• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನೆ ದೊಡ್ಡಿ ನಿರ್ಮಾಣದಿಂದ ಸಮಸ್ಯೆಗೆ ಶಾಶ್ವತ ಪರಿಹಾರ: ಕೋಟಾ ಶ್ರೀನಿವಾಸ ಪೂಜಾರಿ
ಬಾಳೆಹೊನ್ನೂರು, ಮಲೆನಾಡು ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಆನೆ ದಾಳಿಯಂತಹ ಗಂಭೀರ ಪ್ರಕರಣವನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಆನೆ ದೊಡ್ಡಿ ನಿರ್ಮಾಣ ಯೋಜನೆ ಕುರಿತು ಕೇಂದ್ರ ಅರಣ್ಯ ಸಚಿವರ ಬಳಿ ಪ್ರಸ್ತಾಪಿಸಿದ್ದು, ಈ ಯೋಜನೆ ಕಾರ್ಯಗತ ವಾದರೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವ ವಿಶ್ವಾಸವಿದೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಮಕ್ಕಳ ಕಲಿಕೆಗೆ ಹೆಚ್ಚಿನ ಸಮಯ ಮೀಸಲಿಡಲು ಸೂಚನೆ
ಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕು. ಪಠ್ಯೇತರ ಚಟುವಟಿಕೆಗಳನ್ನು ರಜೆ ದಿನಗಳಂದು ಆಯೋಜಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
8ರೊಳಗೆ ಸುರಕ್ಷತಾ ಕ್ರಮ ಕೈಗೊಳ್ಳಲು ಡೀಸಿ ಸೂಚನೆ
ರಸ್ತೆ ಅಪಘಾತಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 40 ಬ್ಲ್ಯಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅಗತ್ಯವಿರುವ ಕಡೆ ರಸ್ತೆ ಉಬ್ಬು ಹಾಗೂ ತಡೆ ಸೇರಿದಂತೆ ಆಗಸ್ಟ್ 8 ರೊಳಗಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ತುಮಕೂರು ದಸರಾ; ಈ ಬಾರಿಯೂ ಹಲವು ವಿಶೇಷ: ಡಿಸಿ
ಈ ಬಾರಿಯ ತುಮಕೂರು ದಸರಾದಲ್ಲಿ ಪಂಜಿನ ಕವಾಯತು ಸೇರಿದಂತೆ ಹಲವು ವಿಶೇಷತೆಗಳು ಇರಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ತಿಳಿಸಿದ್ದಾರೆ.
16 ರಂದು ಬಳ್ಳಾರಿಯಲ್ಲಿ ಸಮಾವೇಶ: ಎಸ್‌. ಆರ್‌.ಹಿರೇಮಠ
ಗಣಿಭಾದಿತ ಪ್ರದೇಶಗಳ ಅಭಿವೃದ್ಧಿಗೆಂದು ಮೀಸಲಿಟ್ಟಿರುವ ಹಣವನ್ನು ಶಿಕ್ಷಣ, ಆರೋಗ್ಯ ಮತ್ತು ಅರ್ಥಿಕ ಅಭಿವೃದ್ದಿಗೆ ಬಳಸುವಂತೆ ಸರಕಾರದ ಮೇಲೆ ನಿಗಾವಹಿಸುವುದು, ಹೊಸ ಗಣಿಗಾರಿಕೆಗೆ ಅನುಮತಿ ನೀಡದಂತೆ ಸರಕಾರದ ಮೇಲೆ ಒತ್ತಡ ತರುವುದು ಹಾಗೂ ಸೆಸ್ ಹಣ ಅನ್ಯ ಉದ್ದೇಶಗಳಿಗೆ ಬಳಕೆಯಾಗುವುದನ್ನು ತಡೆಯುವ ಉದ್ದೇಶದಿಂದ ಜಾಗೃತಿ ಮೂಡಿಸಲು ಆಗಸ್ಟ್ 16 ರಂದು ಬಳ್ಳಾರಿಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜನಾಂದೋಲನ ಮಹಾಮೈತ್ರಿಯ ಎಸ್.ಆರ್.ಹಿರೇಮಠ್ ತಿಳಿಸಿದ್ದಾರೆ.
ಕಂಡ ಕಂಡಲ್ಲಿ ಸಚಿವ, ಶಾಸಕರಿಗೆ ಘೇರಾವ್
ರಾಜ್ಯದ ಕಾಂಗ್ರೆಸ್ ಸರಕಾರ ಆಗಸ್ಟ್ 15ರೊಳಗೆ ಸುಪ್ರಿಂಕೋರ್ಟ್ ಆದೇಶದ ಅನ್ವಯ ಒಳಮೀಸಲಾತಿ ಜಾರಿಗೊಳಿಸದಿದ್ದರೆ, ಕಂಡ ಕಂಡಲ್ಲಿ ಸರಕಾರದ ಸಚಿವರು, ಶಾಸಕರಿಗೆ ಘೇರಾವ್ ಹಾಕುವುದರ ಜೊತೆಗೆ ಅಸಹಕಾರ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಮಾದಿಗ ಮುಖಂಡ ನಿವೃತ್ತ ಐಎಎಸ್ ಅಧಿಕಾರಿ ಅನಿಲ್‌ಕುಮಾರ್ ತಿಳಿಸಿದ್ದಾರೆ.
ಪೂರ್ಣ ಪ್ರಮಾಣದಲ್ಲಿ ಹೇಮಾವತಿ ನೀರು ಹರಿಸಿ
ಹೇಮಾವತಿ ಜಲಾಶಯದಿಂದ ತುಮಕೂರು ಶಾಖಾ ನಾಲೆಗೆ ಪೂರ್ಣ ಪ್ರಮಾಣದ ನೀರು ಹರಿಸಿ ಜಿಲ್ಲೆಯ ಕೆರೆಗಳನ್ನು ತುಂಬಿಸಬೇಕು ಎಂದು ಸರ್ಕಾರ ಹಾಗೂ ಹೇಮಾವತಿ ನಾಲಾವಲಯದ ಅಧಿಕಾರಿಗಳನ್ನು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.
ಮಾದಕ ವಸ್ತು ಮಾರಾಟ ಕಂಡಲ್ಲಿ ಕಠಿಣ ಕ್ರಮ : ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಮಾದಕ ವಸ್ತುಗಳ ವ್ಯಾಪಾರ, ವ್ಯವಹಾರ ಕಂಡು ಬಂದಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಮುಸ್ಲಿಂ ಕಾಲೋನಿಗಳಲ್ಲಿ ರಸ್ತೆ ಕಾಮಗಾರಿಗೆ ಚಾಲನೆ
ಪಟ್ಟಣದಲ್ಲಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳಲ್ಲಿ ಗುಣಮಟ್ಟದ ರಸ್ತೆ ,ಚರಂಡಿ ನಿರ್ಮಾಣಕ್ಕೆ 5 ಕೋಟಿ ರು. ಸರ್ಕಾರದಿಂದ ಬಿಡುಗಡೆಯಾಗಿದ್ದು ಈ ಪೈಕಿ ಗ್ರಾಮೀಣ ಪ್ರದೇಶಕ್ಕೆ 1.50 ಕೋಟಿ, ಪಟ್ಟಣದ ನಿವಾಸಿಗಳಿಗೆ 3.50 ಕೋಟಿ ರು.ವೆಚ್ಚದಲ್ಲಿ ಕಾಮಗಾರಿ ಮಾಡಲಾಗುವುದು. ರಸ್ತೆ, ಚರಂಡಿ ಮಾಡುವಾಗ ಸಾರ್ವಜನಿಕರು ಸಹಕರಿಸಬೇಕು ಎಂದು ಎಂಎಲ್‌ಸಿ ಆರ್‌. ರಾಜೇಂದ್ರ ತಿಳಿಸಿದರು.
ಒಳ ಮೀಸಲಾತಿ ಜಾರಿ ವಿಳಂಬ : ಸಂಘಟನೆಗಳಿಂದ ಪ್ರತಿಭಟನೆ
ಚಿಕ್ಕಮಗಳೂರುಒಳ ಮೀಸಲಾತಿ ಜಾರಿಗೊಳಿಸದೇ ವಿಳಂಬ ಧೋರಣೆ ಅನುಸರಿಸುತ್ತಿ ರುವ ರಾಜ್ಯಸರ್ಕಾರದ ವಿರುದ್ಧ ಮಾದಿಗ ಮತ್ತು ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 12793
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved