• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನ್‌ಮುಲ್‌ ಅಧ್ಯಕ್ಷರಾಗಲು ನಿಯಮಗಳೇನಿಲ್ಲ: ಕೆ.ಎಂ.ಉದಯ್‌
ಸರ್ಕಾರದಿಂದ ನಾಮನಿರ್ದೇಶನಗೊಂಡು ಶಾಸಕ ಉದಯ್ ಮನ್‌ಮುಲ್ ಅಧ್ಯಕ್ಷರಾಗುತ್ತಾರೆ ಎಂಬ ವದಂತಿಯನ್ನು ಸಾರಾಸಗಟ್ಟಾಗಿ ತಿರಸ್ಕರಿಸಿದ ಅವರು, ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಕ್ಷೇತ್ರದ ಶಾಸಕನಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಬೇಕಿದೆ. ಇದಕ್ಕೇ ಸಮಯ ಸಾಕಾಗುತ್ತಿಲ್ಲ. ಇನ್ನು ಮನ್‌ಮುಲ್‌ ಅಧ್ಯಕ್ಷನಾದರೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬೀಳುತ್ತವೆ.
ಉಪ್ಪಿನಂಗಡಿ ಬಸ್‌ ತಂಗುದಾಣ ಕೆಎಸ್ಸಾರ್ಟಿಸಿಗೆ ಹಸ್ತಾಂತರಿಸಿದರೆ ಸುಸಜ್ಜಿತ ನಿಲ್ದಾಣ ನಿರ್ಮಾಣ: ಅಶೋಕ್‌ ರೈ
ಉಪ್ಪಿನಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ೪ ಎಕ್ರೆ ಭೂಮಿ ಗುರುತಿಸಿದ್ದು, ಅದರ ಭೂ ಸ್ವಾಧೀನ ಪ್ರಕ್ರಿಯೆ ಚಾಲನೆಗೊಂಡಿದ್ದರೂ, ಪ್ರಸಕ್ತ ಇರುವ ಗ್ರಾಮ ಪಂಚಾಯಿತಿ ಒಡೆತನದ ಬಸ್ ನಿಲ್ದಾಣವನ್ನೇ ಕೆಎಸ್‌ಆರ್‌ಟಿಸಿಗೆ ಹಸ್ತಾಂತರಿಸಿದರೆ ಅಲ್ಲಿ ಸುವ್ಯವಸ್ಥಿತ ಬಸ್ ನಿಲ್ದಾಣವನ್ನು ನಿರ್ಮಿಸಲು ರಾಜ್ಯ ರಸ್ತೆ ಸಾರಿಗೆ ನಿಗಮ ಆಸಕ್ತಿ ತಾಳಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸೊಳ್ಳೆಗಳ ನಿಯಂತ್ರಣ ಎಲ್ಲರ ಜವಾಬ್ದಾರಿ: ಶಾಸಕ ಎಸ್‌.ಎನ್‌.ಚನ್ನಬಸಪ್ಪ
ಡೆಂಘೀ, ಚಿಗುನ್ ಗುನ್ಯ, ಮಲೇರಿಯಾದಂತಹ ಇತರೆ ರೋಗಗಳನ್ನು‌ ಹರಡುವ ಸೊಳ್ಳೆಗಳನ್ನು‌ ನಿಯಂತ್ರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಚನ್ನಗಿರಿ ಕೋಟೆ ದೇಗುಲ ಶಿಥಿಲ: ಮನೆ-ಹಂದಿ ಶೆಡ್‌ಗಳ ಕಾಟ!
ಪಟ್ಟಣದ ಇತಿಹಾಸ ಪ್ರಸಿದ್ಧ ಕೆಳದಿ ರಾಣಿ ಚನ್ನಮ್ಮ ಆಳಿದ ಕೋಟೆಯಲ್ಲಿ ನೆಲೆಸಿರುವ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಅಧೀನಕ್ಕೆ ಒಳಪಟ್ಟ ಭೂತರಾಯನ ದೇವಾಲಯ, ಯಜ್ಞಶಾಲೆ, ರಥರ ಮನೆ ಶಿಥಿಲಗೊಂಡು ಬೀಳುವ ಹಂತದಲ್ಲಿದೆ. ಈ ದೇಗುಲ ಮುಜರಾಯಿ ಇಲಾಖೆಗೆ ಸೇರಿದ್ದರೂ ಅಭಿವೃದ್ಧಿ ವಂಚಿತವಾಗಿದೆ.
ಮಲ್ಪೆ: ಆದಿ ಉಡುಪಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ
ಮಲ್ಪೆ - ಆದಿಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್‌ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ವಿವಿಧ ಸಲಹೆ, ಸೂಚನೆ ನೀಡಿದರು.
ಮಾವಿನಕುರ್ವೆ ಬಂದರಿನಲ್ಲಿ ಬಾಂಬ್ ದಾಳಿಯ ಅಣಕು ಕಾರ್ಯಾಚರಣೆ
ಅಣಕು ಕಾರ್ಯಾಚರಣೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿ 6 ಜನರು ಗಾಯಗೊಂಡಿದ್ದಾರೆ.
ಅಂಗಾಂಗ ವೈಫಲ್ಯದಿಂದಲೇ ಪ್ರತಿ 17 ನಿಮಿಷಕ್ಕೊಂದು ಸಾವು
ದೇಶದಲ್ಲಿ ಪ್ರತಿ ವರ್ಷ 6 ಸಾವಿರ ಜನರು ಅಂಗಾಂಗಗಳ ವೈಫಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ತಪ್ಪುಗ್ರಹಿಕೆ ಪೂರ್ವಾಗ್ರಹಗಳನ್ನು ಕಳಚೆ ಸ್ವಯಂಪ್ರೇರಣೆಯಿಂದ ಅಂಗಾಂಗಗಳ ದಾನಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು. ಇದರಿಂದ ಸಾವು, ನೋವುಗಳನ್ನು ತಡೆಯಲು ಸಾಧ್ಯ ಎಂದು ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ಅರಿವಳಿಕೆ ವಿಭಾಗದ ಪ್ರಾಧ್ಯಾಪಕಿ, ಅಂಗಾಂಗಗಳ ದಾನದ ಅಂಬಾಸಿಡರ್ ಡಾ. ಎ.ಎಂ. ಶಿಲ್ಪಶ್ರೀ ಹೇಳಿದ್ದಾರೆ.
ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ: ಡಾ.ನಾಗಲಕ್ಷ್ಮಿ ಚೌಧರಿ
ನಾಲತವಾಡದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.
ಸೇನೆ ವಿರುದ್ಧ ಮಾತಾಡೋದು ತಪ್ಪು: ಶಾಸಕ ಆರ್.ವಿ. ದೇಶಪಾಂಡೆ
ನಮ್ಮ ಸೇನೆಯ ಬಗ್ಗೆ ಗೌರವ, ಅಭಿಮಾನ ಇರಬೇಕು. ಸೇನೆಯ ಬಗ್ಗೆ ಯಾರಾದರೂ ವಿರೋಧವಾಗಿ ಮಾತನಾಡಿದರೆ ಅದು ತಪ್ಪು
ಗದಗದಲ್ಲಿ ಗುಡುಗು, ಸಿಡಿಲು ಆರ್ಭಟದೊಂದಿಗೆ ರಭಸದ ಮಳೆ
ಗದಗ ನಗರದಲ್ಲಿ ಶುಕ್ರವಾರ ಸಂಜೆ ಸಿಡಿಲು, ಗುಡುಗಿನ ಆರ್ಭಟದೊಂದಿಗೆ ಒಂದು ಗಂಟೆಗೂ ಅಧಿಕ ಕಾಲ ರಭಸದ ಮಳೆ ಸುರಿಯಿತು.
  • < previous
  • 1
  • ...
  • 541
  • 542
  • 543
  • 544
  • 545
  • 546
  • 547
  • 548
  • 549
  • ...
  • 11879
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved