• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಗಲಗುಂಟೆ ಮಾರಮ್ಮ ದೇವಿ ಅದ್ಧೂರಿ ಜಾತ್ರೆ
ಬಾಗಲಗುಂಟೆ ಮಾರಮ್ಮ ದೇವಿಯ ದರ್ಶನ ಪಡೆದ ಶಾಸಕ ಎಸ್.ಮುನಿರಾಜು ಕುಟುಂಬ.
ವಾಟದಹೊಸಹಳ್ಳಿ ಗ್ರಾಮಸ್ಥರ ಧರಣಿ ಮುಂದೂಡಿಕೆ
ಅನಿರ್ದಿಷ್ಟಾವಧಿ ಧರಣಿಯು 68ದಿನಗಳು ಮುಗಿಸಿ 69ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆವಿಗೂ ಯಾರೊಬ್ಬ ಅಧಿಕಾರಿಯಾಗಲಿ ಅಥವಾ ಈ ಭಾಗದ ಶಾಸಕರಾಗಲಿ ಹೋರಾಟಗಾರರ ಮನವೊಲಿಸುವಲ್ಲಿ ವಿಫಲರಾಗಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸದೆ ಕೆರೆಯ ಅಚ್ಚುಕಟ್ಟುದಾರರನ್ನು ಮತ್ತು ಆ ಭಾಗದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ.
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ಕಲಿಸಿ
300 ವರ್ಷಗಳ ಹಿಂದೆಯೇ ತಾತಯ್ಯನವರು ತಮ್ಮ ತತ್ವ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಜಾತಿ ಪದ್ದತಿ ವಿರುದ್ದ ಕ್ರಾಂತಿಯನ್ನೇ ಮಾಡಿದ್ದರು, ತಾತಯ್ಯನವರು ಕರ್ನಾಟಕ, ಆಂಧ್ರ ಪ್ರದೇಶವನ್ನು ಸುತ್ತಿ ತಮ್ಮ ತತ್ವಗಳ ಮೂಲಕ ಅಪಾರವಾದ ಭಕ್ತ ಸಮೂಹವನ್ನೇ ಹೊಂದಿದ್ದಾರೆ, ಅಂದು ತಾತಯ್ಯನವರು ತಿಳಿಸಿರುವ ಕಾಲಜ್ಞಾನ ಇಂದಿಗೂ ಪಸ್ತುತ.
ಹರಳಯ್ಯ ಗುರುಪೀಠದ ಆರ್ಚ್ ನಿರ್ಮಾಣಕ್ಕೆ ಅಡ್ಡಿ: ಜಮೀನು ಅತಿಕ್ರಮಣದ ಆರೋಪ
ಹಿರಿಯೂರು ತಾಲೂಕಿನ ಐಮಂಗಲದ ಹರಳಯ್ಯ ಗುರುಪೀಠ ಮಠದ ಆರ್ಚ್‌ಗೆ ಪಕ್ಕದ ಜಮೀನಿನವರು ಬೇಲಿ ಹಾಕಿರುವುದು.
ವಿದ್ಯುತ್ ಶಾರ್ಟ್ ಸರ್ಕೀಟ್‌: ಮನೆ ಭಸ್ಮ, ತಪ್ಪಿನ ಅನಾಹುತ
ತಾಲೂಕಿನ ಮದ್ದೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಮನೆಯೊಂದು ಭಸ್ಮವಾಗಿದ್ದು ಅಪಾರ ಪ್ರಮಾಣದ ನಷ್ಟವಾಗಿರುವ ಘಟನೆ ನಡೆದಿದೆ
ಸಿಜೆಐ ಮೇಲೆ ಶೂ ಎಸೆಯಲೆತ್ನಿಸಿದವನ ವಿರುದ್ಧ ಕ್ರಮ ಕೈಗೊಳ್ಳಿ
ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಪರಿಶಿಷ್ಠ ಜಾತಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಶಾಸಕ ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಯಳಂದೂರು ಪಿಎಸಿಸಿಎಸ್ ಅಧ್ಯಕ್ಷ ವೈ.ಬಿ.ಮಹೇಶ್, ತಾಲೂಕು ಭಗೀರಥ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಪಿ.ಮಾದೇಶ್ ಉಪ್ಪಾರ್ ಒತ್ತಾಯಿಸಿದರು.
ವೈಭವದಿಂದ ನಡೆದ ಬ್ರಹ್ಮೋಸ್ ಗಣೇಶ ವಿಸರ್ಜನೆ
ನಗರದ ರಥದ ಬೀದಿಯಲ್ಲಿ ಶ್ರೀ ವಿದ್ಯಾಗಣಪತಿ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ ಬ್ರಹ್ಮೋಸ್‌ ಗಣಪತಿಯ ವಿಸರ್ಜನಾ ಮಹೋತ್ಸವವು ವಿವಿಧ ಜಾನಪದ ಕಲಾತಂಡಗಳೊಂದಿಗೆ ಸೋಮವಾರ ವೈಭವದಿಂದ ನಡೆಯಿತು.
ಸರ್ಕಾರ, ಹೈಕೋರ್ಟ್ ಆದೇಶದ ಮೇರೆಗೆ ಶ್ರೀರಾಮ ದೇವಸ್ಥಾನ ಮುಜರಾಯಿ ಇಲಾಖೆ ವಶಕ್ಕೆ
ಶ್ರೀರಂಗಪಟ್ಟಣ ತಾಲೂಕಿನ ಹಳೇ ಕಿರಂಗೂರು ಗ್ರಾಮದ ಬಳಿ ಇರುವ ಶ್ರೀರಾಮ ದೇವಸ್ಥಾನ ಸರ್ಕಾರ ಹಾಗೂ ಹೈಕೋರ್ಟ್ ಆದೇಶದ ಮೇರೆಗೆ ಮುಜರಾಯಿ ಇಲಾಖೆ ವಶಕ್ಕೆ ಪಡೆದುಕೊಂಡರು.
ರೈತರು ನೀರನ್ನು ಸದ್ಬಳಕೆ ಮಾಡಿಕೊಳ್ಳಿ: ಶಾಸಕ
ತಾಲೂಕಿನ ರಾಮನಗುಡ್ಡ ಜಲಾಶಯ ನಿರ್ಮಾಣವಾಗಿ 40 ವರ್ಷ ಪೂರ್ಣಗೊಂಡಿದ್ದು, ಶಾಶ್ವತ ಪರಿಹಾರ ನೀಡಲು ಕಳೆದ ಹಲವಾರು ವರ್ಷಗಳಿಂದ ಸಾಧ್ಯವಾಗಿರಲಿಲ್ಲ, ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ
  • < previous
  • 1
  • ...
  • 531
  • 532
  • 533
  • 534
  • 535
  • 536
  • 537
  • 538
  • 539
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved