• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಘಟನೆಯಿಂದ ಸಮಸ್ಯೆಗಳಿಗೆ ಸ್ಪಂದನೆ ದೊರೆಯಲಿ
ಸಂಘದ ಸದಸ್ಯರಿಗೆ ಸಮಸ್ಯೆಯಾದರೆ ಆ ಸಮಸ್ಯೆಗೆ ಸ್ಪಂದಿಸುವ ಕಾರ್ಯ ಮಾಡಿದಾಗ ಮಾತ್ರ ಸಂಘಕ್ಕೆ ಹೆಚ್ಚಿನ ಮಹತ್ವ ಸಿಗಲಿದೆ
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಮುಖ್ಯ: ಶ್ರೀನಿವಾಸ ಹೆಬ್ಬಾರ
ಉತ್ತರಕನ್ನಡ ಜಿಲ್ಲೆಯ ಪತ್ರಕರ್ತರಲ್ಲಿ ಒಳ್ಳೆಯ ಚಿಂತನೆಗಳಿದ್ದು, ರಾಜ್ಯ ಮಟ್ಟದ ಪತ್ರಿಕೆ ಹಾಗೂ ಚಾನೆಲ್‌ಗಳಲ್ಲಿ ನಮ್ಮ ಜಿಲ್ಲೆಯ ಪತ್ರಕರ್ತರು ಅತ್ಯಧಿಕ ಸಂಖ್ಯೆಯಲ್ಲಿರುವುದು ಹೆಮ್ಮೆಯ ಸಂಗತಿ.
ಮಹಿಳಾ ಸಂಘಟನೆಗಳು ಆರ್ಥಿಕವಾಗಿ ಸಬಲರಾಗಲಿ: ಶರಣಬಸಪ್ಪ ಗುಡಿಮನಿ
ಮನೆಯ ಆರ್ಥಿಕತೆಯ ಸುಧಾರಣೆಗಾಗಿ ಮಹಿಳೆಯರು ದುಡಿಮೆಗೆ ಮುಂದಾಗಬೇಕು. ಹಣವನ್ನು ಉಳಿತಾಯ ಮಾಡಿ ಅದನ್ನು ಸುರಕ್ಷಿತ ಬ್ಯಾಂಕುಗಳಲ್ಲಿ ಇರಿಸಿ ಅದರಿಂದ ಬರುವ ಲಾಭವನ್ನು ಉಪಯೋಗ ಮಾಡಿಕೊಳ್ಳಬೇಕು.
ನೈರುತ್ಯ ರೈಲ್ವೆ: ಸರಕು ಸಾಗಾಣಿಕೆಯಲ್ಲಿ ಉತ್ತಮ ಸಾಧನೆ
ಪ್ರಯಾಣಿಕರ ಸೇವೆಗಳ ಕ್ಷೇತ್ರದಲ್ಲಿಯೂ ಉತ್ತಮ ಸಾಧನೆ ಕಂಡುಬಂದಿದೆ. ಸೆಪ್ಟೆಂಬರ್‌ ನೈಋತ್ಯ ರೈಲ್ವೆ ₹282 ಕೋಟಿ ಪ್ರಯಾಣಿಕರ ಆದಾಯ ಗಳಿಸಿದ್ದು, ಇದು 2024ರ ಸೆಪ್ಟೆಂಬರ್‌ನ ₹264.83 ಕೋಟಿಗಿಂತ ಶೇ. 6.38 ಹೆಚ್ಚಾಗಿದೆ.
ಸಾಮಾಜಿಕ, ಆರ್ಥಿಕ ಸದೃಢತೆಗೆ ಗ್ಯಾರಂಟಿ ಯೋಜನೆ ಸಹಕಾರಿ: ಬಿ.ಬಿ. ಅಸೂಟಿ
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿ 2.57 ಲಕ್ಷ ಫಲಾನುಭವಿಗಳ ಪೈಕಿ ಶೇ. 99.3ರಷ್ಟು ಮಹಿಳೆಯರಿಗೆ ಪ್ರಯೋಜನ ತಲುಪಿದ್ದು, ₹986.42 ಕೋಟಿ ಮೊತ್ತ ಬಿಡುಗಡೆಗೊಂಡಿದೆ. ಅನ್ನಭಾಗ್ಯ ಯೋಜನೆ ಅಡಿ 2.34 ಲಕ್ಷ ಕುಟುಂಬಗಳಿಗೆ ಶೇ. 100ರಷ್ಟು ಅಕ್ಕಿ ವಿತರಣೆಯಾಗಿದ್ದು, ₹216.82 ಕೋಟಿಯ ಸಹಾಯ ಲಭಿಸಿದೆ.
ನ.೩೦ ರವರೆಗೆ ಮಣಿಪಾಲ ಆರೋಗ್ಯ ಕಾರ್ಡ್‌ ನೋಂದಣಿ
ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷವಾಗಿ ಪ್ರಸಕ್ತ ಸಾಲಿನ ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭವಾಗಿದ್ದು, ನ.೩೦ ರವರೆಗೆ ನೋಂದಾಯಿಸಬಹುದಾಗಿದೆ
ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ನೂರು ಕವಿಗಳಿಗೆ ಅವಕಾಶ
ಚುಟುಕು ಸಾಹಿತ್ಯ ಅರ್ಥಗರ್ಭಿತವಾಗಿರುವುದರಿಂದ ಯುವ ಮನಸ್ಸುಗಳು ಚುಟುಕ ಸಾಹಿತ್ಯ ಇಷ್ಟಪಡುತ್ತಾರೆ.
ಕಳೆದು ಹೋದ ರಸ್ತೆ ಹುಡುಕಿಕೊಡಿ ಎಂದು ಗ್ರಾಮಸ್ಥರ ಮನವಿ
ಕಳೆದ ಹತ್ತು ವರ್ಷಗಳ ಹಿಂದೆ ನಿರ್ಮಿಸಲಾದ ರಸ್ತೆಯನ್ನು ಹುಡುಕಿಕೊಡಿ ಎಂದು ದಾಂಡೇಲಿ ತಾಲೂಕಿನ ಅಗಸಲಕಟ್ಟಾ ಮತ್ತು ಆಲೂರು ಗ್ರಾಮಗಳ ಗ್ರಾಮಸ್ಥರು ಸಾಂಕೇತಿವಾಗಿ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಧ್ಯಮದ ಮೂಲಕ ಮನವಿ ಮಾಡಿದರು.
ಬಸ್ ಇಲ್ಲದೆ ಗೋಕರ್ಣಕ್ಕೆ ತೆರಳಲು ತೊಂದರೆ
ಪ್ರವಾಸಿ ತಾಣಕ್ಕೆ ತೆರಳಲು ಒಂದು ತಾಸಿಗೂ ಅಧಿಕ ಕಾಲ ಬಸ್ ಇಲ್ಲದೆ ಪ್ರಯಾಣಿಕರು ಕುಮಟಾ ಬಸ್ ನಿಲ್ದಾಣದಲ್ಲಿ ಪರದಾಡುವಂತಾಗಿದೆ.
ಗುರುವಿಗಿಂತ ಉನ್ನತ ಸ್ಥಾನ ತಲುಪಿದರೆ ಸಾರ್ಥಕ ಭಾವ
ಪ್ರತಿಯೊಬ್ಬ ವ್ಯಕ್ತಿಯ ಸಾಧನೆ ಹಿಂದೆ ಗುರುಗಳ ಕಾರ್ಯ ಮಹತ್ತರವಾಗಿದೆ, ಕಲ್ಲನ್ನು ಮೂರ್ತಿಯನ್ನಾಗಿ ಮಾಡುವ ಶಕ್ತಿ ಒಬ್ಬ ಶಿಕ್ಷಕ ಹೊಂದಿದ್ದಾನೆ.
  • < previous
  • 1
  • ...
  • 544
  • 545
  • 546
  • 547
  • 548
  • 549
  • 550
  • 551
  • 552
  • ...
  • 14622
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved