• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಕಾನೂನು ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ
ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆಸ್ಪತ್ರೆ, ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ಹಾಗು ಐಎಂಎ ಕರಾವಳಿ, ಸೈಕ್ಯಾಟ್ರಿಕ್ ಸೊಸೈಟಿಗಳ ಆಶ್ರಯದಲ್ಲಿ ನಗರದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಿಸಲಾಯಿತು.
ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಗ್ರಾಮ ಸಭೆ
ಸಾರ್ವಜನಿಕರ ಕುಂದು ಕೊರತೆಗಳನ್ನು ಸರಿಪಡಿಸಿ ಉತ್ತಮ ಅಭಿವೃದ್ಧಿ ಕಾರ್ಯ ಗ್ರಾಮ ಪಂಚಾಯಿತಿಯಿಂದ ಆಗುತ್ತಿದೆ ಎಂದು ಪಂಚಾಯಿತಿಯ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಪಾಜೆಯಲ್ಲಿ ಕೆಸರು ಗದ್ದೆ ಕ್ರೀಡಾಕೂಟ
ದ್ವಿತೀಯ ವರ್ಷದ ಕೆಸರು ಗದ್ದೆ ಕ್ರೀಡಾಕೂಟ ಸಂಪಾಜೆಯಲ್ಲಿ ನಡೆಯಿತು.
ಮಿಕ್ಸ್ ಬಾಕ್ಸಿಂಗ್ ರಾಷ್ಟ್ರೀಯ ತೀರ್ಪುಗಾರರ ಪರೀಕ್ಷೆ: ಕೊಡಗಿನ 7 ಮಂದಿ ಆಯ್ಕೆ
ಕನಕಪುರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ತೀರ್ಪುಗಾರರ ಪರೀಕ್ಷೆಯಲ್ಲಿ ಕೊಡಗಿನ 7 ಮಂದಿ ಆಯ್ಕೆಯಾಗಿದ್ದಾರೆ.
ನಂದಿಗುಂದ ಗ್ರಾಮಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ
ನಂದಿಗುಂದ ಗ್ರಾಮಕ್ಕೆ ಶಾಸಕ ಡಾ. ಮಂತರ್‌ಗೌಡ ಈಚೆಗೆ ಭೇಟಿ ನೀಡಿ ಆಗಬೇಕಾದ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಪ್ರತಿಯೊಬ್ಬರೂ ನದಿ ಪರಿಸರದ ಕಾಳಜಿ ಹೊಂದಬೇಕು: ಆನಂದ್ ಕುಮಾರ್
ಜಲಮೂಲಗಳ ಸಂರಕ್ಷಣೆ ಬಗ್ಗೆ ಜನರಿಗೆ ಅರಿವು ಜಾಗೃತಿ ಮೂಡಿಸುವಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿ ಬಹುತೇಕ ಯಶಸ್ಸು ಸಾಧಿಸಿದೆ ಎಂದು ಗಣ್ಯರು ತಿಳಿಸಿದರು.
ರಾಧಾ ನಾಯಕ್ ಹಳೆ ವಿದ್ಯಾರ್ಥಿ ಸಂಘದ ಹೊಸ ಕಾರ್ಯಕಾರಿ ಸಮಿತಿ ಆಯ್ಕೆ
ರಾಧಾ ನಾಯಕ್ ಹಳೆ ವಿದ್ಯಾರ್ಥಿ ಸಂಘದ ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಶಾಲಾ ಮುಖ್ಯೊಪಾಧ್ಯಾಯರಾದ ರಾಮದಾಸ್ ನಾಯಕ್ ಅವರ ನೇತೃತ್ವದಲ್ಲಿ ನಡೆದ ಸಮಿತಿಯಲ್ಲಿ ಸಂಘದ ಗೌರವಧ್ಯಕ್ಷರಾಗಿ ನಿವೃತ್ತ ಪೊಲೀಸ್ ಕಮಿಷನರ್ ಮುಂಬೈ ದಯಾ ನಾಯಕ್ ನೇಮಕಗೊಂಡಿದ್ದಾರೆ. ಅಧ್ಯಕ್ಷರಾಗಿ ಸುಧೀರ್ ಶೆಟ್ಟಿ (ಬೈಲುಮನೆ, ಎಣ್ಣೆಹೊಳೆ) ಆಯ್ಕೆಯಾಗಿದ್ದಾರೆ.
ಹೆಬ್ರಿ: ಮಳೆ ನೀರು ಕೊಯ್ಲು, ಪುನರ್‌ಬಳಕೆ ಅರಿವು ಕಾರ್ಯಕ್ರಮ
ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಹೆಬ್ರಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ “ಮಳೆ ನೀರು ಕೊಯ್ಲು ಮತ್ತು ಮಳೆನೀರಿನ ಪುನರ್‌ಬಳಕೆ ಅರಿವು ಹಾಗೂ ಪ್ರಾತ್ಯಕ್ಷಿಕೆ” ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಕಳ: ‘ಎಸ್.ಎಲ್. ಭೈರಪ್ಪ ಮಾಸದ ನೆನಪು’ ಕಾರ್ಯಕ್ರಮ
ಸಾಹಿತ್ಯ ಸಂಘದ ವತಿಯಿಂದ ಎಸ್.ಎಲ್. ಭೈರಪ್ಪ ಮಾಸದ ನೆನಪು’ ಕಾರ್ಯಕ್ರಮ ಕಾರ್ಕಳದಲ್ಲಿ ನಡೆಯಿತು.
ಸ್ಪೀಕರ್ ಯು.ಟಿ. ಖಾದರ್ ಜನ್ಮದಿನ: ರೋಗಿಗಳಿಗೆ ಹಣ್ಣು ವಿತರಣೆ
ಸ್ಪೀಕರ್ ಯು.ಟಿ. ಖಾದರ್ ಅವರ 55ನೇ ಹುಟ್ಟುಹಬ್ಬದ ಪ್ರಯುಕ್ತ ಯು.ಟಿ. ಖಾದರ್ ಅಭಿಮಾನಿ ಬಳಗ ಪುದು-ಫರಂಗಿಪೇಟೆ ವತಿಯಿಂದ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ-ಹಂಪಲು ವಿತರಿಸಲಾಯಿತು.
  • < previous
  • 1
  • ...
  • 541
  • 542
  • 543
  • 544
  • 545
  • 546
  • 547
  • 548
  • 549
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved