• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಪ್ರೀಂ ಕೋರ್ಟ್‌ ಸಿಜೆಐಗೆ ಅಪಮಾನ ಖಂಡಿಸಿ ಬೃಹತ್‌ ಪ್ರತಿಭಟನೆ
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ಅಪಮಾನ ಮಾಡಿದ ವಕೀಲ ರಾಕೇಶ್ ಕಿಶೋರ್ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು
ಮೌನಾನುಷ್ಠಾನದಲ್ಲಿ ಕೊಪ್ಪಳ ಗವಿಮಠದ ಶ್ರೀ
ಕೊಪ್ಪಳದ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು ಕಳೆದ ಮೂರು ವಾರಗಳಿಂದ ಮೌನಾನುಷ್ಠಾನದಲ್ಲಿದ್ದಾರೆ. ಸೋಮವಾರ ಮಾತ್ರ ಭಕ್ತರಿಗೆ ದರ್ಶನ ನೀಡುತ್ತಿದ್ದಾರೆ!
ಸರ್ವಾಂಗೀಣ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಮುಖ್ಯ: ಮಹಾಂತೇಶ ದರಗದ
ಕೊಪ್ಪಳ ಯೋಜನೆಯ ಭಾಗ್ಯನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ 8ನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಅಂಗವಾಗಿ ಸೋಮವಾರ ಸಮಾರೋಪ ಕಾರ್ಯಕ್ರಮ ಹಾಗೂ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಡೆಯಿತು.
ಲಸಿಕೆಯಿಂದ ಯಾವುದೇ ಮಗು ವಂಚಿತವಾಗದಂತೆ ಎಚ್ಚರ ವಹಿಸಿ: ಡಾ. ಸುರೇಶ ಇಟ್ನಾಳ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ ಸೋಮವಾರ ನಡೆಯಿತು.
ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
ದೇಶದಾದ್ಯಂತ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಮತ್ತು ಅರ್ಹ ಪದವಿಯನ್ನು ಪಡೆದವರಿಗೆ ಸರ್ಕಾರ ಸೂಕ್ತ ಉದ್ಯೋಗ ನೀಡುವಂತೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಕಲಿಯುಗದ ಕುಡುಕನ ನಿರ್ಗಮನ!
ದೊಡ್ಡ ನಾಟಕ ಕಂಪನಿಯ ಮಾಲೀಕನ ಮಗನಾದರೂ ನೇಮು, ಫೇಮು ಪಡೆಯಲು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಬಡತನದಿಂದ ಶಿಕ್ಷಣವನ್ನೇ ಅರ್ಧಕ್ಕೆ ನಿಲ್ಲಿಸಿದ ಹೋಟೆಲ್‌ ಮಾಣಿಯಾಗಿ, ಲಾರಿ ಕ್ಲೀನರ್‌ ಆಗಿ ಕೆಲಸ ಮಾಡುತ್ತಾ ಜೀವನದಲ್ಲಿ ಹಂತ, ಹಂತವಾಗಿ ಮೇಲೇರಿದವರು ರಾಜು ತಾಳಿಕೋಟಿ.
ನವೆಂಬರ್‌ ಕ್ರಾಂತಿ ಆಗಲ್ಲ, ಸರ್ಕಾರವೇ ಪತನವಾಗುತ್ತೆ
ಅಧಿಕಾರದ ತಿಕ್ಕಾಟದಿಂದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹೈಕಮಾಂಡ್, ಅಂತರಾಳ ನನಗೆ ಗೊತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಹೇಳುತ್ತಿದ್ದಾರೆ. ಅಂದರೆ ಪಕ್ಷದಲ್ಲಿ ಅಧಿಕಾರದ ಒಡಂಬಡಿಕೆ ಆಗಿದೆ ಎಂದರ್ಥ ಅಲ್ಲವೇ.
ಒಳಮೀಸಲಾತಿ: ನ್ಯಾಯಯುತ ವರ್ಗೀಕರಣ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಧರಣಿ ಸತ್ಯಾಗ್ರಹದಲ್ಲಿ ಜಿಲ್ಲೆಯ ವಿವಿಧ ತಾಂಡಾಗಳ ಸಾವಿರಾರು ಜನರು ಭಾರೀ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.
ಗದಗ ಜಿಲ್ಲೆಯಲ್ಲಿ 18 ಸಾವಿರ ಅನರ್ಹ ಪಿಂಚಣಿ ಫಲಾನುಭವಿಗಳು!
ಅನರ್ಹ ಫಲಾನುಭವಿಗಳಿಗೆ ಸರ್ಕಾರ ವಯೋಮಿತಿ ಹಾಗೂ ಆದಾಯ ಪ್ರಮಾಣಪತ್ರ ಕೊಟ್ಟವರು ಯಾರು ಎನ್ನುವುದಕ್ಕೆ ಹಿರಿಯ ಅಧಿಕಾರಿಗಳೇ ಉತ್ತರಿಸಬೇಕಿದೆ.
ಉದ್ಯೋಗ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
ಈ ಹಿಂದೆ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಕೋವಿಡ್ ಕಾರಣ ಹೇಳಿ ಯಾವುದೇ ಪ್ರಯತ್ನ ಮಾಡಲಿಲ್ಲ.
  • < previous
  • 1
  • ...
  • 527
  • 528
  • 529
  • 530
  • 531
  • 532
  • 533
  • 534
  • 535
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved