• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಪೂರ ನೀರಾವರಿ ಹೆಸರಿನಲ್ಲಿ ಅವ್ಯವಹಾರ
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ವಿವಿಧ ಗ್ರಾಮಗಳಾದ ಸರಸಂಬಾ, ನಾಗಲೇಗಾಂವ, ಸಕ್ಕರಗಾ, ಅಂಬೇವಾಡ, ಕಿಣಿ ಅಬ್ಬಾಸ, ಚಿಂಚೋಳಿ (ಕೆ), ಚಿಂಚೋಳಿ (ಬಿ) ಮತ್ತು ಸಾವಳೇಶ್ವರ ಗ್ರಾಮಗಳಲ್ಲಿ ಶಿರಪೂರ ಮಾದರಿಯ ನಾಲಾ ಹೂಳೆತ್ತುವುದು ಮತ್ತು ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗಳಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದ್ದು ಗುತ್ತಿಗೆದಾರರು ಮತ್ತು ಎಂಜಿನಿಯರರು ಸೇರಿಕೊಂಡು 20 ಕೋಟಿ ರು. ಲೂಟಿ ಮಾಡುತ್ತಿರುವುದನ್ನು ಕೂಡಲೇ ತಡೆಹಿಡಿದು ಸರಕಾರದ ನಿಯಮಗಳ ಪ್ರಕಾರ ತನಿಖೆ ಮಾಡುವಂತೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಆಗ್ರಹಿಸಿದ್ದಾರೆ.
ಬಿಜೆಪಿಯಿಂದ ಕಲಬುರಗಿಯಲ್ಲಿಂದು ತಿರಂಗಾ ಯಾತ್ರೆ
ಕಲಬುರಗಿ: ಇಲ್ಲಿನ ಬಿಜೆಪಿ ಜಿಲ್ಲಾ ಘಟಕ ರಾಷ್ಟ್ರ ರಕ್ಷಣೆಗಾಗಿ ತಿರಂಗಾ ಯಾತ್ರೆ ಎಂಬ ಧ್ಯೇಯದೊಂದಿಗೆ ಇದೇ ಮೇ 17 ರಂದು ನಗರದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಂಡಿದೆ.
ಕಣದಿಂದ ಹಿಂದೆ ಸರಿದ ಡಾ. ವೀರಣ್ಣ ರಾಜೂರ
ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸಾಹಿತಿಗಳು, ಚಿಂತಕರು ಹಾಗೂ ಬರಹಗಾರರು ಇರಬೇಕೆಂಬ ಉದ್ದೇಶ, ಒತ್ತಡದಿಂದ ಡಾ. ವೀರಣ್ಣ ರಾಜೂರ ಈ ಬಾರಿ ಸ್ಪರ್ಧಿಸಿದ್ದರು. ಜತೆಗೆ ನಾಮಪತ್ರ ಸಲ್ಲಿಸಿದ್ದ ರಾಜಕಾರಣಿಗಳು ನಾಮಪತ್ರ ವಾಪಸ್ಸು ಪಡೆದರೆ ಮಾತ್ರ ತಾವು ಚುನಾವಣೆ ಎದುರಿಸುವುದಾಗಿಯೂ ಹೇಳಿದ್ದರು. ಆದರೆ, ಶುಕ್ರವಾರ ನಡೆದ ಚುನಾವಣಾ ತಂತ್ರ-ಅತಂತ್ರಗಳ ಮಧ್ಯೆ ರಾಜೂರ ಅವರೇ ಚುನಾವಣಾ ಕಣದಿಂದ ಹಿಂದೆ ಸರಿಯಬೇಕಾಯಿತು.
ಯಲ್ಲಾಪುರ ಪಪಂ ಸಾಮಾನ್ಯ ಸಭೆಯಲ್ಲಿ ಗ್ರಾಮದೇವಿ ಜಾತ್ರೆಯದ್ದೇ ಸದ್ದು
ಜಾತ್ರೆಯ ಲೆಕ್ಕದ ವಿವರದ ಕುರಿತು ಹಿಂದಿನ ಸಭೆಯಲ್ಲಿ ಚರ್ಚೆಯೇ ನಡೆಯದ ವಿಷಯಗಳನ್ನು ಠರಾವಿನಲ್ಲಿ ಸೇರಿಸಿದ ಕುರಿತು ಸದಸ್ಯ ರಾಧಾಕೃಷ್ಣ ನಾಯ್ಕ ಆಕ್ಷೇಪ ವ್ಯಕ್ತಪಡಿಸಿದರು.
ಡೆಂಘೀ ತಡೆಗೆ ಜನರ ಸಹಕಾರ ಮುಖ್ಯ: ಡಿಸಿ ಡಾ. ವಿಜಯಮಹಾಂತೇಶ
ಡೆಂಘೀ ರೋಗಕ್ಕೆ ನಿಗದಿತ ಚಿಕಿತ್ಸೆ ಇಲ್ಲ. ಜ್ವರ ಕಾಣಿಸಿಕೊಂಡ ತಕ್ಷಣ ನಿರ್ಲಕ್ಷ್ಯ ಮಾಡದೇ ಸಕಾಲದಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದಲ್ಲಿ ಬೇಗ ಗುಣಮುಖರಾಗಬಹುದು ಹಾಗೂ ಸಾವು- ನೋವುಗಳನ್ನು ತಪ್ಪಿಸಬಹುದು.
ಜಾನಪದ ಉಳಿದರೆ ಆಚಾರ ವಿಚಾರಕ್ಕೆ ಬೆಲೆ: ಡಾ. ಟಿ.ಎಂ. ಭಾಸ್ಕರ
ನಾಳಿನ ಪೀಳಿಗೆಗೆ ಜಾನಪದ ಉಳಿಸಲು ಎಲ್ಲ ವಿದ್ಯಾಲಯಗಳು ಮುಂದಾಗಬೇಕು. ನಮ್ಮ ಸಂಸ್ಕೃತಿಯ ಮೂಲ ಬೇರುಗಳು ಇಲ್ಲಿವೆ.
ಹೊಸಪೇಟೆ ಸಮಾವೇಶದಲ್ಲಿ ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿದ್ದರಾಮಯ್ಯ
ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣೆ ಸಂಕಲ್ಪ ಸಮಾವೇಶಕ್ಕಾಗಿ ನಿರ್ಮಾಣವಾಗುತ್ತಿರುವ ಭವ್ಯ ವೇದಿಕೆಯನ್ನು ಶುಕ್ರವಾರ ಪರಿಶೀಲಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 1 ಲಕ್ಷ 3 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಮಾದಿಗ ಸಮುದಾಯಕ್ಕೆ ಸರ್ಕಾರಗಳಿಂದ ವಂಚನೆ
ಒಳಮೀಸಲಾತಿ ನೀಡುವ ತನಕ ಬಡ್ತಿ, ನೇಮಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ನೀಡಿದ ವಚನ ಪಾಲಿಸಬೇಕು. ಎರಡು ಮೂರು ದಿನಗಳಲ್ಲಿ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಪ್ರಕಟಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾದಿಗ ಸಮುದಾಯದ ಕ್ರಾಂತಿಕಾರಿ ರಥಯಾತ್ರೆ ರಾಜ್ಯ ಸಂಚಾಲಕ ಬಿ.ಆರ್. ಭಾಸ್ಕರ ಪ್ರಸಾದ ಹೇಳಿದ್ದಾರೆ.
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ
ಗಂಡು ಮಗುವಿಗೆ ಶಿಕ್ಷಣ ನೀಡಿದರೆ ಕೇವಲ ಆತ ಮಾತ್ರ ಶಿಕ್ಷಣವಂತನಾಗುತ್ತಾನೆ. ಆದೇ ಒಂದು ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬಕ್ಕೆ ಶಿಕ್ಷಣ ನೀಡಿದಂತೆ
ಕ್ರೀಡಾಂಗಣದ ಹೈಮಾಸ್ಟ್‌ ಲೈಟ್ ಕೂಡಲೇ ದುರಸ್ತಿಗೊಳಿಸಿ: ಮನವಿ
ಪಟ್ಟಣದ ಹೃದಯ ಭಾಗದ ಡಿ.ದೇವರಾಜ ಅರಸ್‌ ಕ್ರೀಡಾಂಗಣದಲ್ಲಿನ ಹೈಮಾಸ್ಟ್‌ ಲೈಟ್ ಉರಿಯದೆ ಕತ್ತಲಲ್ಲಿ ಮುಳುಗಿದೆ.
  • < previous
  • 1
  • ...
  • 540
  • 541
  • 542
  • 543
  • 544
  • 545
  • 546
  • 547
  • 548
  • ...
  • 11879
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved