• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವಟ್ ಪರಂಬುವಿನಲ್ಲಿ ಸಿಎನ್‌ಸಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ
ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಸದಸ್ಯರು ದೇವಟ್ ಪರಂಬುವಿನ ಸ್ಮಾರಕ ಸ್ಥಳದಲ್ಲಿ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಪರ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ನಮ್ಮ ಪೂರ್ವಿಕರು ಜಾನಪದ ಕಲೆಗಳನ್ನು ಉಳಿಸಿ ಬೆಳೆಸಿದ್ದಾರೆ: ಗೋ.ನಾ.ಸ್ವಾಮಿ
ಯಾವ ದೇಶದಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಾನು ನೋಡಿಲ್ಲ. ನಮ್ಮಲ್ಲಿ ಏನೇನೋ ಜಗಿದು ಉಗಿಯುತ್ತಾರೆ. ಇದು ಸಾರ್ವಜನಿಕ ಸಭ್ಯತೆ ಅಲ್ಲ. ಮದ್ಯಪಾನ, ಧೂಮಪಾನದಿಂದ ಕ್ಯಾನ್ಸರ್ ಉಲ್ಬಣಗೊಳ್ಳುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ದುಶ್ಚಟಗಳಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳಬೇಕು.
ಡಿಡಿಪಿಐ ಬೇಜವಾಬ್ದಾರಿಗೆ ಜಿಲ್ಲೇಲಿ ಕಳಪೆ ಫಲಿತಾಂಶ
ಕೊಳ್ಳೇಗಾಲದ ಗುರುಭವನದಲ್ಲಿ ರೈತರ ಸಭೆಗೆ ಡಿಡಿಪಿಐ ಆಗಮಿಸಬೇಕೆಂದು ರೈತ ಹೋರಾಟಗಾರರು ಪಟ್ಟು ಹಿಡಿದರು.
ಆಪರೇಷನ್ ಸಿಂದೂರ ವಿರುದ್ಧ ಕೈಪಡೆಗೆ ಅಪಪ್ರಚಾರದ ಟಾಸ್ಕ್: ರೇಣು ಆರೋಪ
ಆಪರೇಷನ್‌ ಸಿಂದೂರ ಬಗ್ಗೆ ಕಾಂಗ್ರೆಸ್ಸಿನ ನಾಯಕರಲ್ಲೇ ದ್ವಂದ್ವ ಕಾಣಿಸುತ್ತಿದೆ. ಸಚಿವರಾದ ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್‌, ಕೃಷ್ಣ ಬೈರೇಗೌಡ, ಕೋಲಾರದ ಶಾಸಕ ಮಂಜುನಾಥ ಅವರ ಹೇಳಿಕೆಗಳನ್ನು ಗಮನಿಸಿದರೆ, ಆಪರೇಷನ್ ಸಿಂದೂರ ಬಗ್ಗೆ ಅಪಪ್ರಚಾರದ ಟಾಸ್ಕನ್ನೇ ಕಾಂಗ್ರೆಸ್ ಪಕ್ಷ ಕೊಟ್ಟಂತಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭದ್ರಾವತಿಯಲ್ಲಿ ೨೫ಕ್ಕೆ ವಿಐಎಸ್ಸೆಲ್ ಕಾರ್ಮಿಕರ ಸಂಘದ ಚುನಾವಣೆ
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕ ಸಂಘದ (ವಿಐಎಸ್‌ಪಿ ಕಾಂಟ್ರ್ಯಾಕ್ಟ್ ವರ್ಕರ್ಸ್ ಯೂನಿಯನ್) ೩ ವರ್ಷಗಳ ಅವಧಿಗೆ ಮೇ ೨೫ರಂದು ಚುನಾವಣೆ ನಡೆಯುತ್ತಿದ್ದು, ಹಲವು ಸಂಕಷ್ಟಗಳ ನಡುವೆ ಗುತ್ತಿಗೆ ಕಾರ್ಮಿಕರು ಬಲಿಷ್ಠ ಸಂಘಟನೆಗಾಗಿ ತಮ್ಮ ನಾಯಕರ ಆಯ್ಕೆಯಲ್ಲಿ ತೊಡಗಿರುವುದು ಗಮನ ಸೆಳೆಯುತ್ತಿದೆ.
ರಾಷ್ಟೀಯ ಡೆಂಘೀ ದಿನ ಜನಜಾಗೃತಿ ರ್‍ಯಾಲಿ
ರಾಯಚೂರು: ಪರಿಶೀಲನೆ, ಸ್ವಚ್ಚಗೊಳಿಸಿ, ಮುಚ್ಚಿಡಿ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರಸಕ್ತ ರಾಷ್ಟ್ರೀಯ ಡೆಂಘೀ ದಿನ ಆಚರಿಸಲಾಗುತ್ತಿದೆ ಎಂದು ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ಗಣೇಶ ತಿಳಿಸಿದರು.
ನಾಲೆಗೆ ಸಮರ್ಪಕ ನೀರು ಹರಿಸುತ್ತಿಲ್ಲವೆಂದು ಆರೋಪಿಸಿ ರೈತರ ಪ್ರತಿಭಟನೆ
ವಿಸಿ ನಾಲೆ, ಸಿಡಿಎಸ್ ನಾಲೆಗೆ ನೀರು ಬಿಟ್ಟು ನಾಲ್ಕು ದಿನವಾದರೂ ಸಹ ನಮ್ಮ ಜಮೀನಿಗೆ ತಲುಪುತ್ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆದಿರುವ ಬೆಳೆಯನ್ನು ಸಹ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ವವವವವವವ
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ನೀಡುವ ಸಂಬಂಧ ನಡೆಯುತ್ತಿರುವ ಮನೆ, ಮನೆ ಸಮೀಕ್ಷೆ ಅವಧಿಯನ್ನು ಒಂದು ವಾರ ಅಂದರೆ, ಮೇ 25ರವರೆಗೆ ವಿಸ್ತರಿಸಲಾಗಿದೆ.
ಜನಗಣತಿದಾರರಿಗೆ ಸುಳ್ಳು ಮಾಹಿತಿ ತಡೆಗೆ ಆಗ್ರಹ
ಬೀದರ್‌: ಜನಗಣತಿದಾರರಿಗೆ ಕಾನೂನಿನ ಕಣ್ಣಿಗೆ ಮಣ್ಣೆರಚಿ ರಾಜಾರೋಷವಾಗಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬರುವ ಕ್ರಮ ಸಂಖ್ಯೆ: 19ರ ಬೇಡಜಂಗಮ, ಕ್ರಮ ಸಂಖ್ಯೆ: 23ರ ಭೋವಿ ಮತ್ತು ಕ್ರಮ ಸಂಖ್ಯೆ: 68ರಲ್ಲಿ ಮಾಲಜಂಗಮ ಇವುಗಳ ಪದವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದ್ದು, ಅದನ್ನು ತಡೆಯಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸುಳ್ಳು ಜಾತಿ ಪ್ರಮಾಣ ಪತ್ರಗಳ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.
ಪದವಿ ಮುಗಿಸಿ ಕಾಲೇಜಿನಿಂದ ಹೊರ ಹೋಗುವುದು ದುಃಖದ ವಿಚಾರ: ಶಶಿಕಲಾ
ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಉನ್ನತ ಶಿಕ್ಷಣದ ಅನುಕೂಲಕ್ಕಾಗಿ ಬಿಸಿಎಂ ಹಾಸ್ಟೆಲ್ ಸೌಲಭ್ಯ ಮತ್ತು ಎಸ್ಸಿ, ಎಸ್ಟಿ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈಗಾಗಲೇ ಬಿಸಿಎಂ ಹಾಸ್ಟೆಲ್ ಪ್ರಾರಂಭವಾಗಿದೆ. ಈ ಭಾಗದ ಅನೇಕ ವಿದ್ಯಾರ್ಥಿನಿಯರಿಗೆ ಇದು ಅನುಕೂಲವಾಗಿದೆ. ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿವೃದ್ಧಿಯ ರೂವಾರಿಗಳು ಮತ್ತು ಶಿಕ್ಷಣ ರಂಗದ ಚಿಂತಕರು.
  • < previous
  • 1
  • ...
  • 557
  • 558
  • 559
  • 560
  • 561
  • 562
  • 563
  • 564
  • 565
  • ...
  • 11898
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved