• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧನಾ ಸಮಾವೇಶ ಹಿನ್ನೆಲೆ ಹೊಸಪೇಟೆ ಇಂದಿರಾ ಗಾಂಧಿ ಕಟ್ಟೆಗೆ ಹೊಸ ರೂಪ
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿರುವ ಹಿನ್ನೆಲೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಭಾಷಣ ಮಾಡಿದ್ದ ಇದೇ ಮೈದಾನದ ಕಟ್ಟೆಗೆ ಈಗ ಹೊಸ ರೂಪ ನೀಡಲಾಗುತ್ತಿದ್ದು, ಅಮೃತ ಶಿಲೆಯಲ್ಲಿ ಇಂದಿರಾ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ.
ಜನನ, ಮರಣ ನೋಂದಣಿ ಪ್ರಕ್ರಿಯೆ ವಿಳಂಬವಾಗಬಾರದು: ಸಿ.ಎನ್. ಶ್ರೀಧರ
ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನನ- ಮರಣ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಮಾತನಾಡಿ, ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಸೂಚನೆ ನೀಡಿದರು.
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ದಾವಣಗೆರೆ, ಕಲಬುರಗಿ, ಚಿಕ್ಕಮಗಳೂರು, ರಾಮನಗರ, ರಾಯಚೂರು, ಬೆಳಗಾವಿ, ಮೈಸೂರು, ಹಾವೇರಿ, ಬೆಂಗಳೂರು ಸೇರಿ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರವೂ ಮಳೆಯಾಗಿದೆ.
ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದಿಂದ ಸೂಚನಾ ಫಲಕ ಅನಾವರಣ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು.
ತಿತ್ತಿಬ್ವಾಸನ ಟೈಟಾನ್‌ ವಾಚು; ಕುತೂಹಲ ಕೆರಳಿಸುವ ಕಥೆಗಳ ಸಂಕಲನ
ದಿಲೀಪ್‌ ಎನ್ಕೆಗೆ ದಟ್ಟವಾದ ಪ್ರಾದೇಶಿಕ ನಂಟು, ನುಡಿಯ ಗಾಢ ಪರಿಚಯದೊಂದಿಗೆ ತಮ್ಮದೇ ಆದ ವಿಭಿನ್ನ ಶೈಲಿಯಲ್ಲಿ ಕಥೆ ಕಟ್ಟುವ ಕಲೆ ಸಿದ್ಧಿಸಿದೆ. ತಮ್ಮ ಎರಡನೇ ಕಥಾ ಸಂಕಲನದಲ್ಲಿಯೇ ಉತ್ತಮ ಕಥೆಗಾರನಾಗುವ ಭರವಸೆ ಮೂಡಿಸಿದ್ದಾರೆ.
ಪಶ್ಚಿಮವಾಹಿನಿಯಲ್ಲಿ ವೀರ ಮದಕರಿ ನಾಯಕನ ಪುಣ್ಯ ಸ್ಮರಣೆ
ಪಶ್ಚಿಮ ವಾಹಿನಿಯವರೆಗೂ ಪಾದಯಾತ್ರೆ ಮೂಲಕ ರಥದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಟಿಪ್ಪು ಸುಲ್ತಾನನಿಂದ ಮೋಸ ಹೋದ ವೀರ ಮದಕರಿ ನಾಯಕನ ಸ್ಮಾರಕವನ್ನು ಮೃತಪಟ್ಟ ಜಾಗ ಪಶ್ಚಿಮವಾಹಿನಿಯಲ್ಲೇ ನಿರ್ಮಿಸಬೇಕು. ಇದರ ಜೊತೆ ರಾಜಮದಕರಿ ನಾಯಕರ ರಾಷ್ಟ್ರೀಯ ಮಟ್ಟದ ಅಧ್ಯಯನ ಕೇಂದ್ರವನ್ನು ಪ್ರಾರಂಭಿಸುವಂತೆ ಘೋಷಣೆಗಳ ಕೂಗಿ ಒತ್ತಾಯಿದರು.
ಗುರುಸಿದ್ದಾಪುರ ಗ್ರಾಪಂ ನೂತನ ಅಧ್ಯಕ್ಷರಾಗಿ ಮಾಗಡಿ ಗುರುಸ್ವಾಮಿ
ತಾಲೂಕಿನ ಗುರುಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಾಗಡಿ ಗ್ರಾಪಂ ಸದಸ್ಯ ಗುರುಸ್ವಾಮಿ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯೆಯಾಗಿದ್ದಾರೆ.
ಪಾಕಿಸ್ತಾನ ವಿರುದ್ಧ ಕದನ ವಿರಾಮ ಶಾಶ್ವತವಲ್ಲ
ಶಿವಮೊಗ್ಗ: ಭಾರತ ಇಂದು ಸಂದಿಗ್ಧ ಸ್ಥಿತಿಯಲ್ಲಿದೆ. ಯುದ್ಧದ ಕಾರ್ಮೋಡ ಕವಿದಿದೆ. ಯುದ್ಧ ಎನ್ನುವುದು ಕೊನೆಯ ಅಸ್ತ್ರ ಎಂದು ತುಮಕೂರು ವಿವಿ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಕೆ.ಪ್ರಸನ್ನಕುಮಾರ್ ಹೇಳಿದರು.
ಎಸ್‌ಎಫ್‌ಸಿ ಅನುದಾನಕ್ಕೆ ಪಾಂಡವಪುರ ಪುರಸಭೆ ಸದಸ್ಯರಿಂದ ಅನುಮೋದನೆ
ಹಿಂದು, ಮುಸ್ಲಿಂ, ಭೌದ್ಧ, ಸಿಖ್ ಸೇರಿದಂತೆ ಯಾವುದೇ ಧರ್ಮ, ಜಾತಿಯವರು ದೇಶದ್ರೋಹದ ಕೆಲಸದಲ್ಲಿ ಭಗಿಯಾದರೆ ಅವರಿಗೆ ಕಠಿಣ ದಂಡನೆಯ ಶಿಕ್ಷೆ ವಿಧಿಸಬೇಕು. ದೇಶದಲ್ಲಿ ವಾಸವಿರುವ ಪ್ರತಿಯೊಬ್ಬರಿಗೂ ಈ ಕಾನೂನು ಅನ್ವಯವಾಗಬೇಕು. ಆಗ ಮಾತ್ರ ದೇಶದಲ್ಲಿ ಶಾಂತಿ ವಾತಾವರಣ ನಿರ್ಮಾಣವಾಗುತ್ತದೆ.
ಪಶು ಆಸ್ಪತ್ರೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಪಶು ಚಿಕಿತ್ಸಾಲಯದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು.
  • < previous
  • 1
  • ...
  • 548
  • 549
  • 550
  • 551
  • 552
  • 553
  • 554
  • 555
  • 556
  • ...
  • 11882
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved