• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋನು ನಿಗಮ್‌ ವಿರುದ್ಧ ತನಿಖೆ ವರದಿಗೆ ತಡೆ
ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದನ್ನು ಪಹಲ್ಗಾಂ ಘಟನೆಗೆ ಹೋಲಿಸಿದ ಪ್ರಕರಣ ಸಂಬಂಧ ಗಾಯಕ ಸೋನು ನಿಗಮ್‌ ವಿರುದ್ಧದ ತನಿಖೆಯ ಅಂತಿಮ ವರದಿ ಸಲ್ಲಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ ನೀಡಿದೆ.
ಸವಾಲುಗಳನ್ನು ಎದುರಿಸುವ ಆತ್ಮಸ್ಥೈರ್ಯ ನಮ್ಮಲ್ಲಿರಬೇಕು: ಬಿಂಬ.ಕೆ.ಆರ್‌
ಸಾಗರ: ಸತ್ಯದ ಹಾದಿಯಲ್ಲಿ ನಮ್ಮ ಕರ್ತವ್ಯ ನಿರ್ವಹಿಸಿದರೆ ಯಾರಿಗೂ ಭಯಪಡುವ ಅಗತ್ಯವಿಲ್ಲ. ನಾವು ಪಾಲಿಸಿಕೊಂಡು ಬಂದ ಸತ್ಯವೇ ನಮ್ಮನ್ನು ಕಾಪಾಡುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕಿ ಬಿಂಬ.ಕೆ.ಆರ್. ಅಭಿಪ್ರಾಯಪಟ್ಟರು.
ಮಾದಿಗ ಸಮುದಾಯದವರು ಕಾಲಂ 61ರಲ್ಲಿ ಮಾದಿಗ ಎಂದು ಬರೆಸಿ: ಮರಿಯಪ್ಪ ಸಿದ್ದಣ್ಣವರ
ಡಂಬಳದ ಮಾದಿಗ ಸಮುದಾಯದವರ ಬಡಾವಣೆ, ಡಾ. ಬಿ.ಆರ್. ಅಂಬೇಡ್ಕರ್‌ ಕಾಲನಿಯಲ್ಲಿ ಬುಧವಾರ ಒಳಮೀಸಲಾತಿ ಸಮೀಕ್ಷೆ ಕುರಿತು ಭಿತ್ತಿಪತ್ರಗಳ ಮೂಲಕ ಅವರು ಜಾಗೃತಿ ಮೂಡಿಸಿದ ಮಾದಿಗ ಸಮಾಜದ ಮುಖಂಡ ಮರಿಯಪ್ಪ ಸಿದ್ದಣ್ಣವರ, ಒಳಮೀಸಲಾತಿ ಸಮೀಕ್ಷೆಯಲ್ಲಿ ಕಾಲಂ ನಂ. 61ರದಲ್ಲಿ ಮಾದಿಗ ಸಮುದಾಯದವರು ಮಾದಿಗ ಎಂದು ಬರೆಸಬೇಕು ಎಂದರು.
ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣಕು ಪ್ರದರ್ಶನ ಸಹಕಾರಿ: ಸಿ.ಎನ್. ಶ್ರೀಧರ
ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗದಗ ನಗರದ ವಿಡಿಎಸ್‌ಟಿ ಮೈದಾನದಲ್ಲಿ ಗುರುವಾರ ನಡೆದ ಅಣಕು ಪ್ರದರ್ಶನ ನಡೆಯಿತು. ಅಣಕು ಪ್ರದರ್ಶನದಲ್ಲಿ 22 ಇಲಾಖೆಗಳ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ 300 ಜನರು ಪಾಲ್ಗೊಂಡಿದ್ದರು.
18ರಂದು ಕಸಬಾ ಹೋಬಳಿ ಬಂದ್: ಪಾದರಹಳ್ಳಿ ಚಂದ್ರಶೇಖರ್
ರಾಮನಗರ ತಾಲೂಕಿನ ಹರೀಸಂದ್ರ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ವಿರೋಧಿಸಿ ಮೇ 18ರಂದು ಭಾನುವಾರ ಕಸಬಾ ಹೋಬಳಿ ಬಂದ್ ಗೆ ಕರೆ ನೀಡಲಾಗಿದೆ ಎಂದು ಜೆಡಿಎಸ್ ಮುಖಂಡ ಪಾದರಹಳ್ಳಿ ಚಂದ್ರಶೇಖರ್ ತಿಳಿಸಿದರು.
ಅಂಬೇಡ್ಕರ್ ಭಾವಚಿತ್ರಕ್ಕೆ ಕೆಸರು ಬಳಿದು ಅಪಮಾನ: ಶಾಸಕ ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು ಭೇಟಿ
ವಿಷಯ ತಿಳಿದ ಗ್ರಾಮಸ್ಥರು ಕೆಸರು ಬಳಿದು, ಭಾವಚಿತ್ರವನ್ನು ಹರಿದು ವಿಕೃತಿ ಮೆರೆದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ನಾಮಫಲಕದ ಮುಂದೆ ಪ್ರತಿಭಟಿಸಿದರು.
ಸರ್ಕಾರಿ, ಅರಣ್ಯ ಭೂಮಿ ಶ್ರೀಗಂಧ ಮರಗಳಿಗೆ ಜಿಯೋ ಟ್ಯಾಗ್‌: ಈಶ್ವರ ಖಂಡ್ರೆ ಸೂಚನೆ
ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿರುವ ಬೆಲೆ ಬಾಳುವ ಶ್ರೀಗಂಧದ ಮರಗಳಿಗೆ ಜಿಯೋ ಟ್ಯಾಗ್ ಮಾಡಿ, ಒಂದೇ ಒಂದು ಮರವೂ ಅಕ್ರಮ ಕಡಿತಲೆ ಆಗದಂತೆ ಎಚ್ಚರ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.
ಬಣ್ಣದ ಮಣ್ಣಿನ ದೀಪದಲ್ಲಿ ಮೂಡಿದ ಡಿ.ಕೆ.ಶಿವಕುಮಾರ್‌
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ 63ನೇ ವರ್ಷದ ಜನ್ಮದಿನ ಪ್ರಯುಕ್ತ ಬರೋಬ್ಬರಿ 63 ಸಾವಿರ ಬಣ್ಣ ಬಣ್ಣದ ಮಣ್ಣಿನ ದೀಪ ಬಳಸಿ ಡಿಕೆಶಿ ಭಾವಚಿತ್ರ ಮೂಡುವಂತೆ ಅರಮನೆ ಮೈದಾನದಲ್ಲಿ ಕಲಾಕೃತಿ ರಚನೆ ಮಾಡಲಾಗಿದೆ.
ಜೂ.೧೧ರಿಂದ ಚುಂಚನಗಿರಿಯಲ್ಲಿ ಸುಭಾಷ್ ಪಾಳೇಕಾರ್ ಕೃಷಿ ಕಾರ್ಯಾಗಾರ
ಜಿಲ್ಲೆಯಲ್ಲಿ ದೇಸಿ ತಳಿಯಾಗಿರುವ ಹಳ್ಳಿಕಾರ್ ತಳಿ ಅವನತಿಯತ್ತ ಸಾಗುತ್ತಿದೆ. ನೈಸರ್ಗಿಕ ಕೃಷಿ ಪದ್ಧತಿಗೆ ಮುಖ್ಯವಾಗಿ ದೇಶೀ ತಳಿಯ ಗೋಮೂತ್ರ, ಸಗಣಿ ಅತ್ಯವಶ್ಯವಾಗಿದೆ. ಆದರೆ, ಇಂತಹ ತಳಿಯ ಹಸುಗಳನ್ನು ಸಾಕಾಣೆ ಮಾಡಲು ನಮ್ಮ ರೈತರು ಹಿಂದೇಟು ಹಾಕುತ್ತಿರುವುದು ಆತಂಕದ ಬೆಳವಣಿಗೆಯಾಗಿದೆ.
ರಾಜ್ಯಕ್ಕೆ ಹಣ ನೀಡದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ
ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆಯೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಸರಿಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ, ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
  • < previous
  • 1
  • ...
  • 536
  • 537
  • 538
  • 539
  • 540
  • 541
  • 542
  • 543
  • 544
  • ...
  • 11864
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved