ಉಪ್ಪಿನಂಗಡಿ ಬಸ್ ತಂಗುದಾಣ ಕೆಎಸ್ಸಾರ್ಟಿಸಿಗೆ ಹಸ್ತಾಂತರಿಸಿದರೆ ಸುಸಜ್ಜಿತ ನಿಲ್ದಾಣ ನಿರ್ಮಾಣ: ಅಶೋಕ್ ರೈಉಪ್ಪಿನಂಗಡಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ೪ ಎಕ್ರೆ ಭೂಮಿ ಗುರುತಿಸಿದ್ದು, ಅದರ ಭೂ ಸ್ವಾಧೀನ ಪ್ರಕ್ರಿಯೆ ಚಾಲನೆಗೊಂಡಿದ್ದರೂ, ಪ್ರಸಕ್ತ ಇರುವ ಗ್ರಾಮ ಪಂಚಾಯಿತಿ ಒಡೆತನದ ಬಸ್ ನಿಲ್ದಾಣವನ್ನೇ ಕೆಎಸ್ಆರ್ಟಿಸಿಗೆ ಹಸ್ತಾಂತರಿಸಿದರೆ ಅಲ್ಲಿ ಸುವ್ಯವಸ್ಥಿತ ಬಸ್ ನಿಲ್ದಾಣವನ್ನು ನಿರ್ಮಿಸಲು ರಾಜ್ಯ ರಸ್ತೆ ಸಾರಿಗೆ ನಿಗಮ ಆಸಕ್ತಿ ತಾಳಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.