• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ನೂರು ಕವಿಗಳಿಗೆ ಅವಕಾಶ
ಚುಟುಕು ಸಾಹಿತ್ಯ ಅರ್ಥಗರ್ಭಿತವಾಗಿರುವುದರಿಂದ ಯುವ ಮನಸ್ಸುಗಳು ಚುಟುಕ ಸಾಹಿತ್ಯ ಇಷ್ಟಪಡುತ್ತಾರೆ.
ಕಳೆದು ಹೋದ ರಸ್ತೆ ಹುಡುಕಿಕೊಡಿ ಎಂದು ಗ್ರಾಮಸ್ಥರ ಮನವಿ
ಕಳೆದ ಹತ್ತು ವರ್ಷಗಳ ಹಿಂದೆ ನಿರ್ಮಿಸಲಾದ ರಸ್ತೆಯನ್ನು ಹುಡುಕಿಕೊಡಿ ಎಂದು ದಾಂಡೇಲಿ ತಾಲೂಕಿನ ಅಗಸಲಕಟ್ಟಾ ಮತ್ತು ಆಲೂರು ಗ್ರಾಮಗಳ ಗ್ರಾಮಸ್ಥರು ಸಾಂಕೇತಿವಾಗಿ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಧ್ಯಮದ ಮೂಲಕ ಮನವಿ ಮಾಡಿದರು.
ಬಸ್ ಇಲ್ಲದೆ ಗೋಕರ್ಣಕ್ಕೆ ತೆರಳಲು ತೊಂದರೆ
ಪ್ರವಾಸಿ ತಾಣಕ್ಕೆ ತೆರಳಲು ಒಂದು ತಾಸಿಗೂ ಅಧಿಕ ಕಾಲ ಬಸ್ ಇಲ್ಲದೆ ಪ್ರಯಾಣಿಕರು ಕುಮಟಾ ಬಸ್ ನಿಲ್ದಾಣದಲ್ಲಿ ಪರದಾಡುವಂತಾಗಿದೆ.
ಗುರುವಿಗಿಂತ ಉನ್ನತ ಸ್ಥಾನ ತಲುಪಿದರೆ ಸಾರ್ಥಕ ಭಾವ
ಪ್ರತಿಯೊಬ್ಬ ವ್ಯಕ್ತಿಯ ಸಾಧನೆ ಹಿಂದೆ ಗುರುಗಳ ಕಾರ್ಯ ಮಹತ್ತರವಾಗಿದೆ, ಕಲ್ಲನ್ನು ಮೂರ್ತಿಯನ್ನಾಗಿ ಮಾಡುವ ಶಕ್ತಿ ಒಬ್ಬ ಶಿಕ್ಷಕ ಹೊಂದಿದ್ದಾನೆ.
ಕುಡುಕರ ತಾಣವಾದ ಕಲ್ಯಾಣ ಮಂಟಪ
ಕಲ್ಯಾಣ ಮಂಟಪದ ಆವರಣದಲ್ಲಿ ಕುಡುಕರ ಹಾವಳಿಯಿಂದ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ
ನಾರಾಯಣ ಗುರುಗಳ ತತ್ವ, ಸಂದೇಶದಲ್ಲಿ ಸಮಾಜದ ಸ್ವಾಸ್ಥ್ಯ
ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮನುಕುಲ ಉದ್ಧಾರ ಸಂದೇಶ ನಾರಾಯಣ ಗುರುಗಳು ನೀಡಿದ್ದಾರೆ
ಉಚಿತ ಕಣ್ಣಿನ ಆಸ್ಪತ್ರೆ ಬಡವರಿಗೆ ಆಶಾಕಿರಣ
ಉಚಿತವಾಗಿ ಕಣ್ಣಿನ ಆಸ್ಪತ್ರೆ ಪ್ರಾರಂಭಿಸಿರುವದು ಶ್ಲಾಘನೀಯವಾಗಿದೆ
ಧೈರ್ಯ, ವಿನಮ್ರತೆ ಮೈಗೂಡಿಸಿಕೊಳ್ಳಿ: ಪ್ರೊ. ಎಸ್.ಎಂ. ಶಿವಪ್ರಸಾದ
ಇಂದಿನ ಜಾಗತೀಕರಣದ ಯುಗದಲ್ಲಿ ಎಐ, ನ್ಯಾನೊ, ಬಯೋಟೆಕ್ನೊಲೊಜಿ ಮೂಲಕ ಇಡೀ ಜಗತ್ತು ಅಂಗೈಯಲ್ಲಿದೆ.
ನರ್ಸಿಂಗ್‌ ವಿದ್ಯಾರ್ಥಿಗಳು, ಕರ್ತವ್ಯಪ್ರಜ್ಞೆ, ಮಾನವೀಯ ಮೌಲ್ಯ ಅಳವಡಿಸಿಕೊಳ್ಳಲಿ: ಜೆ.ಬಿ. ಗುಡಿಮನಿ
ನರ್ಸಿಂಗ್ ಸೇರಿ ವೈದ್ಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಮೂಹವು ಹಿರಿಯ ವೈದ್ಯರ ಕರ್ತವ್ಯಪ್ರಜ್ಞೆ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು.
ಮಹಿಳೆಯರು ಸ್ವಾವಲಂಬಿಗಳಾಗಲು ಗ್ಯಾರಂಟಿಯಿಂದ ಅನುಕೂಲ: ಸಚಿವ ವೈದ್ಯ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಮಹಿಳೆಯರು ಸ್ವಾವಲಂಬಿಗಳಾಗಲು ಅನುಕೂಲವಾಗಿದೆ.
  • < previous
  • 1
  • ...
  • 543
  • 544
  • 545
  • 546
  • 547
  • 548
  • 549
  • 550
  • 551
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved