• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣಕು ಪ್ರದರ್ಶನ ಸಹಕಾರಿ: ಸಿ.ಎನ್. ಶ್ರೀಧರ
ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗದಗ ನಗರದ ವಿಡಿಎಸ್‌ಟಿ ಮೈದಾನದಲ್ಲಿ ಗುರುವಾರ ನಡೆದ ಅಣಕು ಪ್ರದರ್ಶನ ನಡೆಯಿತು. ಅಣಕು ಪ್ರದರ್ಶನದಲ್ಲಿ 22 ಇಲಾಖೆಗಳ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ 300 ಜನರು ಪಾಲ್ಗೊಂಡಿದ್ದರು.
18ರಂದು ಕಸಬಾ ಹೋಬಳಿ ಬಂದ್: ಪಾದರಹಳ್ಳಿ ಚಂದ್ರಶೇಖರ್
ರಾಮನಗರ ತಾಲೂಕಿನ ಹರೀಸಂದ್ರ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ವಿರೋಧಿಸಿ ಮೇ 18ರಂದು ಭಾನುವಾರ ಕಸಬಾ ಹೋಬಳಿ ಬಂದ್ ಗೆ ಕರೆ ನೀಡಲಾಗಿದೆ ಎಂದು ಜೆಡಿಎಸ್ ಮುಖಂಡ ಪಾದರಹಳ್ಳಿ ಚಂದ್ರಶೇಖರ್ ತಿಳಿಸಿದರು.
ಅಂಬೇಡ್ಕರ್ ಭಾವಚಿತ್ರಕ್ಕೆ ಕೆಸರು ಬಳಿದು ಅಪಮಾನ: ಶಾಸಕ ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು ಭೇಟಿ
ವಿಷಯ ತಿಳಿದ ಗ್ರಾಮಸ್ಥರು ಕೆಸರು ಬಳಿದು, ಭಾವಚಿತ್ರವನ್ನು ಹರಿದು ವಿಕೃತಿ ಮೆರೆದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ನಾಮಫಲಕದ ಮುಂದೆ ಪ್ರತಿಭಟಿಸಿದರು.
ಸರ್ಕಾರಿ, ಅರಣ್ಯ ಭೂಮಿ ಶ್ರೀಗಂಧ ಮರಗಳಿಗೆ ಜಿಯೋ ಟ್ಯಾಗ್‌: ಈಶ್ವರ ಖಂಡ್ರೆ ಸೂಚನೆ
ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿರುವ ಬೆಲೆ ಬಾಳುವ ಶ್ರೀಗಂಧದ ಮರಗಳಿಗೆ ಜಿಯೋ ಟ್ಯಾಗ್ ಮಾಡಿ, ಒಂದೇ ಒಂದು ಮರವೂ ಅಕ್ರಮ ಕಡಿತಲೆ ಆಗದಂತೆ ಎಚ್ಚರ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.
ಬಣ್ಣದ ಮಣ್ಣಿನ ದೀಪದಲ್ಲಿ ಮೂಡಿದ ಡಿ.ಕೆ.ಶಿವಕುಮಾರ್‌
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ 63ನೇ ವರ್ಷದ ಜನ್ಮದಿನ ಪ್ರಯುಕ್ತ ಬರೋಬ್ಬರಿ 63 ಸಾವಿರ ಬಣ್ಣ ಬಣ್ಣದ ಮಣ್ಣಿನ ದೀಪ ಬಳಸಿ ಡಿಕೆಶಿ ಭಾವಚಿತ್ರ ಮೂಡುವಂತೆ ಅರಮನೆ ಮೈದಾನದಲ್ಲಿ ಕಲಾಕೃತಿ ರಚನೆ ಮಾಡಲಾಗಿದೆ.
ಜೂ.೧೧ರಿಂದ ಚುಂಚನಗಿರಿಯಲ್ಲಿ ಸುಭಾಷ್ ಪಾಳೇಕಾರ್ ಕೃಷಿ ಕಾರ್ಯಾಗಾರ
ಜಿಲ್ಲೆಯಲ್ಲಿ ದೇಸಿ ತಳಿಯಾಗಿರುವ ಹಳ್ಳಿಕಾರ್ ತಳಿ ಅವನತಿಯತ್ತ ಸಾಗುತ್ತಿದೆ. ನೈಸರ್ಗಿಕ ಕೃಷಿ ಪದ್ಧತಿಗೆ ಮುಖ್ಯವಾಗಿ ದೇಶೀ ತಳಿಯ ಗೋಮೂತ್ರ, ಸಗಣಿ ಅತ್ಯವಶ್ಯವಾಗಿದೆ. ಆದರೆ, ಇಂತಹ ತಳಿಯ ಹಸುಗಳನ್ನು ಸಾಕಾಣೆ ಮಾಡಲು ನಮ್ಮ ರೈತರು ಹಿಂದೇಟು ಹಾಕುತ್ತಿರುವುದು ಆತಂಕದ ಬೆಳವಣಿಗೆಯಾಗಿದೆ.
ರಾಜ್ಯಕ್ಕೆ ಹಣ ನೀಡದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ
ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆಯೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಸರಿಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ, ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಸಾಮೂಹಿಕ ಆಚರಣೆಗಳು ಸಾಮರಸ್ಯದ ಜೀವನಕ್ಕೆ ವೇದಿಕೆ
ಗುಂಡನಬೆಳ್ಳೂರು ಗ್ರಾಮದಲ್ಲಿ ಪುನರುಜ್ಜೀವನಗೊಂಡ ಶ್ರೀ ಮಲ್ಲೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಮತ್ತು ಜಂಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆಶೀರ್ವಚನ ನೀಡುತ್ತಾ, ಮನುಷ್ಯ ತಮ್ಮಲ್ಲಿರುವ ದ್ವೇಷ, ಅಸೂಯೆಗಳನ್ನು ಬದಿಗೊತ್ತಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಮೂಡಿಸಿಕೊಳ್ಳಬೇಕು. ಧರ್ಮ ಮಾರ್ಗದಲ್ಲಿ ಸಾಗಿದರೆ ಮನುಷ್ಯನಿಗೆ ಸಹಜವಾಗಿಯೇ ಶಾಂತಿ, ನೆಮ್ಮದಿ ದೊರಕುತ್ತದೆ. ಗ್ರಾಮಗಳಲ್ಲಿರುವ ದೇವಸ್ಥಾನಗಳು ಮನುಷ್ಯರಿಗೆ ಶಾಂತಿ- ನೆಮ್ಮದಿ ನೀಡುವ ಧಾರ್ಮಿಕ ಕೇಂದ್ರಗಳಾಗಿವೆ ಎಂದರು.
ಹಾವಂಜೆಯ ಬೋಧಿಸತ್ವ ಬುದ್ಧವಿಹಾರದಲ್ಲಿ ಬುದ್ಧ ಪೂರ್ಣಿಮೆ ಕಾರ್ಯಕ್ರಮ
ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದ ಬೋಧಿಸತ್ವ ಬುದ್ಧ ಫೌಂಡೇಶನ್ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ವತಿಯಿಂದ 2569ನೇ ಬುದ್ಧ ಜಯಂತಿ ಪ್ರಯುಕ್ತ ಉಡುಪಿ ಜಿಲ್ಲಾ ಆಸ್ಪತ್ರೆಯ 150 ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.
ಸರ್ಕಾರದ ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸಬೇಕು: ಡಾ.ಕೆ.ಜಿ.ಕಾಂತರಾಜ್
ತರೀಕೆರೆ, ಸರ್ಕಾರದ ಯೋಜನೆಗಳನ್ನು ಸಮಾಜದ ತಳಮಟ್ಟದ ಜನರಿಗೂ ತಲುಪಿಸಲು ಎಲ್ಲರೂ ಮುಂದಾಗಬೇಕು ಎಂದು ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಹೇಳಿದ್ದಾರೆ.
  • < previous
  • 1
  • ...
  • 530
  • 531
  • 532
  • 533
  • 534
  • 535
  • 536
  • 537
  • 538
  • ...
  • 11858
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved