು
ರಟ್ಟೀಹಳ್ಳಿ ತಾಲೂಕಿನ ಅಣಜಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಹಾಗೂ ಲಂಚ ಸ್ವೀಕಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಾಲ್ ಆದೇಶ ಹೊರಡಿಸಿದ್ದಾರೆ.
ಗ್ಯಾರಂಟಿ ಯೋಜನೆ ಟೀಕೆಗೆ ಅಭಿವೃದ್ಧಿ ಕಾರ್ಯಗಳೇ ಉತ್ತರ: ಶಿವಣ್ಣನವರ
ಗ್ಯಾರಂಟಿ ಯೋಜನೆ ಕುರಿತು ಟೀಕೆ ಮಾಡುವ ವಿಪಕ್ಷಗಳಿಗೆ ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿವೆ. ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಉದ್ಯೋಗ ನೇಮಕಾತಿಗೆ ಒತ್ತಾಯಿಸಿ ಯುವಜನರ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿವೇಕ ಮತ್ತು ನ್ಯಾಯಪ್ರಜ್ಞೆ ಇದ್ದರೆ ಕೂಡಲೇ ಯುವಕರ ಸಮಸ್ಯೆ ಅರ್ಥ ಮಾಡಿಕೊಂಡು ನೇಮಕಾತಿಗೆ ಮುಂದಾಗಬೇಕು
ಮುಕಳೆಪ್ಪ ವಿವಾಹ ನೋಂದಣಿ ರದ್ದಿಗೆ ಶ್ರೀರಾಮ ಸೇನೆ ಆಗ್ರಹ
ಯೂಟ್ಯೂಬರ್ ಮುಕಳೆಪ್ಪ ನಕಲಿ ದಾಖಲೆ ಸಲ್ಲಿಸಿ ಹಿಂದೂ ಯುವತಿಯನ್ನು ವಿವಾಹವಾಗಿದ್ದು, ಮುಂಡಗೋಡದಲ್ಲಿ ತನ್ನ ವಿವಾಹ ನೋಂದಣಿ ಮಾಡಿಕೊಂಡಿದ್ದಾರೆ.
ಭತ್ತದ ಖರೀದಿ ಕೇಂದ್ರ: ಕಾರಟಗಿಯಲ್ಲಿ ರೈತ ಸಂಘದಿಂದ ಪ್ರತಿಭಟನೆ
ಮುಂಗಾರು ಹಂಗಾಮಿನ ಭತ್ತದ ಬೆಳೆಗೆ ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿಯಂತೆ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಕಾರಟಗಿ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 526
  • 527
  • 528
  • 529
  • 530
  • 531
  • 532
  • 533
  • 534
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved