ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸ್ಕೃತ ಅಧ್ಯಯನದಿಂದ ಮಾನಸಿಕ ಸದೃಢತೆ ವೃದ್ಧಿ
ಬಾಲ್ಯದಲ್ಲಿಯೇ ಮಕ್ಕಳು ಸಂಸ್ಕೃತ ಅಧ್ಯಯನ ಮಾಡಿದರೆ, ಆ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುತ್ತದೆ. ಅಂತಹ ಶಕ್ತಿ ಸಂಸ್ಕೃತಕ್ಕಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷ ನಟರಾಜ್ ಭಾಗವತ್ ತಿಳಿಸಿದರು.
ರಾಯರ ಮಠದಲ್ಲಿ 354ನೇ ಆರಾಧನಾ ಮಹೋತ್ಸವ
ಮಾಗಡಿ: ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ 354ನೇ ಆರಾಧನಾ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು.
ಸಂಘಟನೆಗಳು ಅನ್ಯಾಯ, ಅಕ್ರಮಗಳ ವಿರುದ್ಧ ಧ್ವನಿಯತ್ತಿ
ವಿಜಯಪುರ: ಸಂಘಟನೆಗಳು ಅನ್ಯಾಯ, ಅಕ್ರಮಗಳ ವಿರುದ್ಧ ಧ್ವನಿಯೆತ್ತಬೇಕು, ಧ್ವನಿಯಿಲ್ಲದವರಿಗೆ ಧ್ವನಿಯಾಗಬೇಕು ಎಂದು ಪುರಸಭೆ ಅಧ್ಯಕ್ಷೆ ಎಸ್.ಭವ್ಯಾಮಹೇಶ್ ಹೇಳಿದರು.
ಉದ್ಯಮಿ ಗದ್ದೇಮನೆ ವಿಶ್ವನಾಥ್ ಸಮಾಜ ಮುಖಿ ಸೇವೆ ಶ್ಲಾಘನೀಯ: ಶಂಕರ್
ನರಸಿಂಹರಾಜಪುರ: ಉದ್ಯಮಿ ಗದ್ದೇಮನೆ ವಿಶ್ವನಾಥ್ ಅವರ ಸಮಾಜ ಮುಖಿ ಸೇವೆ ಶ್ಲಾಘನೀಯ ಎಂದು ಗುಬ್ಬಿಗಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಂಕರ್ ತಿಳಿಸಿದರು.
ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಮಾಜ ಹೆಮ್ಮರವಾಗಿ ಬೆಳೆದಿದೆ: ಯಡಗೆರೆ ಸುಬ್ರಮಣ್ಯ
ನರಸಿಂಹರಾಜಪುರ, ಹಿರಿಯರಾದ ಹೆಬ್ಬಿಗೆ ಚಂದ್ರಶೇಖರಯ್ಯ ಅವರು ಹೆಬ್ಬಾರ ಬ್ರಾಹ್ಮಣರು ಸಂಘಟಿತರಾಗಬೇಕು ಎಂದು ಕನಸು ಕಂಡಿದ್ದರು. ಈಗ ಅವರ ಕನಸು ಸಾಕಾರಗೊಂಡಿದೆ ಎಂದು ಹಿರಿಯ ಸಹಕಾರಿ ಹಾಗೂ ಕೊಪ್ಪ ಯಸ್ಕಾನ್ ಸಂಸ್ಥೆ ಅಧ್ಯಕ್ಷ ಯಡಗೆರೆ ಸುಬ್ರಮಣ್ಯ ತಿಳಿಸಿದರು.
ಪರಿಸರಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸದೆ, ಮಣ್ಣಿನಿಂದ ತಯಾರಿಸಿದ ಚಿಕ್ಕ ಗಣೇಶ ಮೂರ್ತಿಗಳನ್ನು ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಖರೀದಿಸಿ ಪರಿಸರ ಪೂರಕ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಿಸಬೇಕು.
ಮಂಡ್ಯದಲ್ಲಿ ಹೊಸ ಪ್ರವಾಸಿಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ
ಮಂಡ್ಯ ನಗರದಲ್ಲಿರುವ ಪ್ರವಾಸಿಮಂದಿರವು ೧೯೬೩ರಲ್ಲಿ ನಿರ್ಮಾಣವಾಗಿದ್ದು, ಹಳೆಯ ಕಟ್ಟಡವಾಗಿದೆ. ಈ ಪ್ರವಾಸಿ ಮಂದಿರವು ನೆಲಮಹಡಿ, ಮೊದಲನೇ ಮಹಡಿಯನ್ನು ಒಳಗೊಂಡಿದ್ದು, ವಿಐಪಿ-೩, ವಿವಿಐಪಿ-೧ ಹಾಗೂ ಇತರೆ ೧೫ ಕೊಠಡಿಗಳನ್ನು ಹೊಂದಿದೆ.
ಶಿಕ್ಷಣದಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ: ಕೆ.ಪಿ.ಬಾಬು
ಮಕ್ಕಳಲ್ಲಿ ಅದ್ಭುತವಾದ ಗ್ರಹಿಕೆ ಶಕ್ತಿ ಇದೆ. ಎಲ್ಲ ವಿಷಯಗಳನ್ನು ಮನನ ಮಾಡಿಕೊಳ್ಳುವ ಸಾಮರ್ಥ್ಯವಿದೆ. ಆಸಕ್ತಿಯಿಂದ ಕಲಿಕೆಯಲ್ಲಿ ತೊಡಗಿದಾಗ ಮಾತ್ರ ಇದು ಸಾಧ್ಯವಾಗಲಿದೆ. ಪರೀಕ್ಷೆ ಬಂದ ಸಮಯಕ್ಕೆ ತಯಾರಿ ನಡೆಸುವ ಬದಲು ಪರೀಕ್ಷಾ ದಿನಗಳ ಪೂರ್ವದಲ್ಲೇ ಅಧ್ಯಯನಶೀಲರಾಗಿ ಉತ್ತಮ ಸಾಧನೆ ಮಾಡಬೇಕು.
ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ವಿಂಗಡಣೆ ಪೂರ್ಣಗೊಳಿಸಿ: ಡಾ.ಕುಮಾರ
ನಗರ ಸ್ಥಳೀಯ ಸಂಸ್ಥೆಗಳ ಅವಧಿಯು ಶೀಘ್ರದಲ್ಲೇ ಮುಕ್ತಾಯಗೊಳ್ಳುವುದರಿಂದ ನಗರ ಸ್ಥಳೀಯ ಸಂಸ್ಥೆಗಳನ್ನು 2011ರ ಜನಗಣತಿ ಪ್ರಕಾರ ಹಾಗೂ ಈ ಹಿಂದೆ ನಿಗದಿಪಡಿಸಿರುವ ಗಡಿರೇಖೆಗೆ ಅನುಗುಣವಾಗಿ ಅಧಿಸೂಚನೆ ತಾಳೆ ಮಾಡಿಕೊಂಡು ಗಡಿರೇಖೆ ಗುರುತಿಸಲು ಸಂಭಂದಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ.
ಮಂಡ್ಯದಲ್ಲಿ ಧರ್ಮಸ್ಥಳ ಪರ ಭಕ್ತರಿಂದ ಬೃಹತ್ ಪ್ರತಿಭಟನೆ
ಅನಾಮಿಕ ವ್ಯಕ್ತಿಯೊಬ್ಬ ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದೆ. ಅದನ್ನು ಕ್ಷೇತ್ರದ ಭಕ್ತವೃಂದದವರಾದ ನಾವೆಲ್ಲರೂ ಸ್ವಾಗತಿಸುತ್ತೇವೆ. ಆದರೆ, ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ಸುಳ್ಳು ಮಾಹಿತಿ ಬಿತ್ತರಿಸಿ ಭಕ್ತರಿಗೆ ನೋವುಂಟು ಮಾಡುತ್ತಿರುವುದನ್ನು ನಾವು ಸಹಿಸುವುದಿಲ್ಲ.
< previous
1
...
540
541
542
543
544
545
546
547
548
...
13461
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ