ನನ್ನಂತಹ ಅವೆಷ್ಟೋ ರಾಜಕಾರಣಿಗಳಿಗೆ ಅವರಿಲ್ಲದ ಬೇಸರ । ಹಲವು ಆಯಾಮಗಳಲ್ಲಿ ನನ್ನನ್ನು ಕಂಡಿದ್ದ ಹಿರಿಯ ಜೀವ
-ಡಾ। ಕೆ.ಸುಧಾಕರ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರು
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಜನ್ಮದಿನದ ನೆನಪಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಹಿತಿಗಳು, ಗಣ್ಯರು, ರೈತರು, ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲು ಎಂಟು ದತ್ತಿನಿಧಿಗಳನ್ನು ಸ್ಥಾಪನೆ ಮಾಡಲಾಗಿದೆ.
2025-26ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಮೇ 4ರಂದು ದೇಶಾದ್ಯಂತ ನೀಟ್ (ಯುಜಿ) ಪರೀಕ್ಷೆ ನಡೆಯಲಿದ್ದು, ರಾಜ್ಯದಲ್ಲೂ 381 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ತಪ್ಪು. ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆರು ದಿನಗಳವರೆಗೆ ಬೆಂಗಳೂರು, ಕರಾವಳಿ ಭಾಗ ಹಾಗೂ ಮಲೆನಾಡು ಪ್ರದೇಶದ ಕೆಲವೆಡೆ ಸಾಮಾನ್ಯ ಮಳೆ ಸುರಿಯಲಿದೆ
ಬೆಂಗಳೂರಿನ ಉತ್ತರಾದಿ ಮಠದಲ್ಲಿ ವ್ಯಾಪಕ ಹಣಕಾಸು ಅವ್ಯವಹಾರ ನಡೆಯುತ್ತಿದ್ದು, ಖಾಸಗಿ ಕಂಪನಿಗಳಿಗೆ ಅನಧಿಕೃತ ಹಣ ವರ್ಗಾವಣೆ ಹಾಗೂ ನಗದು ವಿತ್ ಡ್ರಾ ಮೂಲಕ 30 ಕೋಟಿ ರುಪಾಯಿಗೂ ಹೆಚ್ಚು ದುರುಪಯೋಗ
ಕರ್ತವ್ಯದ ವೇಳೆ ಮಾರ್ಗಮಧ್ಯೆ ಸಾರಿಗೆ ಬಸ್ ನಿಲ್ಲಿಸಿ ನಿರ್ವಾಹಕ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಬಿಸಿಲ ಬೇಗೆಯಿಂದ ಬೇಯುತ್ತಿದ್ದ ಬೆಂಗಳೂರಿಗೆ ಬುಧವಾರ ಮಳೆರಾಯ ಕೃಪೆ ತೋರಿದ್ದು, ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚುಕಾಲ ಗಾಳಿ ಸಹಿತ ಮಳೆ ಸುರಿದಿದೆ.
ಸಚಿವ ಲಾಡ್ ಅವರು ‘ಕನ್ನಡಪ್ರಭ’ದೊಂದಿಗೆ ಮುಖಾಮುಖಿಯಾಗಿ ಪಹಲ್ಗಾಂನ ಒಟ್ಟಾರೆ ಬೆಳವಣಿಗೆ ಬಗ್ಗೆ ಮಾತನಾಡಿದ್ದು ಹೀಗೆ.
ಡೀಸೆಲ್, ವಿದ್ಯುತ್, ಹಾಲು ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಮದ್ಯದ ದರವನ್ನೂ ಹೆಚ್ಚಿಸಲು ಮುಂದಾಗಿದೆ. ಬ್ರಾಂಡಿ, ವಿಸ್ಕಿ, ರಮ್, ಜಿನ್ ಮುಂತಾದ ಮದ್ಯಗಳ ದರವನ್ನು ಪ್ರತಿ ಕ್ವಾರ್ಟರ್ಗೆ 10 ರಿಂದ 15 ರು.ವರೆಗೆ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.