ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
25ನೇ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಆರಂಭ
ಮಾಹೆ ಸಂಸ್ಥೆಯು 25ನೇ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್-2025 ನೋಂದಣಿ ಆರಂಭಿಸಿದೆ.
ಮುಡಿಪು ಭಾರತೀ ಶಾಲೆ ಹಳೆ ವಿದ್ಯಾರ್ಥಿ ಸಂಘ ನೂತನ ಅಧ್ಯಕ್ಷ ರಾಧಾಕೃಷ್ಣ ರೈ ಉಮಿಯ
ಭಾನುವಾರ ಮುಡಿಪು ಭಾರತೀ ಶಾಲೆಯಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ‘ಮಹಾಭಾರತಿ’ಯಲ್ಲಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಕೊಡಗು ಪತ್ರಿಕಾಭವನ ಟ್ರಸ್ಟ್ ನಿಂದ 47 ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ
ಜಿಲ್ಲೆಯ ಪತ್ರಕರ್ತರ 47 ವಿದ್ಯಾರ್ಥಿಗಳಿಗೆ 2.19 ಲಕ್ಷ ರು. ವೆಚ್ಚದಲ್ಲಿ ವಿದ್ಯಾನಿಧಿ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇಂದು ಸೋಮವಾರಪೇಟೆ ತಾಲೂಕು ಬಂದ್ಗೆ ರೈತ ಹೋರಾಟ ಸಮಿತಿ ಕರೆ
ಮಂಗಳವಾರ ಸೋಮವಾರಪೇಟೆ ತಾಲೂಕು ಬಂದ್ಗೆ ರೈತ ಹೋರಾಟ ಸಮಿತಿ ಕರೆ ನೀಡಿದೆ.
ಪಠ್ಯದೊಂದಿಗೆ ದೈಹಿಕ ಶಿಕ್ಷಣಕ್ಕೂ ಆದ್ಯತೆ ನೀಡಿ
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢತೆ ಕಾಣಬಹುದು. ಕ್ರೀಡಾ ಪ್ರತಿಭೆಗಳಿಗೆ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು. ಕ್ರೀಡಾಪಟುಗಳು ಸೋಲು-ಗೆಲುವೆನ್ನದೆ ಆಟದಲ್ಲಿ ಭಾಗವಹಿಸುವ ಮೂಲಕ ಕ್ರೀಡಾಸ್ಫೂರ್ತಿ ಮೆರೆಯಬೇಕು.
ಭಾಷೆ- ಸಂಸ್ಕೃತಿಯ ಸ್ವಾಭಿಮಾನ ಮೆರೆಯೋಣ: ರಾಘವೇಶ್ವರ ಶ್ರೀ
ನಮ್ಮ ದೇಶ, ಭಾಷೆ, ಸಂಸ್ಕೃತಿಯ ಒಲವು ಬೆಳೆಸಿಕೊಂಡು ಸ್ವಾಭಿಮಾನ ಮೆರೆಯೋಣ
ಮೂಗಬಸವೇಶ್ವರ ಯಶಸ್ವಿ ರಥೋತ್ಸವಕ್ಕೆ ಸಹಕರಿಸಿ: ಚಿದಾನಂದ ಗುರುಸ್ವಾಮಿ
ಕಳೆದ 17 ವರ್ಷಗಳ ಬಳಿಕ ತಾಲೂಕಿನ ಶ್ರೀ ಮೂಗಬಸವೇಶ್ವರ ಸ್ವಾಮಿಯ ರಥೋತ್ಸವವನ್ನು ಆ. 18ರಂದು ಜರುಗಿಸಲು ನಿರ್ಣಯಿಸಿರುವುದರಿಂದ ಚಿರಿಬಿ, ರಾಂಪುರ ಮತ್ತು ಇತರ ಎಲ್ಲಾ ಭಕ್ತರು ಯಶಸ್ವಿಯಾಗಿ ನಡೆಯಲು ಪೂರ್ಣ ಪ್ರಮಾಣದ ಸಹಕಾರ ನೀಡಬೇಕು.
ಹಳಿಯಾಳದಲ್ಲಿ ಖಾಕಿಗೆ ರಾಖಿ ಕಟ್ಟಿದ ಶಾಲಾ ಮಕ್ಕಳು
ಇಲಾಖೆಯಿಂದ ಕಾನೂನು ಸುವ್ಯವಸ್ಥೆಗೆ ಕೈಗೊಳ್ಳಲಾಗುವ ಕ್ರಮಗಳು, ಮಕ್ಕಳು ಪಾಲಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ವಾಡಿಕೆಗಿಂತ ಹೆಚ್ಚು ಮಳೆ, ಬಿತ್ತನೆಯೂ ಅಧಿಕ
ಈ ಬಾರಿ ಮುಂಗಾರು ಅತ್ಯುತ್ತಮವಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆ ಹಾಗೂ ಬಿತ್ತನೆಯಾಗಿದ್ದು, ಬೆಳೆ ಸೂಲಂಗಿ ಹಂತಕ್ಕೆ ಬಂದಿದ್ದರೂ ರೈತರು ಯೂರಿಯಾ ಗೊಬ್ಬರ ಖರೀದಿ ಮಾಡುತ್ತಲೇ ಇದ್ದಾರೆ.
ದೋಟಿಹಾಳ ಕಂದಾಯ ಹೋಬಳಿ ಗ್ರಾಮಕ್ಕೆ ಇಂದಿನಿಂದ ಅಹೋರಾತ್ರಿ ಧರಣಿ
ದೋಟಿಹಾಳ 30 ಗ್ರಾಮಗಳಿಗೆ ಕೇಂದ್ರಬಿಂದುವಾಗಿದೆ. ಯಾವುದೇ ದಾಖಲೆ ಪಡೆಯಬೇಕಾದರೆ ಕುಷ್ಟಗಿ ಅಥವಾ ಹನುಮಸಾಗರಕ್ಕೆ ಹೋಗಬೇಕು. ಹೀಗಾಗಿ ಹೋಬಳಿ ಮಾಡುವಂತೆ ಧರಣಿ ನಡೆಸಿದರೂ ಸ್ಪಂದಿಸಿಲ್ಲ. ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹೋಬಳಿ ಅಥವಾ ವಿಸ್ತರಣಾ ಕೇಂದ್ರವೂ ಆಗಲಿಲ್ಲ.
< previous
1
...
532
533
534
535
536
537
538
539
540
...
13460
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ