• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಯಕ ಸಮುದಾಯದ ಬೆಳವಣಿಗೆ ಸಂಘಟಿತರಾಗಿ
ನಾಯಕ ಸಮುದಾಯದ ಬೆಳೆವಣಿಗೆಗೆ ಎಲ್ಲರೂ ಸಹ ಸಂಘಟಿತರಾಗಿ ಒಗ್ಗಟ್ಟಿನಿಂದ ಮುನ್ನಡೆಯಬೇಕು
ಚನ್ನಗಿರಿ: ಗ್ರಾಮ ದೇವತೆಗಳ ದಸರಾ ಉತ್ಸವ
ತಾಲೂಕಿನ ಕಲ್ಬಿಗಿರಿ ಬೆಟ್ಟದ ರಂಗನಾಥಸ್ವಾಮಿ, ದಾಸರಹಟ್ಟಿ ಬೆಟ್ಟದ ಶ್ರೀ ಲಕ್ಷ್ಮೀರಂಗನಾಥಸ್ವಾಮಿ, ಅರೇಹಳ್ಳಿ ಗ್ರಾಮದ ಶ್ರೀ ತಿರುಮಲ ರಂಗನಾಥಸ್ವಾಮಿ, ಫಲವನಹಳ್ಳಿ ಗ್ರಾಮದ ಶ್ರೀ ರಂಗನಾಥಸ್ವಾಮಿ ದೇವರ ಭಕ್ತರ ಸಮ್ಮುಖದಲ್ಲಿ ದಸರಾ ಬನ್ನಿ ಉತ್ಸವವು ವಿವಿಧ ದೇವರಗಳ ಜಾತ್ರಾ ಮಹೋತ್ಸವವು ವೈಭವದಿಂದ ಭಾನುವಾರ ಜರುಗಿತು.
ಸುಂದರ ಸಮಾಜದಲ್ಲಿ ಮಹಿಳೆಯರಿಗೆ ವೇದಜ್ಞಾನ ಅತ್ಯಗತ್ಯ
ಜಾತಿ, ನಂಬಿಕೆ, ಮತದ ಹೆಸರಿನಲ್ಲಿ ಛಿದ್ರವಾಗಿರುವ ಸಮಾಜವನ್ನು ಒಗ್ಗೂಡಿಸುವಲ್ಲಿ ಹಾಗೂ ಸುಂದರ, ಉತ್ತಮ, ಸುಖ, ಶಾಂತಿ, ನೆಮ್ಮದಿ ಮತ್ತು ಒಗ್ಗಟ್ಟಿನಿಂದ ಕೂಡಿದ ಸಮಾಜವನ್ನು ನಿರ್ಮಿಸುವಲ್ಲಿ ಮಹಿಳೆಯರಿಗೆ ವೇದಜ್ಞಾನ ಅತಿಮುಖ್ಯವಾಗಿದೆ ಎಂದು ಬೆಂಗಳೂರಿನ ಖ್ಯಾತ ವಾಗ್ಮಿಗಳಾದ ಅಮೃತವರ್ಷಿಣಿ ಅಭಿಪ್ರಾಯಪಟ್ಟರು.
ಸಿಎಂ ನಿವಾಸಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಮುತ್ತಿಗೆ: ಮಲ್ಲಿಕಾರ್ಜುನ್
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಚಳವಳಿ ನಡೆಸುತ್ತಿರುವ ರೈತರ ಅಹವಾಲುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲಿಸಬೇಕು. ಇಲ್ಲದಿದ್ದರೆ ಅಕ್ಟೋಬರ್ ತಿಂಗಳೊಳಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಮುತ್ತಿಗೆ ಹಾಕಲಾಗುವುದು ಎಂದು ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದರು.
ದಲಿತ ಸಂಘಟನೆಯಿಂದ ತೆರವು ಕಾರ್ಯ ತಡೆದು ಪ್ರತಿಭಟನೆ
TPA EO Sunil Kumar, who arrived to clear the encroachment, protested by stopping the clearance work.
ಅಧಿಕಾರ ಇದ್ದಲ್ಲಿ ಮಾತ್ರ ಅಭಿವೃದ್ಧಿ ಕೆಲಸ ಸಾಧ್ಯ
ಕಾಂಗ್ರೆಸ್ ಮೂಲತಃ ಬಡವರ ಪರವಾಗಿದೆ. ಸಾಕಷ್ಟು ಕಾರ್ಯಕ್ರಮಗಳ ಮೂಲಕ ಜನರಲ್ಲಿ ನಂಬಿಕೆ, ವಿಶ್ವಾಸ ಉಂಟು ಮಾಡಿದ್ದು, ಜನರಿಗೆ ನಮ್ಮ ಕಾರ್ಯಕ್ರಮಗಳನ್ನು ಮನವರಿಕೆ ಮಾಡಬೇಕು.
ಮಾರಿಷಸ್ ಜೆಎಸ್‌ಎಸ್- ಎಎಚ್ಇಇಆರ್ ನಲ್ಲಿ ಎಂಬಿಬಿಎಸ್ ಕೋರ್ಸ್
ಗ್ರಾಮದಲ್ಲಿ ಜ್ಯೋತಿ ಎಂಬವವರು ಸರ್ವೇ ಸಂಖ್ಯೆ 16/10 ರಲ್ಲಿ ವಾಸಕ್ಕಾಗಿ ಮನೆ ನಿರ್ಮಿಸಿಕೊಂಡಿದ್ದರು. ಈ ಜಾಗಕ್ಕೆ ಪಂಚಾಯಿತಿ ವತಿಯಿಂದ ಈ ಸ್ವತ್ತು ಕೂಡ ಮಾಡಿಕೊಡಲಾಗಿದೆ ಹಾಗೂ ಚೆಕ್ಕು ಬಂದಿ ಪಹಣಿಯಲ್ಲಿ ಸರ್ವೇ ಸಂಖ್ಯೆಯಲ್ಲಿ ರಸ್ತೆಯನ್ನು ಕೂಡ ತೋರಿಸಿಲ್ಲ.
ಉತ್ತಮ ಆರೋಗ್ಯ ಸೇವೆಗಾಗಿ ಹೆಚ್ಚುವರಿ ಕಟ್ಟಡ ನಿರ್ಮಾಣ: ವಿಧುಶೇಖರ ಶ್ರೀ
ಶೃಂಗೇರಿಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡ ನಿರ್ಮಿಸಲಾಗಿದೆ. ಉತ್ತಮ ಸೌಲಭ್ಯ ನೀಡುವ ನಿಟ್ಟಿನಲ್ಲಿ ಅನೇಕ ಸುಧಾರಣೆಗಳನ್ನು ತರಲಾಗಿದೆ ಎಂದು ಶ್ರೀ ವಿಧುಶೇಖರ ಭಾರತಿ ತೀರ್ಥ ಸ್ವಾಮಿ ತಿಳಿಸಿದರು.
ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ಧಿ
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಈ ಕುರಿತು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವುದು ಮತ್ತು ಅದಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ಶೀಘ್ರ ಕ್ರಮದ ಭರವಸೆ ಸಿಕ್ಕಿರುವುದು ಅತ್ಯಂತ ದುರದೃಷ್ಟಕರ
ಡಿಸಿ, ಎಸಿ, ತಹಸೀಲ್ದಾರ್‌ಗೆ ಕಸ ಕೋರಿಯರ್‌
ಪಟ್ಟಣ ಹಾಗೂ ಸಂತೆಗೆ ಮೂಲ ಸೌಕರ್ಯಕ್ಕಾಗಿ ಆಗ್ರಹಿಸಿ ನಡೆದಿರುವ ರೈತರ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಮುಂದುವರೆದಿದ್ದು ಸೋಮವಾರ ತುಮಕೂರು ಜಿಲ್ಲಾಧಿಕಾರಿ, ತಿಪಟೂರು ಎಸಿ, ಜಿಕ್ಕನಾಯಕನಹಳ್ಳಿ ತಹಸೀಲ್ದಾರ್‌ ಗಳಿಗೆ ಕಸವನ್ನು ಕೊರಿಯರ್‌ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 554
  • 555
  • 556
  • 557
  • 558
  • 559
  • 560
  • 561
  • 562
  • ...
  • 14637
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved