• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತ್ವಯುತ ಬರವಣಿಗೆಗೆ ಆದ್ಯತೆ ನೀಡಿದ್ದ ಭೈರಪ್ಪ: ಆನಂದ ಲಾಳಸಂಗಿ
ಧರ್ಮಶ್ರೀ ಕಾದಂಬರಿಯಿಂದ ಹಿಡಿದು ಇತ್ತೀಚಿನ ವರ್ಷಗಳಲ್ಲಿ ಮೂಡಿಬಂದ ಉತ್ತರಕಾಂಡದವರೆಗೆ ಜೀವನದ ವಿವಿಧ ಸ್ತರಗಳ ಕುರಿತು ಚಿಂತನೆ ಮಾಡುವ ಬೃಹತ್ ಕಥಾನಕಗಳನ್ನು ಕೊಡುಗೆಯಾಗಿ ನೀಡಿರುವ ಅವರು ಈ ಶತಮಾನ ಕಂಡ ಶ್ರೇಷ್ಠ ಸಾಹಿತಿ.
ಹುಲಿಗಿ ಗ್ರಾಮದಲ್ಲಿ ಸರ್ಕಾರದ ಆಸ್ತಿಯ ಕಬಳಿಕೆ
ಹುಲಿಗಿ ಗ್ರಾಮದಲ್ಲಿ ಸರ್ಕಾರಕ್ಕೆ ಹಾಗೂ ವ್ಯವಸಾಯ ಸೇವಾ ಸಂಘಕ್ಕೆ ಸೇರಿದ ಕೋಟ್ಯಂತರ ರುಪಾಯಿ ಬೆಲೆ ಜಮೀನನ್ನು ಕಬಳಿಸಿದ ಘಟನೆ ಗ್ರಾಮದ ಅನಧಿಕೃತ ಕಟ್ಟಡ ತೆರವುಗೊಳಿಸುತ್ತಿರುವ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.
ಸಂಪೂರ್ಣ ಹದಗೆಟ್ಟಿರುವ ಮುಳಗುಂದ ಲಕ್ಷ್ಮೇಶ್ವರ ರಸ್ತೆ ದುರಸ್ತಿ ಯಾವಾಗ?
ರಸ್ತೆಯುದ್ದಕ್ಕೂ ಮೊಣಕಾಲುದ್ದದ ಗುಂಡಿಗಳು ಬಿದ್ದು, ರಸ್ತೆಯೇ ಇಲ್ಲದಂತಾಗಿದೆ. ದುರಸ್ತಿಗಾಗಿ ಸಾರ್ವಜನಿಕರು ಅಧಿಕಾರಿಗಳಿಗೆ ಹಾಗೂ ರಾಜಕಾರಣಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಘಟನೆಯನ್ನು ಖಂಡಿಸಿ ಸೋಮವಾರ ತಾಲೂಕು ದಲಿತ ಒಕ್ಕೂಟಗಳ ಸಮೂಹದಿಂದ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.
ಬಾಯಿಗೆ ಬಂದಂತೆ ಮಾತಾಡಿದರೆ ಜನರಿಂದ ಪಾಠ: ಸಿ.ಸಿ. ಪಾಟೀಲ
ಆರ್‌ಎಸ್‌ಎಸ್ ಸಂಘಟನೆ 100 ವರ್ಷ ಪೂರೈಸಿದೆ. ಇಂತಹ ಸಂಘಟನೆ ವಿರುದ್ಧ ಮಾತನಾಡುವುದು ಸೂರ್ಯನಿಗೆ ಉಗುಳಿದಂತೆ ಎಂದು ಶಾಸಕ ಸಿ.ಸಿ. ಪಾಟೀಲ ತಿಳಿಸಿದರು.
ಕನ್ನಡ ಸಾಹಿತ್ಯಕ್ಕೆ ಕಂಬಾರರ ಕೊಡುಗೆ ಅಪಾರ: ಎಚ್.ಎನ್. ಕಾಳೆ
ಬೇಂದ್ರೆ ಅವರ ನಂತರ ಉತ್ತರ ಕರ್ನಾಟಕದ ಭಾಷೆಯನ್ನು ಸಮರ್ಥವಾಗಿ ತಮ್ಮ ಕೃತಿಗಳಲ್ಲಿ ದುಡಿಸಿಕೊಂಡುವರು ಕಂಬಾರರು. ಕನ್ನಡ ನಾಟಕಕ್ಕೆ ತಮ್ಮ ಕೃತಿಗಳ ಮೂಲಕ ಹೊಸ ಪ್ರವಾಹವನ್ನು ತಂದರು. ಕಾವ್ಯ, ಕಾದಂಬರಿ ಕ್ಷೇತ್ರದಲ್ಲೂ ಅಮೋಘ ಕೊಡುಗೆ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.
ಬೆಳೆ ನಷ್ಟ ಪರಿಹಾರ, ಮಧ್ಯಂತರ ವಿಮೆ ನೀಡುವಂತೆ ಆಗ್ರಹ
ಅತಿವೃಷ್ಟಿಯಿಂದ ತಾಲೂಕಿನಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಅಧಿಕಾರಿಗಳು ಬೆಳೆ ಸಮೀಕ್ಷೆ ಮಾಡುವಲ್ಲಿ ತಾರತಮ್ಯ ಎಸಗಿದ್ದಾರೆ. ಈ ಕೂಡಲೇ ಬೆಳೆ ನಷ್ಟ ಪರಿಹಾರ ಹಾಗೂ ಮಧ್ಯಂತರ ಬೆಳೆ ವಿಮಾ ಪರಿಹಾರ ನೀಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ರೈತ ಮುಖಂಡರು ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ದೀಪಾವಳಿ ಬಳಿಕ ರೇಡಿಯೋಪಾರ್ಕ್ ರೈಲ್ವೆ ಮೇಲ್ಸೇತುವೆಗೆ ಭೂಮಿಪೂಜೆ; ಸಂಸದ ಈ.ತುಕಾರಾಂ
ಕೇವಲ 4-5 ಕಿ.ಮೀ. ಉದ್ದ ಬಾಕಿ ಇದ್ದು, ತ್ವರಿತವಾಗಿ ಪೂರ್ಣಗೊಳಿಸಬೇಕು.
ಪ್ರತಿ ಟನ್‌ ಕಬ್ಬಿಗೆ ₹3129 ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಪ್ರತಿಭಟನಾ‌ ಸ್ಥಳಕ್ಕೆ ತಹಸೀಲ್ದಾರ್ ಎರ‍್ರಿಸ್ವಾಮಿ ಪಿ.ಎಸ್., ಕಾರ್ಖಾನೆ ಜಿಎಂ ಧರ್ಮೆಂದ್ರ ಮತ್ತಿತರರು ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ, ಕೇಂದ್ರ ಸರ್ಕಾರದ ಎಫ್‌ಆರ್‌ಪಿ ದರದಂತೆ ರೈತರಿಗೆ ಹಣ ನೀಡಲಾಗುವುದು ಎಂದರು.
ಶೂ ಎಸೆತ ಪ್ರಕರಣ; ಪ್ರಗತಿಪರ-ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ
ನ್ಯಾಯಮೂರ್ತಿಗಳಿಗೆ ಶೂ ಎಸೆದ ವಕೀಲನ ನಡೆ ಅತ್ಯಂತ ಖಂಡನಾರ್ಹವಾಗಿದೆ.
  • < previous
  • 1
  • ...
  • 528
  • 529
  • 530
  • 531
  • 532
  • 533
  • 534
  • 535
  • 536
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved