• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಚನೂರು ಕೆರೆಗೆ ನೀರು ಹರಿಸದಿದ್ದರೆ ಪ್ರತಿಭಟನೆ
ಮುಂದಿನ ಹದಿನೈದು ದಿನಗಳೊಳಗೆ ಹೇಮಾವತಿ ನೀರು ಹರಿಸಬೇಕು ಇಲ್ಲವಾದಲ್ಲಿ ಜೆಡಿಎಸ್‌ನಿಂದ ಅ.27ರ ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದ್ದಾರೆ.
ನ್ಯಾಯಾಧೀಶರಿಗೆ ಶೂ ಎಸೆದವರ ವಿರುದ್ಧ ಕೇಸು ದಾಖಲಿಸಿ
ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಮೇಲೆ ನಡೆದ ದೌರ್ಜನ್ಯ ಪ್ರಕರಣವನ್ನು ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿ ಸುಮೋಟೋ ಕೇಸು ದಾಖಲಿಸಿ ಹಿರಿಯ ವಕೀಲನಿಗೆ ತಕ್ಕ ಶಾಸ್ತಿ ಮಾಡಬೇಕೆಂದು ಸಾಮಾಜಿಕ ಹೋರಾಟಗಾರ ಹಾಗೂ ಚಲನಚಿತ್ರ ನಟ ಚೇತನ್ ಅಹಿಂಸಾ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ದಾವಣಗೆರೆಯಲ್ಲಿ ಅಮಲು ಸಿರಪ್‌ ಮಾರಾಟ: ಐವರ ಬಂಧನ
ವಿವಿಧ ಕಂಪನಿಗಳ ಅಮಲು ಬರುವ ಸಿರಪ್‌ಗಳನ್ನು (ಕೆಮ್ಮಿನ ಔಷಧಿ) ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ದಾಳಿ ಮಾಡಿ, ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಮಾದಿಗ ಜನಾಂಗದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ
ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ ಎಲ್ಲಾ ನನ್ನ ಸಮುದಾಯಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ತಾಪಂ ಮಾಜಿ ಸದಸ್ಯ ಹಾಗೂ ಶಿರಾ ತಾಲೂಕು ಮಾದಿಗ ಮಹಾಸಭಾದ ನೂತನ ಅಧ್ಯಕ್ಷ ಪಿ.ಬಿ.ನರಸಿಂಹಯ್ಯ ಹೇಳಿದರು.
ಅಯೋಧ್ಯೆಯಲ್ಲಿ ವಾಲ್ಮೀಕಿ ಪುತ್ಥಳಿ ಸ್ಥಾಪನೆಗೆ ಒತ್ತಾಯ
ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಾಯಣವನ್ನು ಬರೆದಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ಸ್ಥಾಪನೆ ಮಾಡಬೇಕು ಎಂದು ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಲೋಕೇಶ್ ಪಾಳೇಗಾರ ಕೇಂದ್ರ ಹಾಗೂ ರಾಮ ಜನ್ಮಭೂಮಿ ಟ್ರಸ್ಟ್‌ನ್ನು ಒತ್ತಾಯಿಸಿದ್ದಾರೆ.
ಕಟ್ಟಡ ಕಾರ್ಮಿಕರ ಸಮಸ್ಯೆಗೆ ಪರಿಹಾರ ನೀಡಿ: ಕಟ್ಟಡ ಕಾರ್ಮಿಕರ ಸಂಘ
ರಾಜ್ಯದ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸವಂತೆ ಹಕ್ಕೊತ್ತಾಯಿಸಿ ಕಾಯಕ ಜೀವಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಕಾರ್ಮಿಕ ಇಲಾಖೆ ಮೂಲಕ ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ಮನವಿ ಅರ್ಪಿಸಲಾಯಿತು.
ಕಾಡುಗೊಲ್ಲ ಅಭಿವೃದ್ಧಿ ನಿಗಮದ ಸೌಲಭ್ಯ ಪಡೆಯಿರಿ
ತಾಲೂಕಿನ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಡಿಯಲ್ಲಿ ಸರ್ಕಾರದಿಂದ ನೀಡುವ ವಿವಿಧ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ಎಂದು ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಹಾರೋಗೆರೆ ಮಹೇಶ್ ಹೇಳಿದರು.
ಸಂಘದ ವಿಚಾರ ಮನೆ ಮನೆಗೆ ತಲುಪಿಸಿ
ತಿಪಟೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷಾಚರಣೆಯ ಪಥಸಂಚಲನ ನಡೆಯಿತು.
ಟಿಎಪಿಸಿಎಂಎಸ್‌: ಎನ್‌ಡಿಎ ಬೆಂಬಲಿತರಿಗೆ ಜಯ
ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕರ ಜೊತೆಯಲ್ಲಿ ಕೂತಿದ್ದವರೆಲ್ಲಾ ಎನ್.ಡಿ.ಎ ಮೈತ್ರಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ 7 ಸ್ಥಾನಗಳಲ್ಲಿ ಗೆಲುವನ್ನು ತಂದುಕೊಟ್ಟಿದ್ದಾರೆ. ಮುಂಬರುವ ವಿಧಾನ ಸಬಾ ಚುನಾವಣೆಗಳಲ್ಲಿ ಈಗಿನ ಶಾಸಕ ಎಸ್.ಎನ್ ನಾರಾಯಣಸ್ವಾಮಿರನ್ನು ೪೫ ರಿಂದ ೫೦ ಸಾವಿರ ಮತಗಳ ಅಂತರದಲ್ಲಿ ಸೋಲಿಸೋದು ಗ್ಯಾರಂಟಿ.
ಗ್ರಾಮಾಭಿವೃದ್ಧಿ ಯೋಜನೆಯಿಂದ ಬಡ ಜನರ ಏಳಿಗೆ
ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸರ್ಕಾರದ ಕಾರ್ಯಕ್ರಮಗಳನ್ನು ಜನಸಮಾನ್ಯರಿಗೆ ತಲುಪಿಸುವ ಜೊತೆಗೆ ಬಡ ಜನರ ಏಳಿಗೆಗೆ ಶ್ರಮಿಸುತ್ತಿದ್ದಾರೆಂದು ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
  • < previous
  • 1
  • ...
  • 549
  • 550
  • 551
  • 552
  • 553
  • 554
  • 555
  • 556
  • 557
  • ...
  • 14634
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved