• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಜಾಗೃತಿ ಸಮಾರಂಭ ಸನಾತನ ಧರ್ಮ ಸಂರಕ್ಷಣೆಗೆ ಪ್ರೇರಣೆ: ಬೆಳ್ಳಿಪ್ರಕಾಶ್
ಬೀರೂರು, ಪಟ್ಟಣದಲ್ಲಿ ನ. 2 ಮತ್ತು 3ರಂದು ನಡೆಯುವ ಪಂಚಪೀಠಾಧೀಶರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮಜಾಗೃತಿ ಸಮಾರಂಭ ಸನಾತನ ಧರ್ಮದ ಸಂರಕ್ಷಣೆಗೆ ಪ್ರೇರಣಾದಾಯಕವಾಗಲಿ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಹೇಳಿದರು.
ಬಡವರು ಪ್ರಗತಿ ಹೊಂದುವುದು ಸರ್ಕಾರದ ನಿಲುವು
ಬಡವರು ಆರ್ಥಿಕವಾಗಿ ಪ್ರಗತಿ ಹೊಂದಬೇಕು ಎನ್ನುವುದು ರಾಜ್ಯ ಸರ್ಕಾರದ ನಿಲುವು. ಈ ಕಾರಣದಿಂದ ಬಡವರಿಗಾಗಿ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನದೊಂದಿಗೆ ಮುಖ್ಯಮಂತ್ರಿಗಳು ಶ್ರಮಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಶಾಸಕ ಬಾಲಕೃಷ್ಣ
ಮಾಗಡಿ: ರೈತರ ಕೆಲಸ ಮಾಡಿಕೊಡದೆ ಒಬ್ಬರ ಮೇಲೊಬ್ಬರು ಆರೋಪ ಮಾಡ್ತಿದ್ದೀರಿ. ಇಬ್ಬರಿಗೂ ಮುಖಕ್ಕೆ ಹೊಡೆಯುತ್ತೇನೆ ಎಂದು ಶಾಸಕ ಬಾಲಕೃಷ್ಣ ತಹಸೀಲ್ದಾರ್‌ ಶರತ್‌ ಕುಮಾರ್‌ ಮತ್ತಿತರ ಅಧಿಕಾರಿಗಳ ವಿರುದ್ಧ ಗರಂ ಆದ ಘಟನೆ ನಡೆಯಿತು.
ತಿಂಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳ ಉದ್ಘಾಟನೆ
ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಪಂ ವ್ಯಾಪ್ತಿಯ ತಿಂಡ್ಲು ಮೂರ್ತಿ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ, ಮೂರ್ತಿ ಟ್ರಸ್ಟ್ ಅಧ್ಯಕ್ಷೆ ಸುಧಾಮೂರ್ತಿ ಅವರೊಂದಿಗೆ ಉದ್ಘಾಟಿಸಿದರು.
ಕಳಪೆ ಕಾಮಗಾರಿ: ನಿರ್ಮಾಣ ಹಂತದ ಶಾಲಾ ಕಟ್ಟಡ ನೆಲಸಮ
ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಜಿಪಂ ಅಧಿಕಾರಿಗಳೇ ಮುಂದೆ ನಿಂತು ನೆಲಸಮ ಮಾಡಿದ ಘಟನೆ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ನಡೆದಿದೆ.
ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ: ವಿಶ್ವನಾಥ ಗದ್ದೇಮನೆ
ನರಸಿಂಹರಾಜಪುರ, ನಮ್ಮ ಸೇವಾ ಕೇಂದ್ರದಿಂದ ಕ್ಷೇತ್ರದ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕುಗಳಲ್ಲಿ ಶಿಕ್ಷಣ, ಆರೋಗ್ಯ ಜೊತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜಿನಿ ವಿಶ್ವನಾಥ್ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ವಿಶ್ವನಾಥ್‌ ಗದ್ದೇಮನೆ ತಿಳಿಸಿದರು.
ಅ.೧೬ಕ್ಕೆ ಮಂಡ್ಯ ನಗರ ತರಕಾರಿ ಮಾರುಕಟ್ಟೆ ಲೋಕಾರ್ಪಣೆ
ಮಂಡ್ಯ ನಗರದ ಹೃದಯಭಾಗದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ತರಕಾರಿ ಮಾರುಕಟ್ಟೆ ಅ.೧೬ರಂದು ಲೋಕಾರ್ಪಣೆಗೊಳ್ಳಲಿದೆ. ಸುಮಾರು ೯ ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತರಕಾರಿ ಮಾರುಕಟ್ಟೆಯನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.
136 ದೇಶಗಳಲ್ಲಿ ಕೆಲಸ ಮಾಡುತ್ತಿದೆ ಜೇಸಿ ಸಂಸ್ಥೆ: ಡಾ.ನವೀನ್ ಲಾಯ್ಡ್ ಮಿಸ್ಕಿತ್
ನರಸಿಂಹರಾಜಪುರ, 110 ವರ್ಷದ ಹಿಂದೆ ಪ್ರಾರಂಭವಾದ ಜೆಸಿಐ ಈಗ ಪ್ರಪಂಚದ 136 ದೇಶಗಳಲ್ಲಿ ಸಕ್ರಿಯವಾಗಿದೆ ಎಂದು ಜೆಸಿಐ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವೀನ್ ಲಾಯ್ಡ್ ಮಿಸ್ಕಿತ್ ತಿಳಿಸಿದರು.
ವಕೀಲಿ ವೃತ್ತಿ ಸಮಾಜಮುಖಿಯಾಗಿರಲಿ: ಭೀಮಸೇನ ಬಗಾಡಿ
ಹೊಸಕೋಟೆ: ವಕೀಲಿ ವೃತ್ತಿ ಪ್ರಾರಂಭಿಸುವ ಯುವ ವಕೀಲರು ವಕೀಲಿ ವೃತ್ತಿಯನ್ನು ಸಮಾಜಮುಖಿಯಾಗಿ ಹಾಗೂ ಪ್ರಾಮಾಣಿಕವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಶ್ರೀಶೈಲ ಭೀಮಸೇನ ಬಗಾಡಿ ತಿಳಿಸಿದರು.
ಕನ್ನೇರಿ ಶ್ರೀ ವಿರುದ್ಧ ಬಸವ ಧರ್ಮೀಯರ ಆಕ್ರೋಶ
ಲಿಂಗಾಯತ ಮಠಾಧೀಶರಿಗೆ ಅವಮಾನವಾಗುವಂತೆ ಮಾತನಾಡಿ ಸಾಮಾಜಿಕ ಶಾಂತಿಗೆ ಧಕ್ಕೆ ತರಲು ಮುಂದಾಗಿರುವ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಯನ್ನು ದೇಶದಿಂದಲೇ ಗಡೀಪಾರು ಮಾಡುವಂತೆ ಒತ್ತಾಯಿಸಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ಮತ್ತು ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
  • < previous
  • 1
  • ...
  • 535
  • 536
  • 537
  • 538
  • 539
  • 540
  • 541
  • 542
  • 543
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved