• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ವೈದ್ಯ ೪೪ನೇ ಜನ್ಮದಿನ ಸಂಭ್ರಮ
ಸವದತ್ತಿಯಲ್ಲಿ ಶಾಸಕ ವಿಶ್ವಾಸ ವೈದ್ಯರವರ ೪೪ನೇ ಹುಟ್ಟು ಹಬ್ಬದ ಅಂಗವಾಗಿ ಸವದತ್ತಿ ಯಲ್ಲಮ್ಮಾ ಪುರಸಭೆ ಆಡಳಿತ ಮಂಡಳಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ವಿಮಾನ ನಿಲ್ದಾಣಗಳಲ್ಲಿ ಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಎಸ್.ಜಿ. ನಂಜಯ್ಯನಮಠ
ರಾಜ್ಯ ಕೈಗಾರಿಕೆ ಮತ್ತು ಮೂಸೌಕರ್ಯ ನಿಗಮದಿಂದ ರಾಜ್ಯದ ವಿಮಾನ ನಿಲ್ದಾಣಗಳ ಮೇಲ್ದರ್ಜೆಗೇರಿಸುವುದರ ಜೊತೆಗೆ ಬಾಗಲಕೋಟೆಯಲ್ಲಿ ಬಿಟಿಡಿಎದಿಂದ 6 ಎಕರೆ ಜಾಗ ಪಡೆದುಕೊಂಡು ಅತ್ಯುತ್ತಮ ರೆಸ್ಟೋರೆಂಟ್ ನಿರ್ಮಿಸಲಾಗುವುದು ಎಂದು ಕೈಗಾರಿಕೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ತಿಳಿಸಿದರು.
ಹಿರಿಯರ ಮಾರ್ಗದರ್ಶನದಿಂದ ಸಮಾಜ ಸುಸ್ಥಿರ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಸಮಾಜಕ್ಕೆ ಹಿರಿಯರ ಮಾರ್ಗದರ್ಶನ ನಿರಂತರವಾಗಿ ಇದ್ದರೆ ಸಮಾಜವು ಸುಸ್ಥಿರವಾಗಿ ಇರಲು ಸಾಧ್ಯ. ಈ ನಿಟ್ಟಿನಲ್ಲಿ ಸಮಾಜವು ಹಿರಿಯರನ್ನು ಗೌರವದಿಂದ ಕಾಣುವಂತಾಗಬೇಕೆಂದು ಸಿವ್ಹಿಲ್ ನ್ಯಾಯಾಧೀಶ ಅಮಿತ ಘಟ್ಟಿ ಹೇಳಿದರು.
ಭೇದ ಭಾವವಿಲ್ಲದೆ ಸರ್ಕಾರದ ಯೋಜನೆ ಅನುಷ್ಠಾನ : ಗುಂಡೂರಾವ್‌
ಬೆಳ್ತಂಗಡಿಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಫಲಾನುಭವಿಗಳಿಗೆ 94ಸಿ ಮತ್ತು 94 ಸಿಸಿ ಹಕ್ಕು ಪತ್ರ ವಿತರಿಸಿದರು.
ಬಜೆಟ್‌ನಲ್ಲಿ ಕಂಬಳಕ್ಕೆ 2 ಕೋಟಿ ರು. ಅನುದಾನ ಮೀಸಲಿಗೆ ಅಸೋಸಿಯೇಷನ್‌ ಒತ್ತಾಯ
ಕಂಬಳ ನಡೆಸಲು ಬಜೆಟ್‌ನಲ್ಲಿ 2 ಕೋಟಿ ರು. ಮೊತ್ತ ಮೀಸಲಿರಿಸುವಂತೆ ರಾಜ್ಯ ಕಂಬಳ ಅಸೋಸಿಯೇಷನ್‌ ಮುಖ್ಯಮಂತ್ರಿಗಳನ್ನು ಮನವಿ ಮಾಡಿದೆ.
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ: ಅರ್ಧ ವಾರ್ಷಿಕ ಉತ್ತಮ ಪ್ರಗತಿ
ಸಹಕಾರ ಮಾಣಿಕ್ಯ ಪ್ರಶಸ್ತಿ ವಿಜೇತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ೨೦೨೫-೨೬ನೇ ಸಾಲಿನ ವಿತ್ತೀಯ ವರ್ಷದ ಅರ್ಧ ವಾರ್ಷಿಕ ಅವಧಿಯಲ್ಲಿ ಉತ್ತಮ ಪ್ರಗತಿ ದಾಖಲಿಸಿದೆ.
ಗರ್ಭಿಣಿಯರಿಗೆ ಉತ್ತಮ ಪೌಷ್ಟಿಕ ಆಹಾರ ಅತ್ಯಗತ್ಯ: ಶಾಸಕ ಅಶೋಕ್ ರೈ
ಪುತ್ತೂರಿನ ಲಯನ್ಸ್ ಸೇವಾ ಮಂದಿರದಲ್ಲಿ ಸುಪೋಷಿತ್ ಭಾರತ್ ಹಾಗೂ ಪೋಷಣಾ ಮಹಾ ಕಾರ್ಯಕ್ರಮ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಪಾಲ್ಗೊಂಡರು.
ಪತ್ರಕರ್ತ ಜನಾರ್ದನ್​ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ
ಮಹರ್ಷಿ ವಾಲ್ಮೀಕಿ ಸಂಘದ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್​ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​​ - 2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.​
ಶಿವರಾಮ ಕಾರಂತರ ಮೇಲೆ ಗಾಂಧಿ ಪ್ರಭಾವ: ಪ್ರೊ.ವಿವೇಕ ರೈ
ಮಂಗಳೂರು ವಿವಿ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಶುಕ್ರವಾರ ನೂತನ ಸಭಾಂಗಣದ ಉದ್ಘಾಟನೆ ಮತ್ತು ಡಾ.ಕೆ.ಶಿವರಾಮ‌ ಕಾರಂತ ಜನ್ಮದಿನಾಚರಣೆ ‘ಕಾರಂತರ ನೆನಪು’ ಕಾರ್ಯಕ್ರಮ ಸಂಪನ್ನಗೊಂಡಿತು.
ನಿಟ್ಟೆ ಕಾಲೇಜು: ‘ಸೆಮಾಫೋರ್’ ವಾರ್ಷಿಕ ಉತ್ಸವ
ಕಾರ್ಕಳ ನಿಟ್ಟೆ ನಿಟ್ಟೆ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ವಾರ್ಷಿಕ ಉತ್ಸವ ‘ಸೆಮಾಫೋರ್’ ಶುಕ್ರವಾರ ಮುಕ್ತಾಯಗೊಂಡಿತು.
  • < previous
  • 1
  • ...
  • 540
  • 541
  • 542
  • 543
  • 544
  • 545
  • 546
  • 547
  • 548
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved