• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿಗಳಿಂದ ನರೇಗಾ ಕೂಲಿ ಕಾರ್ಮಿಕರ ದುರ್ಬಳಕೆ
ತಗ್ಗಹಳ್ಳಿ ಗ್ರಾಪಂ ಪಿಡಿಒ ತಮಗೆ ಬೇಕಾದವರನ್ನು ಮೇಟ್‌ಗಳನ್ನಾಗಿ ಮಾಡಿ ತಮಗೆ ಸಹಾಯ ಮಾಡುವವರ ಗುಂಪನ್ನು ಕಟ್ಟಿಕೊಂಡಿದ್ದಾರೆ. ಅವರನ್ನು ಎನ್‌ಎಂಎಂಎಸ್ ಆಪ್‌ನಲ್ಲಿ ಇಷ್ಟ ಬಂದಂತೆ ಫೋಟೋ ತೆಗೆಯಲು ಅವರಿಗೆ ಅವಕಾಶ ಮಾಡಿಕೊಟ್ಟು ಅವರನ್ನು ಅವಕಾಶ ಬಂದ ಹಾಗೆ ನಡೆಸಿಕೊಳ್ಳುತ್ತಿದ್ದಾರೆ.
ಸೈಕಲ್‌ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಕನಕಪುರ: ಸ್ವರ್ಧೆಗಳು ಆರೋಗ್ಯಕರವಾಗಿರಬೇಕು, ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಸ್ಪರ್ಧೆಗಳು ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ಹೇಳಿದರು.
ಶಿಕ್ಷಣ ಸಚಿವರಿಗೆ ಸಗಣಿ ಸೇವೆ, ಕುತ್ತಿಗೆಪಟ್ಟಿ ಹಿಡಿಯುವ ಎಚ್ಚರಿಕೆ
ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ತೀವ್ರವಾಗಿ ಕಾಡುತ್ತಿದೆ. ಇರುವ ಶಿಕ್ಷಕರೂ ಮೊಟ್ಟೆ ಎಣಿಸುವುದು, ಸಾಮಾನು ಸರಂಜಾಮುಗಳನ್ನು ತರುವುದು, ಅಡುಗೆ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ವಿಷಯವಾರು ಶಿಕ್ಷಕರನ್ನು ನೇಮಕ ಮಾಡಿದರೆ ಸರ್ಕಾರಿ ಶಾಲೆಗಳನ್ನು ಉಳಿಸುವುದಕ್ಕೆ ಸಾಧ್ಯವಿದೆ. ಆದರೆ, ಸರ್ಕಾರ ಆ ಕೆಲಸ ಮಾಡದೆ ನಿರ್ಲಕ್ಷ್ಯ ವಹಿಸಿದೆ
ನಾಗಮೋಹನ್‌ದಾಸ್ ಜಾತಿ ಸಮೀಕ್ಷೆ ವರದಿ ಅವೈಜ್ಞಾನಿಕ
ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿದ ಪರೈಯ್ಯ, ಪರವನ್ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಿರುವುದಲ್ಲದೇ ಬಲಗೈ ಸಮುದಾಯಕ್ಕೆ ಸೇರಿದ ಇನ್ನೂ ಹಲವು ಜಾತಿಗಳನ್ನು ಹಿಂದುಳಿದ ಜಾತಿಗಳ ಗುಂಪಿಗೆ ಸೇರಿಸಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಸಮೂಹಕ್ಕೆ ಶೇ.1ರಷ್ಟು ಮೀಸಲಾತಿ ನಿಗದಿಪಡಿಸಿರುವುದು ಅವೈಜ್ಞಾನಿಕವಾಗಿದೆ.
ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಅರಬೆತ್ತಲೆ ಪ್ರತಿಭಟನೆ
ಪಟ್ಟಣ ಪಂಚಾಯಿತಿ ತಮಗೆ ಮೂಲಭೂತ ಸೌಲಭ್ಯಗಳನ್ನು ನೀಡಲು ವಿಫಲವಾಗಿದೆ ಎಂದು ಆರೋಪಿಸಿ ಪಟ್ಟಣದ 9 ನೇ ವಾರ್ಡಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಮುಂಭಾಗ ಅರೆ ಬೆತ್ತಲೆ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ.
ಅತ್ತೆಯನ್ನೇ ಕೊಲೆ ಮಾಡಿ ತುಂಡು ತುಂಡಾಗಿ ಕತ್ತರಿಸಿದ ದಂತ ವೈದ್ಯ
ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಕ್ರೂರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ತುಮಕೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು ಕೊಲೆಯಾದ ಮಹಿಳೆಯ ಅಳಿಯನೇ ಪ್ರಮುಖ ಆರೋಪಿಯಾಗಿದ್ದು, ಕೊಲೆಗೆ ಸಹಕರಿಸಿದ ಆರೋಪದ ಮೇಲೆ ಆತನ 3 ಸ್ನೇಹಿತರು ಸೇರಿ ಒಟ್ಟು 4 ಜನರನ್ನು ಬಂಧಿಸಲಾಗಿದೆ.
ಐಟಿ ಪಾರ್ಕ್‌ ಹೆಸರಲ್ಲಿ ಬಿಜೆಪಿ ಅವಧಿಯಲ್ಲೇ ಭೂಕಬಳಿಕೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌
ಭೂ ಕಬಳಿಕೆ ಬಿಜೆಪಿ ಕಾಲದಲ್ಲೇ ಆಗಿದ್ದು, ನಾನು ಇದ್ದಾಗ ಯಾವುದೇ ಅಕ್ರಮ ಆಗುವುದಕ್ಕೂ ಬಿಡುವುದಿಲ್ಲ ಎಂದು ತಮ್ಮ ಮೇಲೆ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ ಬಿಜೆಪಿಯ ವಿರುದ್ಧ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಹರಿಹಾಯ್ದರು.
ಸಂಗೀತ ಕಲಿಯಲು ಬೇಕು ಶ್ರದ್ಧೆ, ಪರಿಶ್ರಮ: ಪಂ. ಬಿ.ಎಸ್. ಮಠ
ಬಿ.ಎಸ್. ಮಠ ಗುರು ಮುಖೇನ ಒದಗುವ ಶಿಕ್ಷಣ, ಭಾರತೀಯ ಪರಂಪರೆಯ ಬಹುಮುಖ್ಯವಾದ ಶಿಕ್ಷಣವಾಗಿದೆ. ಆದರೆ, ಬದಲಾದ ಸಂದರ್ಭದಲ್ಲಿ ಗುರು-ಶಿಷ್ಯ ಬಾಂಧವ್ಯ ತನ್ನ ಮಹತ್ವ ಕಳೆದುಕೊಳ್ಳುತ್ತಿರುವುದು ವಿಷಾಧನೀಯ.
ದಾವಣಗೆರೆಯಲ್ಲಿ ಆ.15ರೊಳಗೆ ಒಳಮೀಸಲು ನೀಡಲು ಪಟ್ಟು
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಯಾವುದೇ ಕಿಡಿಗೇಡಿಗಳ ಭಯಕ್ಕೆ ಮಣಿಯದೇ ನ್ಯಾಯಮೂರ್ತಿ ನಾಗಮೋಹನ ದಾಸ್‌ ಆಯೋಗದ ವರದಿಯಂತೆ ಆ.15ರ ಒಳಗೆ ಒಳಮೀಸಲಾತಿ ನೀಡದಿದ್ದರೆ ಮುಂದಿನ ದಿನಗಳಲ್ಲಿ ಸಿಎಂ ಅಣಕು ಶವಯಾತ್ರೆ, ಸಿಎಂ ನಿವಾಸಕ್ಕೆ ಮುತ್ತಿಗೆಯಂತಹ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾದೀತು ಎಂದು ಮಾದಿಗ ಮಹಾಸಭಾ, ದಲಿತ ಸಂಘರ್ಷ ಸಮಿತಿ ಎಚ್ಚರಿಸಿವೆ.
ಮಾಲೂರು ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ
ಮಾಲೂರು ಪಟ್ಟಣದ ಪುರಸಭೆಯನ್ನು ನಗರ ಸಭೆಯನ್ನಾಗಿಸಲು ಡಿಸೆಂಬರ್ ತಿಂಗಳಿನಲ್ಲಿ ಆಗಿನ ಅಧ್ಯಕ್ಷ ಕೋಮಲ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಪುರಸಭೆಯನ್ನು ನಗರ ಸಭೆಯನ್ನಾಗಿಸಲು ೨೭ ವಾರ್ಡುಗಳ ಸದಸ್ಯರು ಸರ್ವಾನುಮತದಿಂದ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
  • < previous
  • 1
  • ...
  • 541
  • 542
  • 543
  • 544
  • 545
  • 546
  • 547
  • 548
  • 549
  • ...
  • 13461
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved