• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಸಹಾಯ ಸಂಘ ಉತ್ಪನ್ನಗಳಿಗೆ ವಿಶ್ವ ಮಾರುಕಟ್ಟೆ: ಡಾ.ಪ್ರಭಾ ಭರವಸೆ
ಸ್ವಸಹಾಯ ಸಂಘದ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ರಾಜ್ಯ, ರಾಷ್ಟ್ರ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸಲಾಗುವುದು. ಈ ಹಿನ್ನೆಲೆ ಉತ್ಪನ್ನಗಳನ್ನು ಹೈಜನಿಕ್ ಆಗಿ, ಗುಣಮಟ್ಟದಿಂದ ತಯಾರಿಸಬೇಕು. ಅಲ್ಲದೇ, ಗ್ರಾಹಕರ ಮನಸೆಳೆಯುವಂತೆ ಅವುಗಳ ಪ್ಯಾಕಿಂಗ್ ಮಾಡುವುದು ಸಹ ಅತಿ ಮುಖ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಸೈನಿಕರ ಗೌರವಿಸುವುದು ಎಲ್ಲರ ಕರ್ತವ್ಯ: ಬಿ.ವೈ.ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡ ಆಪರೇಷನ್ ಸಿಂದೂರ ನಿರ್ಧಾರದಿಂದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸೂಕ್ತ ಪ್ರತ್ಯುತ್ತರ ನೀಡಿದೆ. ಗಡಿಯಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇಶ ಸೇವೆಗಾಗಿ ಜೀವ ಮುಡುಪಾಗಿಟ್ಟಿರುವ ಸೈನಿಕರನ್ನು ಗೌರವಿಸಿ ಹುರಿದುಂಬಿಸುವುದು ದೇಶಪ್ರೇಮಿಗಳ ಕರ್ತವ್ಯವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ಬೇವಿನಕುಪ್ಪೆ ಡೈರಿ ಅಧ್ಯಕ್ಷರಾಗಿ ದೇವರಾಜು, ಉಪಾಧ್ಯಕ್ಷರಾಗಿ ಅಶೋಕ ಆಯ್ಕೆ
ಗ್ರಾಮದ ದೇವಸ್ಥಾನದ ಅಭಿವೃದ್ಧಿ ದೃಷ್ಟಿಯಿಂದ ಚುನಾವಣೆಗೆ ಹೋಗದೆ ಎಲ್ಲ ನಿರ್ದೇಶಕರನ್ನು ಗ್ರಾಮದ ಯಜಮಾನರ ಮೂಲಕ ಜೆಡಿಎಸ್ ಮುಖಂಡ ಬಿ.ಸಿ.ಜಯರಾಮು ಹಾಗೂ ರೈತಸಂಘದ ಮುಖಂಡರಾದ ಇಂಜಿನಿಯರ್ ಬೇವಿನಕುಪ್ಪೆ ಯೋಗೇಶ್, ಅನಿಲ್ ಅವರ ನೇತೃತ್ವದಲ್ಲಿ ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ದೇಶ ಕಾಯುತ್ತಿರುವ ಯೋಧರಿಗೆ ಎಲ್ಲಾ ರೀತಿಯ ಶಕ್ತಿ ದೊರೆಯಲಿ: ಸುತ್ತೂರುಶ್ರೀ
ಶಾಂತಿಯನ್ನು ಬಯಸದ ಹುಚ್ಚು ಮನಸ್ಸುಗಳು ಮಾಡುವ ಕ್ರೌರ್ಯಕ್ಕಾಗಿ ಎರಡು ದೇಶಗಳ ನಡುವೆ ಯುದ್ಧದ ಕಾರ್ಮೋಡವಾಯಿತು. ಸಿಂದೂರವನ್ನು ಅಳಿಸಿದಕ್ಕೆ ತಕ್ಕಂತೆ ಅದೇ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಸೇನೆಯು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದೆ.
ಚನ್ನವೀರ ಶರಣರ ಚಿಂತನೆಗಳನ್ನು ರೂಢಿಸಿಕೊಳ್ಳಿ: ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮಿಗಳು
ಕೊಟ್ಟೂರು ಲ್ಲಿ ಚನ್ನವೀರ ಶರಣರ ಬಳಗದವರು ಆಯೋಜಿಸಿದ್ದ ಶ್ರೀ ಚಿಕ್ಕೇನಕೊಪ್ಪದ ಚನ್ನವೀರ ಶರಣರ 30ನೇ ಸ್ಮರಣೋತ್ಸವ ಮತ್ತು ಉಡಿ ತುಂಬುವ ಕಾರ್ಯಕ್ರಮದಲ್ಲಿ ಕೊಟ್ಟೂರು ಕಟ್ಟೇಮನಿ ಹಿರೇಮಠದ ಶ್ರೀ ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮಿಗಳು ಪಾಲ್ಗೊಂಡಿದ್ದರು.
ಕಾಂಗ್ರೆಸ್ ಸೈನ್ಯವನ್ನೂ ನಂಬುತ್ತಿಲ್ಲ, ಪಾಕಿಸ್ತಾನ ಭಾಷೆಯಲ್ಲಿ ಮಾತನಾಡುತ್ತಿದೆ: ಜೋಶಿ
ಹಿಂದೆ ಪಾಕಿಸ್ತಾನ ಹಿಂದೂ ಟೆರರ್ ಅಂದರೆ ಇಲ್ಲಿಯ ಕಾಂಗ್ರೆಸ್ ನಾಯಕರು ಅದನ್ನೇ ಬಳಸಿದರು. ೩೭೦ ಕಾಯ್ದೆ ತೆಗೆದಾಗ ಪಾಕಿಸ್ತಾನ ಬ್ಲ್ಯಾಕ್ ಡೇ ಎಂದಿತ್ತು. ಇವರು ಸಹ ಬ್ಲ್ಯಾಕ್ ಡೇ ಅಂದಿದ್ದರು. ಕಾಂಗ್ರೆಸ್‌ನ ಕೆಲವು ನಾಯಕರು ಈ ರೀತಿ ಮಾತನಾಡುತ್ತಿದ್ದು, ಕಾಂಗ್ರೆಸ್ ಮಾತನಾಡದಂತೆ ಸೂಕ್ತ ಎಚ್ಚರಿಕೆ ನೀಡಬೇಕು.
ಸಣ್ಣ ಕೈಗಾರಿಕೆಗಳ ಶೇ. 25 ಉತ್ಪನ್ನ ಕೇಂದ್ರದಿಂದ ಖರೀದಿ: ಸಚಿವೆ ಕರಂದ್ಲಾಜೆ
ಜೆಮ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡ ಕೌಶಲ್ಯಭರಿತ ಉತ್ಪಾದನೆಗಳಿಗೆ ಕೇಂದ್ರ ಸರ್ಕಾರ ಹೆಚ್ಚು ಆದ್ಯತೆ ನೀಡಲಿದೆ. ಇದರಲ್ಲಿ ಶೇ. 4ರಷ್ಟು ಎಸ್ಸಿ-ಎಸ್ಟಿ, ಶೇ. 3ರಷ್ಟು ಮಹಿಳೆ ಕೈಗಾರಿಕೋದ್ಯಮಿಗಳ ಉತ್ಪಾದನೆ ಖರೀದಿಸಲು ಮೀಸಲಿರಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಇನ್ನು ಕೋಮು ಗಲಭೆಗೆ ಆಸ್ಪದ ನೀಡಬೇಡಿ: ಮುಖ್ಯಮಂತ್ರಿ
ಮಂಗಳೂರಿನ ಪಡೀಲ್‌ನಲ್ಲಿ 75 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘‘ಪ್ರಜಾಸೌಧ”ವನ್ನು ಶುಕ್ರವಾರ ಉದ್ಘಾಟಿಸಿ, ಪೋಡಿ ಮುಕ್ತ ಅಭಿಯಾನದಲ್ಲಿ 8 ಸಾವಿರಕ್ಕೂ ಅಧಿಕ ಜನರಿಗೆ ಆರ್‌ಟಿಸಿ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು.
ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ
ಗೌರಿಬಿದನೂರು ತಾಲೂಕಿನ ಕೆರೆಗಳಿಗೆ 2 ವರ್ಷದಲ್ಲಿ ಎತ್ತಿನಹೊಳೆ ನೀರನ್ನು ತುಂಬಿಸುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದ್ದಾರೆ. ಜನಪ್ರತಿನಿಧಿಗಳು ಜನಾದೇಶ ಮೀರಿ ಹಿಂದಿನ ಬಾಗಿಲಿನಿಂದ ಬೇರೆ ರಾಜಕೀಯ ಪಕ್ಷಕ್ಕೆ ಸೇರಿದರೆ ಅದು ತಾಲೂಕಿನ ಜನತೆಗೆ ಅವಮಾನ ಮಾಡಿದಂತಾಗುತ್ತದೆ
ಆಪರೇಷನ ಸಿಂದೂರ ನಿಲ್ಲಿಸಿದ್ದು ಏಕೆ?
ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ್ದಕ್ಕೆ ಕದನ ವಿರಾಮ ಘೋಷಣೆ ಮಾಡಲಾಯಿತೇ ಎನ್ನುವುದು ಗೊಂದಲವನ್ನುಂಟು ಮಾಡಿದೆ. ಭಾರತದ ವಿದೇಶಾಂಗ ನೀತಿಯಲ್ಲಿ ಮತ್ತೊಂದು ದೇಶ ಮಧ್ಯಪ್ರವೇಶ ಮಾಡುವುದಕ್ಕೆ ಈ ವರೆಗೂ ಅವಕಾಶವಿರಲಿಲ್ಲ. ಅದರಲ್ಲೂ ಪಾಕಿಸ್ತಾನ ಮತ್ತು ಭಾರತದ ನಡುವಿನ ಸಮಸ್ಯೆಯನ್ನು ಎರಡು ದೇಶಗಳೇ ಇತ್ಯರ್ಥ ಮಾಡಿಕೊಳ್ಳಬೇಕಾಗಿದೆ.
  • < previous
  • 1
  • ...
  • 556
  • 557
  • 558
  • 559
  • 560
  • 561
  • 562
  • 563
  • 564
  • ...
  • 11898
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved