• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಸಿಯಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಪೇ ಪಾರ್ಕಿಂಗ್‌
ಶಿರಸಿ ನಗರಸಭೆಯ ಮಾಲೀಕತ್ವದ ಕೋಣನಬಿಡಕಿ ಜಾಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದ್ವಿಚಕ್ರ ವಾಹನ ನಿಲುಗಡೆಗೆ "ಪೇ ಪಾರ್ಕಿಂಗ್ " ವ್ಯವಸ್ಥೆ ಕಲ್ಪಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ವಾರ್ಡ್‌ಗಳಿಗೆ ಭೇಟಿ ನೀಡಿ ನಾಗರೀಕರ ಕುಂದುಕೊರತೆ ಆಲಿಸಿದ ನಗರಸಭಾಧ್ಯಕ್ಷ ಗಣೇಶ್‌
ದಶಕಗಳ ಹಿಂದೆ ಸ್ಲಂ ಬೋರ್ಡಿನಿಂದ ಮಂಜೂರಾಗಿರುವ 25ಕ್ಕೂ ಹೆಚ್ಚು ಮನೆಗಳಿದ್ದು, ಈ ಮನೆಗಳಿಗೆ ಈವರೆಗೆ ಮನೆಯ ಹಕ್ಕುಪತ್ರ ನೀಡಿಲ್ಲ,
ರೇಷ್ಮೆಗೆ ಸಪ್ಪೆರೋಗ, ಬೆಳೆಗಾರರು ಸಪ್ಪೆ
ರೇಷ್ಮೆ ಬೆಳೆಗೆ ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಂಡು ಬರುವ ಹಾಲುತೊಂಡೆ ಹಾಗೂ ಸ್ವಚ್ಛತೆ ಕೊರತೆಯಿಂದಾಗಿ ಬರುವ ಸಪ್ಪೆ ರೋಗದಿಂದಾಗಿ ನಷ್ಟಕ್ಕೆ ಗುರಿಯಾಗಿ ರೇಷ್ಮೆ ಬೆಳೆಗಾರರು ಸಪ್ಪೆ ಮೋರಿ ಹಾಕಿದ್ದಾರೆ.
ಧರಣಿಯಿಂದ ಚನ್ನರಾಯಪಟ್ಟಣದ ಸಾರ್ವಜನಿಕರಿಗೆ ಕಿರಿಕಿರಿ
ಚನ್ನರಾಯಪಟ್ಟಣ ತಾಲೂಕು ಆಡಳಿತದ ವಿರುದ್ಧ ಕಳೆದ ೯ ದಿನಗಳಿಂದ ನಡೆಸುತ್ತಿರುವ ಕೆಲ ಪ್ರಗತಿಪರ ಸಂಘಟನೆಗಳು ಧರಣಿ ಸಮಸ್ಯೆಯ ಕುರಿತಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರವೂ ಧರಣಿ ಮುಂದುವರಿಕೆ ಸರಿಯಲ್ಲ, ಇದರಿಂದ ಸಾರ್ವಜನಿಕರಿಗೆ ಮತ್ತು ಸರ್ಕಾರಿ ನೌಕರರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದೆ ಎಂದು ದಲಿತ ಸಂಘಟನೆ ಮುಖಂಡ, ಶ್ರವಣಬೆಳಗೊಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ್ ತಿಳಿಸಿದ್ದಾರೆ. ತಾಲೂಕು ಕಚೇರಿ ಸುತ್ತಮುತ್ತ ಇರುವ ಏಳೆಂಟು ಸರ್ಕಾರಿ ಇಲಾಖೆಗಳ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದಿದ್ದಾರೆ.
ಸಾಧನೆಗೆ ಶ್ರಮ, ಆತ್ಮವಿಶ್ವಾಸ, ಭರವಸೆ, ನಂಬಿಕೆಯೇ ಮೂಲ
ಜೀವನದಲ್ಲಿ ಗುರಿ ಮುಖ್ಯ. ಗುರಿ ಮುಟ್ಟುವ ದಾರಿಯೂ ಮುಖ್ಯ. ಶ್ರಮವಿಲ್ಲದೆ ಫಲವಿಲ್ಲ.
ನಾಳೆ ಬ್ಯಾಡಗಿಯಲ್ಲಿ ಬೃಹತ್ ತಿರಂಗಾ ಯಾತ್ರೆ: ಮಾಜಿ ಶಾಸಕ ವಿರೂಪಾಕ್ಷ ಬಳ್ಳಾರಿ
ತಿರಂಗಾ ಯಾತ್ರೆ ಮೇ 17ರಂದು ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿರುವ ಸಿದ್ಧೇಶ್ವರ ದೇವಸ್ಥಾನದಿಂದ ಬೆಳಗ್ಗೆ 10 ಗಂಟೆಗೆ ಆರಂಭವಾಗಿ, ಮುಖ್ಯರಸ್ತೆ, ಸುಭಾಸ್ ಸರ್ಕಲ್ ಸೇರಿದಂತೆ ಹಲವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ತಹಸೀಲ್ದಾರ್ ಕಚೇರಿ ತಲುಪಲಿದೆ.
ಜಾತಿ ಸಮೀಕ್ಷೆ ವೇಳೆ ಉಪಜಾತಿ ನಮೂದಿಸಬೇಡಿ
ಕರ್ನಾಟಕ ರಾಜ್ಯದ ಸಮಸ್ತ ಹೊಲೆಯ ಸಮುದಾಯದ ಬಂಧುಗಳು ಜಾತಿ ಗಣತಿ ಸಂದರ್ಭದಲ್ಲಿ ಯಾವುದೇ ರೀತಿಯ ಉಪಜಾತಿಯನ್ನು ನೋಂದಣಿ ಮಾಡಿಸಬಾರದು ಎಂದು ದಲಿತ ಮುಖಂಡ ಎಚ್ ಕೆ ಸಂದೇಶ್ ತಿಳಿಸಿದ್ದಾರೆ. ಹೊಲೆಯ ಜಾತಿಗೆ ಸಂಬಂಧಿಸಿದಂತೆ ಉಪಜಾತಿಗಳಿದ್ದು ಆ ಉಪಜಾತಿಗಳಾದ ಆದಿ ದ್ರಾವಿಡ, ಆದಿ ಕರ್ನಾಟಕ , ಬಲಗೈ ಛಲವಾದಿ ಇನ್ನಿತರೆ ಉಪಜಾತಿಗಳನ್ನು ಯಾರೂ ಕೂಡ ನೋಂದಣಿ ಮಾಡಿಸಬಾರದು. ದಯಮಾಡಿ ಹೊಲೆಯ ಎಂದು ನೋಂದಣಿ ಮಾಡಿಸಿದರೆ ಅದು ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂದರು.
ಗ್ರಾಮಠಾಣಾ ಗಡಿ ಮರುಸಮೀಕ್ಷೆ ನಡೆಸಿ : ಸಿದ್ದರಾಮಯ್ಯ

ಗ್ರಾಮಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿಪಡಿಸಲಾಗಿದೆ. ಬಳಿಕ ವಿಸ್ತರಣೆಯಾಗಿರುವ ಪ್ರದೇಶವನ್ನು ಗ್ರಾಮಠಾಣಾ ಗಡಿಗೆ ಸೇರಿಸದ ಹಿನ್ನೆಲೆಯಲ್ಲಿ ನಾಗರಿಕರು ಹಲವು ಸಮಸ್ಯೆ ಎದುರಿಸುವಂತಾಗಿದೆ. ಹೀಗಾಗಿ  ಪುನರ್‌ ಸಮೀಕ್ಷೆ ನಡೆಸಿ ನಿಗದಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಗ್ರಾಮೀಣ ಜನರ ಬಾಗಿಲಿಗೆ ಆರೋಗ್ಯ ಸೇವೆ
ಗ್ರಾಮೀಣ ಭಾಗದಲ್ಲಿ ನುರಿತ ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡು ಆರೋಗ್ಯ ಸೇವೆ ನೀಡುತ್ತಿರುವುದು ಜನರಿಗೆ ವರದಾನವಾಗಿದೆ. ಇದು ಮಾದರಿ ಕೆಲಸವಾಗಿದ್ದು ಇಂಥ ಶಿಬಿರದ ಲಾಭವನ್ನು ಜನರು ಪಡೆಯಬೇಕು.
ಸಮಾಜ ಸೇವೆಗೆ ‘ಭಗೀರಥ ಯತ್ನ’ ಮಾದರಿ
ಇದು ಜ್ಞಾನದ ಯುಗವಾಗಿರುವುದರಿಂದ ಎಲ್ಲರೂ ಶಿಕ್ಷಣದ ಕಡೆ ಮುಖ ಮಾಡಬೇಕು. ನಾವು ನಮ್ಮ ಜೀವನದಲ್ಲಿ ಮುಖ್ಯವಾಗಿ ಎರಡು ರೀತಿಯ ಅಧಿಕಾರವನ್ನು ಪಡೆದುಕೊಳ್ಳಲು ಎಲ್ಲರೂ ಪ್ರಯತ್ನ ಮಾಡುತ್ತಾರೆ. ಒಂದು ರಾಜಕೀಯ ಅಧಿಕಾರ ಮತ್ತೊಂದು ನೌಕರಶಾಹಿ ಅಧಿಕಾರ. ಅಧಿಕಾರ ಪಡೆಯುವ ಶಕ್ತಿ ನಮ್ಮಲ್ಲಿಯೇ ಇದೆ
  • < previous
  • 1
  • ...
  • 549
  • 550
  • 551
  • 552
  • 553
  • 554
  • 555
  • 556
  • 557
  • ...
  • 11882
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved