• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇ ೨೧ರಂದು ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: ಡಾ.ಎಂ.ಎಸ್.ಪ್ರಭುಸ್ವಾಮಿ
ಮೈಸೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‌ಮೆಂಟ್ ಹಾಗೂ ಲೀಡ್ ಟ್ರೈನಿಂಗ್ ಅಂಡ್ ಕಾರ್ಪೋರೇಟ್ ಸಲ್ಯೂಷನ್ಸ್ ವತಿಯಿಂದ ಮೇ ೩೧ರಂದು ಮೈಸೂರಿನ ಚಿಕ್ಕಹಳ್ಳಿ ಬಡಾವಣೆಯಲ್ಲಿರುವ ಕಾಲೇಜಿನ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಕಳ್ಳೇರಿ ಗ್ರಾಮ ಪಂಚಾಯತ್‌ ಚುನಾವಣೆ
ಕಾನೂನು ಪಾಲನೆ ಮಾಡಬೇಕಾಗಿದ್ದ ಅಧಿಕಾರಿಗಳೇ ಕಾನೂನು ಗಾಳಿಗೆ ತೂರಿ ತಮಗೆ ತೋಚಿದಂತೆ ಚುನಾವಣೆ ನಡೆಸಿ ಗ್ರಾಮ ಪಂಚಾಯತ್‌ ಸದಸ್ಯರ ಮೇಲೆ ದರ್ಪ ತೋರಿದ್ದಾರೆಂದು ಕಳ್ಳೇರಿ ಗ್ರಾಮ ಪಂಚಾಯತ್‌ ಸದಸ್ಯರಾದ ಶ್ರೀನಿವಾಸ್ ಹಾಗೂ ಸದಸ್ಯೆ ಮೀನಾಕ್ಷಿ ಗಿರೀಶ್ ಆರೋಪ ಮಾಡಿದರು. ಇವರ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ನಮ್ಮ ಗ್ರಾಪಂ ನಲ್ಲಿ ಚುನಾವಣೆ ನಡೆದಿದ್ದರೂ ಸಹ ಸಮಯಕ್ಕಿಂತ ಮುಂಚಿತವಾಗಿ ನಿಗದಿ ಪಡಿಸಿದ ಸಮಯಕ್ಕಿಂತ ಅವರಿಗೆ ಬೇಕಾದ ರೀತಿಯಲ್ಲಿ ಚುನಾವಣೆ ನಡೆಸಿದ್ದು ಈ ಬಗ್ಗೆ ಸಂಬಂಧಪಟ್ಟ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಹಾಗು ಜಿಲ್ಲಾಧಿಕಾರಿಗಳಿಗೆ ಎಸಿಯವರಿಗೆ ಪತ್ರ ಬರೆಯಲಾಗಿದೆ ಎಂದರು.
ರಾಷ್ಟ್ರೀಯತೆಯ ಪರ ಕಾರಣಕ್ಕೆ ಸಿಎಂ ಕರಾವಳಿ ನಿರ್ಲಕ್ಷ್ಯ: ಸಂಸದ ಕ್ಯಾ.ಬ್ರಿಜೇಶ್‌ ಚೌಟ
ದ.ಕ ಮತ್ತು ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾಕೆ ತಾತ್ಸಾರವೋ ಗೊತ್ತಿಲ್ಲ. ವಿಸಿಟಿಂಗ್‌ ಮಿನಿಸ್ಟರ್‌ ಒಬ್ಬರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಾರೆ. ಅವರು ಇಲ್ಲಿವರೆಗೆ ಎರಡು ಬಾರಿ ಮಾತ್ರ ಇಲ್ಲಿ ರಾತ್ರಿ ಕಳೆದಿದ್ದಾರೆ. ಗೃಹ ಸಚಿವರು ಬೆಳಗ್ಗೆ ಬಂದು ಸಂಜೆ ಹೋಗುತ್ತಾರೆ. ಸಿಎಂ ಭೇಟಿ ವೇಳೆಯಾದರೂ ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಪ್ರಗತಿ ಪರಿಶೀಲನೆ ನಡೆಯಲಿದೆ ಎನ್ನುವ ಭರವಸೆ ಇತ್ತು. ಆದರೆ ಅವರ ಪ್ರವಾಸ ಪಟ್ಟಿ ನೋಡಿದಾಗ ಅದೂ ಸುಳ್ಳಾಗಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಹೇಳಿದ್ದಾರೆ.
ನೆಡುತೋಪು ನಿರ್ಮಾಣದ ಅನುದಾನ ಸದ್ಬಳಕೆಯಾಗುತ್ತಿಲ್ಲ: ಆರೋಪ
ಹಲವು ವರ್ಷದಿಂದ ಜಿಲ್ಲೆಯ ವಿವಿಧ ವಲಯಗಳಲ್ಲಿ ಸಸಿಗಳನ್ನು ನೆಪಮಾತ್ರಕ್ಕೆ ನೆಡಲಾಗುತ್ತಿದೆ. ಪ್ರತಿ ವರ್ಷವೂ ಸಸಿ ಬೆಳೆಸಲಾಗಿದೆ ಎಂದು ದಾಖಲೆ ಸೃಷ್ಟಿಸಲಾಗಿದೆ.
ಕರಾಟೆಯಿಂದ ಆತ್ಮರಕ್ಷಣೆಯೊಂದಿಗೆ ಏಕಾಗ್ರತೆ: ಡಾ.ಪುಷ್ಪಲತಾ ವೈದ್ಯ
ಕರಾಟೆ ಆತ್ಮರಕ್ಷಣೆ ಕಲೆಯೊಂದಿಗೆ ಏಕಾಗ್ರತೆಯನ್ನು ಕಲಿಸುತ್ತಿದೆ.
ದಮ್ಮನಕಟ್ಟೆ ಅರಣ್ಯದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಡಿ.ಕೆ. ಶಿವಕುಮಾರ್
ಜಂಗಲ್‌ ಲಾಡ್ಜಸ್‌ ಮತ್ತು ರೆಸಾರ್ಟ್‌ನ ಜೀಪಿನಲ್ಲಿ ಸಫಾರಿ ಮಾಡುವಾಗ ಅವರ ಕಣ್ಣಿಗೆ ಹುಲಿ ಕಾಣಿಸಿಕೊಂಡಿದ್ದು ವಿಶೇಷ.
ನಾಳೆ ಜೋಶಿ ವಿರುದ್ಧ ಪ್ರತಿಭಟನಾ ಸಮಾವೇಶ
ರಾಮನಗರ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಆರ್ಥಿಕ ಅಶಿಸ್ತು ಮತ್ತು ಸರ್ವಾಧಿಕಾರಿ ಧೋರಣೆ ವಿರುದ್ಧ ಮೇ 17ರಂದು ಮಂಡ್ಯದಲ್ಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ‘ಪ್ರತಿಭಟನಾ ಸಮಾವೇಶ’ ನಡೆಸಿ ಮಹೇಶ್ ಜೋಶಿ ತೊಲಗಿಸಿ ಕಸಾಪ ಉಳಿಸಿ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಂಡ್ಯ ಘಟಕದ ಮಾಜಿ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ತಿಳಿಸಿದರು.
ಅಗ್ರಹಾರದ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಆಗ್ರಹ
ಮಾಲೂರು ತಾಲೂಕಿನದ್ಯಾಂತ ಸರಕಾರಿ ತೋಪು, ಕೆರೆ ಕುಂಟೆ, ಭೂಮಿ ರಾಜ ಕಾಲುವೆ, ಗೋಮಾಳ ಸೇರಿ ದಂತೆ ಸರ್ಕಾರಿ ಭೂಮಿ ಒತ್ತುವರಿ ಆಗುತಿದ್ದು ಅವುಗಳನ್ನು ಸರ್ಕಾರದ ವಶಕ್ಕೆ ಪಡೆದಿಕೊಳ್ಳಬೇಕು. ತಾಲ್ಲೂಕಿನ ಚನ್ನಾದಾಸರಿ ಜನಾಂಗದ ಆರ್ಥಿಕ, ಸಾಮಾಜಿಕ ಮತ್ತು ಅವರ ಮಕ್ಕಳ ವಿದ್ಯಾಬ್ಯಾಸ ಉದ್ದೇಶಕ್ಕಾಗಿ ಜಾತಿ ಪ್ರಮಾಣ ಪತ್ರನೀಡಿ ಬೇಕು
ದೇಶದ ಐಕ್ಯತೆಗೆ ಎಲ್ಲರೂ ಒಗ್ಗಟ್ಟಿನಿಂದ ಇರೋಣ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ
ಹಾವೇರಿಯ ಹೊಸಮಠ ಬಳಿಯ ಬಸವೇಶ್ವರ ವೃತ್ತದಲ್ಲಿ ಗುರುವಾರ ಜಿಲ್ಲಾ ಯುವ ಕಾಂಗ್ರೆಸ್ ಘಟಕದಿಂದ ರಕ್ತದಾನ ಶಿಬಿರ ನಡೆಯಿತು.
ಡಿಜಿಟಲ್ ಮೀಟರ್ ವಿರೋಧಿಸಿ ರೈತರಿಂದ ಪ್ರತಿಭಟನೆ
ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸ್ಮಾರ್ಟ್ ಕಾರ್ಡ್, ಡಿಜಿಟಲ್ ಮೀಟರ್ ಅಳವಡಿಸುವ ಸರ್ಕಾರದ ಕ್ರಮ ಖಂಡಿಸಿ ಚಾಮರಾಜನಗರದಲ್ಲಿ ರಾಜ್ಯ ರೈತ ಸಂಘದಿಂದ ನಗರದ ಚೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 538
  • 539
  • 540
  • 541
  • 542
  • 543
  • 544
  • 545
  • 546
  • ...
  • 11864
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved