• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ಧಿ
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಈ ಕುರಿತು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವುದು ಮತ್ತು ಅದಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ಶೀಘ್ರ ಕ್ರಮದ ಭರವಸೆ ಸಿಕ್ಕಿರುವುದು ಅತ್ಯಂತ ದುರದೃಷ್ಟಕರ
ಡಿಸಿ, ಎಸಿ, ತಹಸೀಲ್ದಾರ್‌ಗೆ ಕಸ ಕೋರಿಯರ್‌
ಪಟ್ಟಣ ಹಾಗೂ ಸಂತೆಗೆ ಮೂಲ ಸೌಕರ್ಯಕ್ಕಾಗಿ ಆಗ್ರಹಿಸಿ ನಡೆದಿರುವ ರೈತರ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಮುಂದುವರೆದಿದ್ದು ಸೋಮವಾರ ತುಮಕೂರು ಜಿಲ್ಲಾಧಿಕಾರಿ, ತಿಪಟೂರು ಎಸಿ, ಜಿಕ್ಕನಾಯಕನಹಳ್ಳಿ ತಹಸೀಲ್ದಾರ್‌ ಗಳಿಗೆ ಕಸವನ್ನು ಕೊರಿಯರ್‌ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಖಾದಿ ಬಳಕೆಯಿಂದ ಸ್ವದೇಶಿ ತತ್ವ ಪಾಲನೆ ಸಾಧ್ಯ
ಚಿತ್ರದುರ್ಗದ ಎಸ್ ಆರ್ ಎಸ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸೋಮವಾರ ಆಯೋಜಿಸಿದ್ದ ಮನೆಮನೆಯಲ್ಲೂ ಸ್ವದೇಶಿ ಮತ್ತು ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಡಾ.ಎಚ್.ಕೆ.ಎಸ್ ಸ್ವಾಮಿ ಮಾತನಾಡಿದರು.
ಜನಪ್ರಿಯ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಿ : ಡಾ. ಅಂಶುಮಂತ್
ಚಿಕ್ಕಮಗಳೂರುರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಪ್ರತಿ ಮನೆ ಮನೆಗಳಿಗೆ ಮುಟ್ಟಿಸುವ ಜವಾಬ್ದಾರಿಯನ್ನು ಸದಸ್ಯರು ನಿರ್ವಹಿಸಬೇಕು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಕರೆ ನೀಡಿದರು.
ಶ್ರೀ ದೇವೀರಮ್ಮ ಜಾತ್ರಾ ಮಹೋತ್ಸವ: ಜಿಲ್ಲಾಧಿಕಾರಿ ಸೂಚನೆ
ಚಿಕ್ಕಮಗಳೂರು, ಇದೇ 19 ರಿಂದ 23 ರವರೆಗೆ ನಡೆಯಲಿರುವ ಬಿಂಡಿಗಾ ಶ್ರೀ ದೇವೀರಮ್ಮ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಕ್ಕೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ವಾಹನಗಳ ಮುಖಾಂತರ ಆಗಮಿಸುವು ದರಿಂದ ಜಿಲ್ಲಾಧಿಕಾರಿ ಕೆಲವು ನಿರ್ದಿಷ್ಟ ಸೂಚನೆಗಳನ್ನು ನೀಡಿದ್ದಾರೆ.
ಲೋಕ್ ಅದಾಲತ್‌ನಲ್ಲಿ 13,17,162 ಪ್ರಕರಣಗಳ ವಿಲೇವಾರಿ
ಲೋಕ್ ಅದಾಲತ್‌ನಲ್ಲಿ 13,17,162 ಪ್ರಕರಣಗಳ ವಿಲೇವಾರಿ
ಭೂಸ್ವಾಧೀನ ಅಧಿಸೂಚನೆ ವಾಪಸ್ ಪಡೆಯಿರಿ
ರಾಜಧಾನಿ ಬೆಂಗಳೂರು ಕೇಂದ್ರಿತ ಯೋಜನೆಯ ಲಾಭಕ್ಕಾಗಿ ನಂದಿಹಳ್ಳಿ-ಮಲ್ಲಸಂದ್ರ-ವಸಂತನರಸಾಪುರ ಬೈಪಾಸ್‌ ರಸ್ತೆ ನಿರ್ಮಾಣ ಭೂಸ್ವಾಧೀನ ಅಧಿಸೂಚನೆ ವಾಪಸ್ ಪಡೆದು ಹಾಲಿ ಇರುವ ರಸ್ತೆಗಳನ್ನೆ ಆಧುನೀಕರಿಸಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ವಿವಿಧ ರೈತ ಪರ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗಾಂಧಿ ರಾಮರಾಜ್ಯ ನಿರ್ಮಿಸಲು ಯುವಜನತೆ ವ್ಯಸನ ಮುಕ್ತರಾಗಲಿ
ಪಾನಮುಕ್ತರಿಗೆ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭದಲ್ಲಿ ಬಸವಲಿಂಗ ಶ್ರೀ ಸಲಹೆ
ಪತ್ನಿಯನ್ನೆ ಇರಿದು ಕೊಲೆ ಮಾಡಿದ ಪತಿ
ಚಿಕ್ಕಮಗಳೂರು: ಕೌಟುಂಬಿಕ ಕಲಹದಲ್ಲಿ ಒಂದು ಜೀವ ಬಲಿ ಪಡೆದ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಬಡಾವಣೆಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಕರ್ತವ್ಯ
ರಾಮನಗರ: ನಗರದ ಆಗಾ ಮತ್ತು ಜಿ ಕಾರ್ಪ್ ಬಡಾವಣೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿದ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಅವರನ್ನು ಎರಡು ಬಡಾವಣೆ ನಿವಾಸಿಗಳು ಅಭಿನಂದಿಸಿ ಗೌರವಿಸಿದರು.
  • < previous
  • 1
  • ...
  • 538
  • 539
  • 540
  • 541
  • 542
  • 543
  • 544
  • 545
  • 546
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved