• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡಾವಣೆಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಕರ್ತವ್ಯ
ರಾಮನಗರ: ನಗರದ ಆಗಾ ಮತ್ತು ಜಿ ಕಾರ್ಪ್ ಬಡಾವಣೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿದ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಅವರನ್ನು ಎರಡು ಬಡಾವಣೆ ನಿವಾಸಿಗಳು ಅಭಿನಂದಿಸಿ ಗೌರವಿಸಿದರು.
ವೈದ್ಯರ ಪ್ರೀತಿ ಮಾತಿನಿಂದ ಅರ್ಧ ಕಾಯಿಲೆ ಗುಣಮುಖ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ವೈದ್ಯರ ಪ್ರೀತಿಯ ಮಾತಿಗೆ ರೋಗಿಯ ಅರ್ಧ ಕಾಯಿಲೆ ಗುಣಮುಖವಾಗವ ಶಕ್ತಿಯಿದೆ. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್ ನಲ್ಲಿ ವೈದ್ಯ ಸಿಬ್ಬಂದಿಯಿಂದ ಸೇವೆ ದೊರೆಯುವಂತಾಗಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ರಾಜಕಾಲುವೆ ಒತ್ತುವರಿ ತೆರವಿಗೆ ಆಗ್ರಹ
ಕೆ.ಸಿ ವ್ಯಾಲಿ ನೀರು ಹರಿಯುವ ರಾಜಕಾಲುವೆಗಳನ್ನು ಒತ್ತುವರಿ ಮಾಡಲಾಗಿದೆ. ಇದರಿಂದಾಗಿ ಮಳೆಗಾಲದಲ್ಲಿ ಮಳೆ ನೀರು ಕಾಲುವೆಗಳಲ್ಲಿ ಹರಿಯದೆ ಕೃಷಿ ಜಮೀನುಗಳಿಗೆ ನುಗ್ಗಿ ರೈತರಿಗೆ ಲಕ್ಷಾಂತರ ರು.ಗಳ ನಷ್ಟ ಉಂಟಾಗುತ್ತಿದೆ. ಆದರೂ ಈ ಸಮಸ್ಯೆಯನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ.
ಬಿಡದಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಸಿದ್ಧತೆ
ರಾಮನಗರ: ಗ್ರಾಮ ಪಂಚಾಯಿತಿಯಿಂದ ಪುರಸಭೆಯಾಗಿ ಅಸ್ತಿತ್ವಕ್ಕೆ ಬಂದ 10 ವರ್ಷಗಳಲ್ಲಿಯೇ ಬಿಡದಿಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಿದ್ಧತೆಗಳು ಭರದಿಂದ ಸಾಗಿದೆ.
ಮಾವನ ತಿಥಿ ಮಾಡಲು ಅಳಿಯಗೆ ಕೋರ್ಟ್‌ ಪೆರೋಲ್‌

ಮಾವನ ಮರಣಕ್ಕೆ ಪೆರೋಲ್‌ ನೀಡಲು ಜೈಲಿನ ಕೈಪಿಡಿಯಲ್ಲಿ ಅವಕಾಶ ಇಲ್ಲದಿದ್ದರೂ, ತಂದೆಯನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಅನಾರೋಗ್ಯಪೀಡಿತ ಪತ್ನಿಗೆ ನೆರವಾಗಲುತಿಥಿ ಹಾಗೂ ಅಂತಿಮ ವಿಧಿ-ವಿಧಾನ ಪೂರೈಸಲು  ವ್ಯಕ್ತಿಗೆ 15 ದಿನಗಳ ಪೆರೋಲ್‌ ನೀಡುವಂತೆ   ಆದೇಶಿಸಿ ಹೈಕೋರ್ಟ್‌ ಮಾನವೀಯತೆ ಮೆರೆದಿದೆ.

ಬಂಡಿಗಣಿಯಲ್ಲಿಂದು ಸರ್ವಧರ್ಮ ಮಹಾಸಂಗಮ: ಸಿಎಂ ಭಾಗಿ
ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯ ಶ್ರೀಬಸವಗೋಪಾಲ ನೀಲಮಾಣಿಕಮಠದ ದಾಸೋಹರತ್ನ, ಚಕ್ರವರ್ತಿ ಅನ್ನದಾನೇಶ್ವರರ ಅಧ್ಯಕ್ಷತೆಯಲ್ಲಿ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ-೨೦೨೫ ಶ್ರೀಮಠದ ಆವರಣದ ಭವ್ಯ ವೇದಿಕೆಯಲ್ಲಿ ನಡೆಯಲಿದೆ.
ಆರೆಸ್ಸೆಸ್‌ ಬೆಳವಣಿಗೆ ಕೆಲ ಶಕ್ತಿ, ಸಂಘಟನೆಗಳಿಗೆ ಸಹಿಸಲಾಗ್ತಿಲ್ಲ: ಅರುಣಕುಮಾರ
ಸ್ಪಷ್ಟ ಧ್ಯೇಯ ಮತ್ತು ಸಿದ್ಧಾಂತಕ್ಕೆ ಒಳಪಟ್ಟ ಸಂಘಟನೆ ಆರ್‌ಎಸ್‌ಎಸ್ ಪ್ರಸ್ತುತ ದೇಶದಲ್ಲಿ 73,000ಕ್ಕೂ ಅಧಿಕ ಶಾಖೆಗಳನ್ನು ಹೊಂದಿದೆ. 35 ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಂಘ ದಿನೇ ದಿನೆ ಬೆಳೆಯುತ್ತಿರುವುದನ್ನು ಸಹಿಸದ ಕೆಲವು ಶಕ್ತಿ, ಸಂಘಟನೆಗಳು ಆರ್‌ಎಸ್ಎಸ್ ಬಗ್ಗೆ ನಿರಂತರವಾಗಿ ದೂಷಣೆ ಮಾಡುತ್ತಿವೆ. ಅದಕ್ಕೆ ತಲೆ ಕೆಡಿಸಿಕೊಳ್ಳದೆ ಆನೆಯಂತೆ ನಮ್ಮ ಸಂಘಟನೆ ಮುಂದೆ ಸಾಗುತ್ತಿದೆ ಎಂದು ಉತ್ತರ ಮತ್ತು ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖ ಅರುಣಕುಮಾರ ಹೇಳಿದರು.
ಬುದ್ಧ, ಬಸವ, ಅಂಬೇಡ್ಕರ್‌ ತತ್ವ ಅನುಷ್ಠಾನಗೊಳಿಸಲು ಸಿದ್ದರಾಮಯ್ಯ ಪ್ರಯತ್ನ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುದ್ದ, ಬಸವ ಹಾಗೂ ಡಾ.ಅಂಬೇಡ್ಕರ್‌ ಅವರ ನಿಜವಾದ ಅಭಿಮಾನಿಗಳಾಗಿದ್ದು, ಮನುಕುಲದ ಉದ್ಧಾರ ಹಾಗೂ ಸರ್ವ ಜನಾಂಗದ ಹಿತ ಬಯಸಿರುವ ಅವರೆಲ್ಲರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಸಿಕೊಳ್ಳುವ ಮೂಲಕ ಪ್ರಾಮಾಣಿಕ ಪ್ರಯತ್ನ

ಆರ್‌ಎಸ್‌ಎಸ್‌ ಶತಾಬ್ದಿ: ಮೆರಗು ತಂದ ಪಥಸಂಚಲನ
ಬೆಳಗಾವಿ ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಪಥಸಂಚಲನದಲ್ಲಿ ರಸ್ತೆಯುದ್ದಕ್ಕೂ ನಿಂತಿದ್ದ ಮಹಿಳೆಯರು, ಸಾರ್ವಜನಿಕರು, ಯುವಕರು, ಮಕ್ಕಳು ಗಣವೇಷಧಾರಿ ಸ್ವಯಂಸೇವಕರ ಮೇಲೆ ಹೂಗಳ ಮಳೆಗೆರೆದರು.
ಆಧ್ಯಾತ್ಮ ಸಾಧನೆಗಳಿಂದ ಹೃದಯ ಪರಿವರ್ತನೆ ಸಾಧ್ಯ
ಕನ್ನಡಪ್ರಭ ವಾರ್ತೆ ಇಂಡಿ ಸಾಧುಸಂಗ, ವೇದಾಂತ, ಆಧ್ಯಾತ್ಮ ಸಾಧನೆಗಳಿಂದ ಹೃದಯ ಪರಿವರ್ತನೆ ಸಾಧ್ಯ. ಮನೆ, ಮನಸ್ಸು, ಹೃದಯ, ದೇವ ಮಂದಿರವಾಗಬೇಕು. ಆಧುನಿಕ ಯುಗದಲ್ಲೂ ಮಹಾತ್ಮರ ಉಪದೇಶ ಪ್ರಸ್ತುತವಾಗಿದ್ದು, ಕರ್ತವ್ಯ, ಧರ್ಮ ಪಾಲನೆಗೆ ಒತ್ತು ನೀಡಬೇಕು ಎಂದು ಬೀದರ ಚಿದಂಬರಾಶ್ರಮದ ಡಾ.ಶಿವಕುಮಾರ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ಆಳೂರ ಗ್ರಾಮದಲ್ಲಿ ಸಂಜೆ ನಡೆದ ಸಿದ್ಧಾರೂಢರ ನೂತನ ಮಂದಿರದ ಕಳಸಾರೋಹಣ ಹಾಗೂ ಲಕ್ಷ್ಮೀಬಾಯಿ ತಾಯಿಯವರ, ಪಾರ್ವತೆಮ್ಮನವರ ಮೂರ್ತಿ ಪ್ರಾಣಪ್ರತಿಷ್ಠಾಪನೆ 55ನೇ ಆಧ್ಯಾತ್ಮಿಕ ಪ್ರವಚನ ಮಹೋತ್ಸವದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
  • < previous
  • 1
  • ...
  • 546
  • 547
  • 548
  • 549
  • 550
  • 551
  • 552
  • 553
  • 554
  • ...
  • 14628
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved