• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ

 ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿ  368 ಮರಗಳನ್ನು ಕತ್ತರಿಸಲು ಮುಂದಾಗಿರುವುದನ್ನು ವಿರೋಧಿಸಿ ‘ಪರಿಸರಕ್ಕಾಗಿ ನಾವು’ ಸಂಘಟನೆಯವರು   ಸ್ಥಳಕ್ಕೆ ಭೇಟಿ ನೀಡಿ ‘ಪರಿಸರ ವ್ಯವಸ್ಥೆ’ ಪರಿಶೀಲಿಸಿದರು.

ಕೋಟ್ಪಾ ಉಲ್ಲಂಘನೆ 38 ದೂರು, 12 ಅಂಗಡಿಗಳ ಪರವಾನಗಿ ರದ್ದು: ಡಿಸಿ ವಿದ್ಯಾಕುಮಾರಿ
ಕೋಟ್ಪಾ ಕಾಯ್ದೆಯಡಿ ಶಾಲಾ ಕಾಲೇಜುಗಳ 100 ಮೀ. ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧವಿದ್ದು, ಇದನ್ನು ಉಲ್ಲಂಘಿಸುವ ಅಂಗಡಿಗಳ ಪರವಾನಗಿಯನ್ನು ಸ್ಥಳೀಯ ಸಂಸ್ಥೆಗಳು ತಕ್ಷಣ ರದ್ದುಪಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಸೂಚನೆ ನೀಡಿದರು.
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
ಭ್ರಷ್ಟ ಅಧಿಕಾರಿಗಳ ವಿರುದ್ಧ ಬೇಟೆ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇರೆಗೆ ಏಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ₹22.78 ಕೋಟಿಗಿಂತ ಮೌಲ್ಯದ ಹೆಚ್ಚು ಆಸ್ತಿ ಪತ್ತೆ ಹಚ್ಚಿದ್ದಾರೆ.
ಸಂಗೀತಕ್ಕೆ ಎಲ್ಲರನ್ನು ಸೆಳೆಯುವ ಶಕ್ತಿ: ವಿ.ಎನ್‌. ಮಲ್ಲಿಕಾರ್ಜುನಸ್ವಾಮಿ ಅಭಿಮತ
ಕಳೆದ 14 ತಿಂಗಳಲ್ಲಿ ಪರಿಷತ್‌ ವತಿಯಿಂದ ನಡೆಯುತ್ತಿರುವ 28ನೇ ಕಾರ್ಯಕ್ರಮ ಇದಾಗಿದೆ. ಮೇ 17- 18 ರಂದು ಸುಗಮ ಸಂಗೀತ ಕಾರ್ಯಾಗಾರ ಏರ್ಪಡಿಸಲಾಗಿದೆ. ಜೂನ್‌ನಲ್ಲಿ ಹವ್ಯಾಸಿ ಗಾಯಕರಿಗೆ ಸ್ಪರ್ಧೆ ಏರ್ಪಡಿಸಲಾಗುವುದು. ಮೇ 27 ರಂದು ಕೆ.ಎಸ್‌. ಅಶ್ವತ್ಥ್‌ ನೆನಪಿನ ಕಾರ್ಯಕ್ರಮವನ್ನು ಶಂಕರ್‌ ಅಶ್ವತ್ಥ್‌ ಅವರ ನಿರೂಪಣೆಯಲ್ಲಿ ನಡೆಸಲಾಗುವುದು.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಬಾಡಿ ಪ್ಲೆಥಿಸ್ಮೋಗ್ರಾಫ್ ಉದ್ಘಾಟನೆ
ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಬಾಡಿ ಪ್ಲೆಥಿಸ್ಮೋಗ್ರಾಫ್ ತಂತ್ರಜ್ಞಾನವನ್ನು ಸಂಸ್ಥೆಯ ಮಾಜಿ ಡೀನ್ ಡಾ. ಪದ್ಮರಾಜ್ ಹೆಗ್ಡೆ ಮತ್ತು ಭೋದನಾ ಆಸ್ಪತ್ರೆಗಳ ಸಿಓಓ ಡಾ. ಆನಂದ್ ಜಂಟಿಯಾಗಿ ಉದ್ಘಾಟಿಸಿದರು.
ಸ್ಮಶಾನ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿ
ಚಳ್ಳಕೆರೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಡಿಕೆಶಿ ಶೀಘ್ರ ಸಿಎಂ ಆಗಲಿ: ಅಭಿಮಾನಿಗಳ ಪ್ರಾರ್ಥನೆ

 ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ತಾಲೂಕಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅತಿ ಉತ್ಸಾಹದಿಂದ ಆಚರಿಸಿದರು  

ಎಲೆ ಮರೆ ಕಾಯಿಯಂತೆ ಸೇವೆ ಸಲ್ಲಿಸುತ್ತಿದೆ ವಿಜಯ ಕ್ಲಿನಿಕ್: ಎಸ್.ಎಸ್.ಜಗದೀಶ್
ನರಸಿಂಹರಾಜಪುರ, 1947 ರಲ್ಲಿ ನರಸಿಂಹರಾಜಪುರದಲ್ಲಿ ಡಾ.ಎ.ಪಿ.ಗೋವಿಂದರಾವ್ ಪ್ರಾರಂಭಿಸಿದ ವಿಜಯ ಕ್ಲಿನಿಕ್ ಎಲೆ ಮರೆ ಕಾಯಿಯಂತೆ 80 ವರ್ಷಗಳಿಂದ ಅತ್ಯಂತ ಕಡಿಮೆ ದರದಲ್ಲಿ ಉತ್ತಮ ಆರೋಗ್ಯ ಸೇವೆ ಸಲ್ಲಿಸುತ್ತಿದೆ ಎಂದು ಸೀನಿಯರ್ ಜೇಸಿ ಇಂಟರ್ ನ್ಯಾಶನಲ್ ನ ತಾಲೂಕು ಘಟಕದ ಅಧ್ಯಕ್ಷ ಎಸ್.ಎಸ್.ಜಗದೀಶ್ ಮೆಚ್ಚುಗೆ ವ್ಯಕ್ತಪಡಿಸಿದರು.
ಆಪರೇಷನ್ ಸಿಂದೂರ ಯಶಸ್ವಿ: ಮಗುವಿಗೆ ‘ಸಿಂದೂರಿ’ ಎಂದು ಹೆಸರಿಟ್ಟ ದಂಪತಿ
ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂದೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ತಮ್ಮ ಮಗುವಿಗೆ ‘ಸಿಂದೂರಿ’ ಎಂದು ಹೆಸರಿಟ್ಟು ನಾಮಕರಣ ಮಾಡಿದ ದಂಪತಿ ‘ದೇಶ ಪ್ರೇಮ’ ಮೆರೆದಿದ್ದಾರೆ.
ಗಂಗಾವತಿ ಉಪಚುನಾವಣೆಯಲ್ಲಿ ನಾನೇ ಸ್ಪರ್ಧಿಸುವೆ: ಇಕ್ಬಾಲ್ ಅನ್ಸಾರಿ
ನಾನು ಎರಡ್ಮೂರು ದಿನಗಳಲ್ಲಿ ಗಂಗಾವತಿಗೆ ಬಂದು ನಿಮ್ಮೆಲ್ಲರನ್ನು ಭೇಟಿ ಮಾಡುತ್ತೇನೆ ಎಂದಿರುವ ಅನ್ಸಾರಿ, ಕ್ಷೇತ್ರದ ಕುರಿತು ಈ ಹಿಂದೆಯೇ ನಾನು ಹೇಳಿದ್ದೆ. ಈಗ ಅದೇ ಆಗಿದೆ. ಅದು ಏನೇ ಇರಲಿ. ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನೀವೆಲ್ಲರೂ ನನ್ನ ಪರವಾಗಿ ಮನೆ-ಮನೆಗೆ ಹೋಗಿ, ತಿಳಿ ಹೇಳಿ ಎಂದು ಮನವಿ ಮಾಡಿದ್ದಾರೆ.
  • < previous
  • 1
  • ...
  • 529
  • 530
  • 531
  • 532
  • 533
  • 534
  • 535
  • 536
  • 537
  • ...
  • 11858
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved