• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರುಸಿದ್ದಾಪುರ ಗ್ರಾಪಂ ನೂತನ ಅಧ್ಯಕ್ಷರಾಗಿ ಮಾಗಡಿ ಗುರುಸ್ವಾಮಿ
ತಾಲೂಕಿನ ಗುರುಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಾಗಡಿ ಗ್ರಾಪಂ ಸದಸ್ಯ ಗುರುಸ್ವಾಮಿ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯೆಯಾಗಿದ್ದಾರೆ.
ಪಾಕಿಸ್ತಾನ ವಿರುದ್ಧ ಕದನ ವಿರಾಮ ಶಾಶ್ವತವಲ್ಲ
ಶಿವಮೊಗ್ಗ: ಭಾರತ ಇಂದು ಸಂದಿಗ್ಧ ಸ್ಥಿತಿಯಲ್ಲಿದೆ. ಯುದ್ಧದ ಕಾರ್ಮೋಡ ಕವಿದಿದೆ. ಯುದ್ಧ ಎನ್ನುವುದು ಕೊನೆಯ ಅಸ್ತ್ರ ಎಂದು ತುಮಕೂರು ವಿವಿ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಕೆ.ಪ್ರಸನ್ನಕುಮಾರ್ ಹೇಳಿದರು.
ಎಸ್‌ಎಫ್‌ಸಿ ಅನುದಾನಕ್ಕೆ ಪಾಂಡವಪುರ ಪುರಸಭೆ ಸದಸ್ಯರಿಂದ ಅನುಮೋದನೆ
ಹಿಂದು, ಮುಸ್ಲಿಂ, ಭೌದ್ಧ, ಸಿಖ್ ಸೇರಿದಂತೆ ಯಾವುದೇ ಧರ್ಮ, ಜಾತಿಯವರು ದೇಶದ್ರೋಹದ ಕೆಲಸದಲ್ಲಿ ಭಗಿಯಾದರೆ ಅವರಿಗೆ ಕಠಿಣ ದಂಡನೆಯ ಶಿಕ್ಷೆ ವಿಧಿಸಬೇಕು. ದೇಶದಲ್ಲಿ ವಾಸವಿರುವ ಪ್ರತಿಯೊಬ್ಬರಿಗೂ ಈ ಕಾನೂನು ಅನ್ವಯವಾಗಬೇಕು. ಆಗ ಮಾತ್ರ ದೇಶದಲ್ಲಿ ಶಾಂತಿ ವಾತಾವರಣ ನಿರ್ಮಾಣವಾಗುತ್ತದೆ.
ಪಶು ಆಸ್ಪತ್ರೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಪಶು ಚಿಕಿತ್ಸಾಲಯದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು.
ಶಿರಸಿಯಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಪೇ ಪಾರ್ಕಿಂಗ್‌
ಶಿರಸಿ ನಗರಸಭೆಯ ಮಾಲೀಕತ್ವದ ಕೋಣನಬಿಡಕಿ ಜಾಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದ್ವಿಚಕ್ರ ವಾಹನ ನಿಲುಗಡೆಗೆ "ಪೇ ಪಾರ್ಕಿಂಗ್ " ವ್ಯವಸ್ಥೆ ಕಲ್ಪಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ವಾರ್ಡ್‌ಗಳಿಗೆ ಭೇಟಿ ನೀಡಿ ನಾಗರೀಕರ ಕುಂದುಕೊರತೆ ಆಲಿಸಿದ ನಗರಸಭಾಧ್ಯಕ್ಷ ಗಣೇಶ್‌
ದಶಕಗಳ ಹಿಂದೆ ಸ್ಲಂ ಬೋರ್ಡಿನಿಂದ ಮಂಜೂರಾಗಿರುವ 25ಕ್ಕೂ ಹೆಚ್ಚು ಮನೆಗಳಿದ್ದು, ಈ ಮನೆಗಳಿಗೆ ಈವರೆಗೆ ಮನೆಯ ಹಕ್ಕುಪತ್ರ ನೀಡಿಲ್ಲ,
ರೇಷ್ಮೆಗೆ ಸಪ್ಪೆರೋಗ, ಬೆಳೆಗಾರರು ಸಪ್ಪೆ
ರೇಷ್ಮೆ ಬೆಳೆಗೆ ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಂಡು ಬರುವ ಹಾಲುತೊಂಡೆ ಹಾಗೂ ಸ್ವಚ್ಛತೆ ಕೊರತೆಯಿಂದಾಗಿ ಬರುವ ಸಪ್ಪೆ ರೋಗದಿಂದಾಗಿ ನಷ್ಟಕ್ಕೆ ಗುರಿಯಾಗಿ ರೇಷ್ಮೆ ಬೆಳೆಗಾರರು ಸಪ್ಪೆ ಮೋರಿ ಹಾಕಿದ್ದಾರೆ.
ಧರಣಿಯಿಂದ ಚನ್ನರಾಯಪಟ್ಟಣದ ಸಾರ್ವಜನಿಕರಿಗೆ ಕಿರಿಕಿರಿ
ಚನ್ನರಾಯಪಟ್ಟಣ ತಾಲೂಕು ಆಡಳಿತದ ವಿರುದ್ಧ ಕಳೆದ ೯ ದಿನಗಳಿಂದ ನಡೆಸುತ್ತಿರುವ ಕೆಲ ಪ್ರಗತಿಪರ ಸಂಘಟನೆಗಳು ಧರಣಿ ಸಮಸ್ಯೆಯ ಕುರಿತಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರವೂ ಧರಣಿ ಮುಂದುವರಿಕೆ ಸರಿಯಲ್ಲ, ಇದರಿಂದ ಸಾರ್ವಜನಿಕರಿಗೆ ಮತ್ತು ಸರ್ಕಾರಿ ನೌಕರರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದೆ ಎಂದು ದಲಿತ ಸಂಘಟನೆ ಮುಖಂಡ, ಶ್ರವಣಬೆಳಗೊಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ್ ತಿಳಿಸಿದ್ದಾರೆ. ತಾಲೂಕು ಕಚೇರಿ ಸುತ್ತಮುತ್ತ ಇರುವ ಏಳೆಂಟು ಸರ್ಕಾರಿ ಇಲಾಖೆಗಳ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದಿದ್ದಾರೆ.
ಸಾಧನೆಗೆ ಶ್ರಮ, ಆತ್ಮವಿಶ್ವಾಸ, ಭರವಸೆ, ನಂಬಿಕೆಯೇ ಮೂಲ
ಜೀವನದಲ್ಲಿ ಗುರಿ ಮುಖ್ಯ. ಗುರಿ ಮುಟ್ಟುವ ದಾರಿಯೂ ಮುಖ್ಯ. ಶ್ರಮವಿಲ್ಲದೆ ಫಲವಿಲ್ಲ.
ನಾಳೆ ಬ್ಯಾಡಗಿಯಲ್ಲಿ ಬೃಹತ್ ತಿರಂಗಾ ಯಾತ್ರೆ: ಮಾಜಿ ಶಾಸಕ ವಿರೂಪಾಕ್ಷ ಬಳ್ಳಾರಿ
ತಿರಂಗಾ ಯಾತ್ರೆ ಮೇ 17ರಂದು ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿರುವ ಸಿದ್ಧೇಶ್ವರ ದೇವಸ್ಥಾನದಿಂದ ಬೆಳಗ್ಗೆ 10 ಗಂಟೆಗೆ ಆರಂಭವಾಗಿ, ಮುಖ್ಯರಸ್ತೆ, ಸುಭಾಸ್ ಸರ್ಕಲ್ ಸೇರಿದಂತೆ ಹಲವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ತಹಸೀಲ್ದಾರ್ ಕಚೇರಿ ತಲುಪಲಿದೆ.
  • < previous
  • 1
  • ...
  • 531
  • 532
  • 533
  • 534
  • 535
  • 536
  • 537
  • 538
  • 539
  • ...
  • 11864
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved