ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಪಠಾಣೆ ಮೇಲ್ದರ್ಜೆಗೇರಿಸುವ ಭರವಸೆ
ಗೃಹ ಸಚಿವ ಜಿ ಪರಮೇಶ್ವರ್ ಬುಕ್ಕಾಪಟ್ಟಣ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿ ಕುಶಲೋಪರಿ ಚರ್ಚಿಸಿದರು.
ಸಿಡಿಲು ಬಡಿದು 12 ಕುರಿಗಳ ಸಾವು, ಗುಡಿಸಲಿಗೆ ಬೆಂಕಿ
ರಟ್ಟೀಹಳ್ಳಿ ತಾಲೂಕಿನ ಕಮಲಾಪುರದಲ್ಲಿ ಸಿಡಿಲು ಬಡಿದು 12 ಕುರಿಗಳು ಸಾವಿಗೀಡಾಗಿವೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಡಿಸಿಎಂಡಿ.ಕೆ.ಶಿವಕುಮಾರ್ ಅವರು ದಕ್ಷ ಆಡಳಿತಗಾರರಾಗಿ ರಾಜ್ಯಕ್ಕೆ ಹಲವು ಕೊಡುಗೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕೈಜೋಡಿಸಿ ಗ್ಯಾರಂಟಿ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಅತ್ಯುನ್ನತ ಅಧಿಕಾರ ಸಿಗುವಂತಾಗಲಿ.
ಒಳಮೀಸಲು ಸಮೀಕ್ಷೆಯ ಅವಧಿ ವಿಸ್ತರಿಸಿ
ಶಿವಮೊಗ್ಗ: ಪರಿಶಿಷ್ಟ ಜಾತಿಗಳ ಒಳಮೀಸಲಿಗೆ ಸಂಬಂಧಿಸಿದ ಸಮೀಕ್ಷೆಯಲ್ಲಿ ಕೆಲವು ಕಡೆಗಳಲ್ಲಿ ವೀರಶೈವ ಲಿಂಗಾಯತರು ಸುಳ್ಳಿ ಹೇಳಿ ಬೇಡ ಜಂಗಮ ಎನ್ನುವ ಬದಲಿಗೆ ಬೇಡ ಬುಡುಗ ಜಂಗಮ ಎಂದು ಹೇಳಿ ವಿವರ ದಾಖಲಿಸುವ ಮೂಲಕ ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಕೊಳ್ಳುತ್ತಿದ್ದಾರೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾನುಪ್ರಸಾದ್ ಆರೋಪಿಸಿದರು.
ಪುರಸಭೆ ಸದಸ್ಯರಿಗೆ ತಿಳಿಸದೇ ವಾರ್ಡ್ಗಳಲ್ಲಿ ಕಾಮಗಾರಿಗೆ ಆಕ್ಷೇಪ
ಪಟ್ಟಣದ ಪುರಸಭೆ ಸಾಮಾನ್ಯ ಸಭೆ ಅಧ್ಯಕ್ಷ ಹನುಮಂತಪ್ಪ ಅಧ್ಯಕ್ಷತೆಯಲ್ಲಿ 2ನೇ ದಿನವಾದ ಗುರುವಾರವೂ ಮುಂದುವರಿದಿದ್ದು, ಅನೇಕ ವಿಷಯಗಳು ಚರ್ಚೆಯಾದವು.
ಭೂಮಿ ಮಂಜೂರಿಗಾಗಿ ತಂಗಡಗಿ ಮನೆಗೆ ಮುತ್ತಿಗೆ ಯತ್ನ
ಸಿಂಗನಾಳ ಗ್ರಾಮದ ದಲಿತ, ದೇವದಾಸಿ ಕುಟುಂಬಗಳು ಕಳೆದ ೪೫ ದಿನಗಳಿಂದ ತಾವು ಸಾಗುವಳಿ ಮಾಡುತ್ತಿರುವ ಭೂಮಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಇಲ್ಲಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ನಿರಂತರ ಪ್ರತಿಭಟನೆ ನಡೆಸಿದರೂ ನ್ಯಾಯ ದೊರಕಿರಲಿಲ್ಲ. ಹೀಗಾಗಿ ಸಚಿವರ ಮನೆಗೆ ಮುತ್ತಿಗೆ ಯತ್ನ ನಡೆಸಿದರು.
‘ಸಿಂದೂರ’ ಯಶಸ್ವಿ: ಬಿಜೆಪಿ ತಿರಂಗ ಯಾತ್ರೆ
ಆಪರೇಷನ್ ಸಿಂದೂರ ಯಶಸ್ಸಿನ ಹಿನ್ನೆಲೆಯಲ್ಲಿ ಭಾರತದ ಸೇನೆಯೊಂದಿಗೆ ರಾಷ್ಟ್ರರಕ್ಷಣೆಗಾಗಿ ನಾಗರಿಕರು ಎಂಬ ವಿಷಯದೊಂದಿಗೆ ಬಿಜೆಪಿಯು ನಗರದಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಸಿ ವೀರಸೇನಾನಿಗಳಿಗೆ ಧನ್ಯವಾದ ಸಲ್ಲಿಸಿತು.
ಗ್ರೇಟರ್ ಮೈಸೂರು ರಚನೆ ಅಧ್ಯಯನ ನಡೆಸಲು ಸಿಎಂ ಸಮ್ಮತಿ
ನರಸಿಂಹರಾಜ, ಚಾಮರಾಜ, ಕೃಷ್ಣರಾಜ ಕ್ಷೇತ್ರಗಳಿಗೆ ಹೋಲಿಸಿದರೆ ಚಾಮುಂಡೇಶ್ವರಿ ಕ್ಷೇತ್ರ ದೊಡ್ಡದು. ನಾಲ್ಕು ಪಟ್ಟಣ ಪಂಚಾಯಿತಿ, ಒಂದು ನಗರಸಭೆ, 17 ಗ್ರಾಪಂಗಳಿವೆ
ಸಾರ್ವಜನಿಕರಿಗೆ ಕಾನೂನು ಚೌಕಟ್ಟಿನಲ್ಲಿ ಸವಲತ್ತು ಒದಗಿಸಿ
ಸರ್ಕಾರದ ಸವಲತ್ತುಗಳನ್ನು ಸಾರ್ವಜನಿಕರಿಗೆ ತಲುಪಿಸಲು ಕಾನೂನು ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿರುವ ಸುಮಾರು ೪೫೦ ರಿಂದ ೫೦೦ ಪ್ರಕರಣಗಳಲ್ಲಿ ಆಯ್ದ ಇತ್ಯರ್ಥವಾಗುವ ೮೪ ಪ್ರಕರಣಗಳನ್ನು ನಾಳೆ ಇತ್ಯರ್ಥ ಪಡಿಸಲಾಗುವುದು ಎಂದರು.
ಎಸ್ಆರ್ಎನ್ ಮೆಹತಾ ಸಿಬಿಎಸ್ಇ ಶಾಲೆ ಉತ್ತಮ ಸಾಧನೆ
ಇಲ್ಲಿನ ಎಸ್.ಆರ್.ಎನ್ ಮೆಹತಾ ಸಿ.ಬಿ.ಎಸ್.ಇ ಶಾಲೆಯ ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗಿ ಗಮನ ಸೆಳೆದಿದ್ದಾರೆ.
< previous
1
...
547
548
549
550
551
552
553
554
555
...
11882
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ